AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ತಾನದಲ್ಲಿ ಮೆಗಾ ಸ್ಟಾರ್ ಕುಟುಂಬದ ಏಕೈಕ ನಟಿ ನಿಹಾರಿಕಾಳ ಅದ್ದೂರಿ ಮೆಹಂದಿ ಕಾರ್ಯಕ್ರಮ..

ಮೆಗಾ ಸ್ಟಾರ್ ಚಿರಂಜೀವಿ ಕುಟುಂಬದಲ್ಲಿ ಈಗ ಮದುವೆ ಸಂಭ್ರಮ ಮನೆ ಮಾಡಿದೆ. ಚಿರು ಸಹೋದರ ನಾಗಬಾಬು ಪುತ್ರಿ‌ ನಿಹಾರಿಕಾ ಕೊನಿಡೆಲಾ ಮೆಹಂದಿ ಕಾರ್ಯಕ್ರಮ ಭರ್ಜರಿಯಾಗಿ ನೆರವೇರಿದೆ. ಕೊರೊನಾದಿಂದ ಮನೆಯಲ್ಲೇ ಇದ್ದ ನಟ-ನಟಿಯರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಸ್ತ್ ಎಂಜಾಯ್ ಮಾಡಿದ್ದಾರೆ.

ರಾಜಸ್ತಾನದಲ್ಲಿ ಮೆಗಾ ಸ್ಟಾರ್ ಕುಟುಂಬದ ಏಕೈಕ ನಟಿ ನಿಹಾರಿಕಾಳ ಅದ್ದೂರಿ ಮೆಹಂದಿ ಕಾರ್ಯಕ್ರಮ..
ನಟಿ ನಿಹಾರಿಕಾಳ ಅದ್ದೂರಿ ಮೆಹಂದಿ ಕಾರ್ಯಕ್ರಮ
ಆಯೇಷಾ ಬಾನು
|

Updated on: Dec 09, 2020 | 8:31 AM

Share

ಹೈದರಾಬಾದ್: ಮೆಗಾ ಸ್ಟಾರ್ ಚಿರಂಜೀವಿ ಕುಟುಂಬದಲ್ಲಿ ಈಗ ಮದುವೆ ಸಂಭ್ರಮ ಮನೆ ಮಾಡಿದೆ. ಚಿರು ಸಹೋದರ ನಾಗಬಾಬು ಪುತ್ರಿ‌ ನಿಹಾರಿಕಾ ಕೊನಿಡೆಲಾ ಮೆಹಂದಿ ಕಾರ್ಯಕ್ರಮ ಭರ್ಜರಿಯಾಗಿ ನೆರವೇರಿದೆ. ಕೊರೊನಾದಿಂದ ಮನೆಯಲ್ಲೇ ಇದ್ದ ನಟ-ನಟಿಯರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಸ್ತ್ ಎಂಜಾಯ್ ಮಾಡಿದ್ದಾರೆ.

ರಾಜಸ್ಥಾನದ ಉದಯ್ ಪುರದಲ್ಲಿರುವ ಐಷಾರಾಮಿ ಹೋಟೆಲ್​ನಲ್ಲಿ ತಡರಾತ್ರಿ ಜರುಗಿದ‌ ಮೆಹಂದಿ‌ ಕಾರ್ಯಕ್ರಮದಲ್ಲಿ‌ ಪವನ್‌ ಕಲ್ಯಾಣ್, ಅಲ್ಲು ಅರ್ಜುನ್, ನಿರ್ಮಾಪಕ‌ ಅಲ್ಲು ಅರವಿಂದ, ರಾಮ‌ಚರಣ್ ಸೇರಿದಂತೆ ಅನೇಕ ನಟ-ನಟಿಯರು ಭಾಗಿಯಾಗಿದ್ದರು. ಈ ವೇಳೆ ನಿಹಾರಿಕಾ, ನಾಗಬಾಬು, ಚಿರಂಜಿವಿ ಹಾಗೂ ಕುಟುಂಬಸ್ಥರು, ಹಾಡುಗಳಿಗೆ‌ ನೃತ್ಯ ಮಾಡಿ ಸಂಭ್ರಮಿಸಿದ್ರು.

ಕೊರೊನಾ ಹಿನ್ನೆಲೆಯಲ್ಲಿ ಮದುವೆಯನ್ನು ಸರಳವಾಗಿ ಹಾಗೂ ಖಾಸಗಿಯಾಗಿ ಮಾಡಲು ಕುಟುಂಬಗಳು ನಿರ್ಧರಿಸಿವೆ. ಇಂದು (ಡಿ.09) ರಾಜಸ್ಥಾನದ ಉದಯ್ ಪುರದಲ್ಲಿರುವ ಐಷಾರಾಮಿ ಹೋಟೆಲ್​ನಲ್ಲಿ ವಿವಾಹ ಜರುಗಲಿದೆ.

ನಿಹಾರಿಕಾ ಮದುವೆಯಾಗುತ್ತಿರುವ ಹುಡುಗ ಯಾರು? ಗುಂಟೂರಿನ ಐಜಿಪಿ ಜೆ.ಪ್ರಭಾಕರ್ ರಾವ್ ಪುತ್ರ ಚೈತನ್ಯ ನಿಹಾರಿಕಾಳನ್ನ ವರಿಸಲಿದ್ದಾನೆ. ಚೈತನ್ಯ ಗಣಿತದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು ಹೈದರಾಬಾದ್​ನ ಪ್ರತಿಷ್ಠಿತ ಕಂಪನಿಯಲ್ಲಿ ಬ್ಯುಸಿನೆಸ್ ಸ್ಟ್ರಾಟಜಿಸ್ಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ನಿಹಾರಿಕಾ ಮತ್ತು ಚೈತನ್ಯ ಅವರದ್ದು ಸಂಪೂರ್ಣ ಅರೆಂಜ್ ಮ್ಯಾರೇಜ್ ಆಗಿದೆ.

ಟಾಲಿವುಡ್‌ ದಿಗ್ಗಜ ನಟರ ಕುಟುಂಬದಲ್ಲಿ ಸಂಭ್ರಮ, ನೆರವೇರಿತು ನಿಹಾರಿಕಾಳ ಎಂಗೇಜ್‌ಮೆಂಟ್‌

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ