AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ತಾನದಲ್ಲಿ ಮೆಗಾ ಸ್ಟಾರ್ ಕುಟುಂಬದ ಏಕೈಕ ನಟಿ ನಿಹಾರಿಕಾಳ ಅದ್ದೂರಿ ಮೆಹಂದಿ ಕಾರ್ಯಕ್ರಮ..

ಮೆಗಾ ಸ್ಟಾರ್ ಚಿರಂಜೀವಿ ಕುಟುಂಬದಲ್ಲಿ ಈಗ ಮದುವೆ ಸಂಭ್ರಮ ಮನೆ ಮಾಡಿದೆ. ಚಿರು ಸಹೋದರ ನಾಗಬಾಬು ಪುತ್ರಿ‌ ನಿಹಾರಿಕಾ ಕೊನಿಡೆಲಾ ಮೆಹಂದಿ ಕಾರ್ಯಕ್ರಮ ಭರ್ಜರಿಯಾಗಿ ನೆರವೇರಿದೆ. ಕೊರೊನಾದಿಂದ ಮನೆಯಲ್ಲೇ ಇದ್ದ ನಟ-ನಟಿಯರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಸ್ತ್ ಎಂಜಾಯ್ ಮಾಡಿದ್ದಾರೆ.

ರಾಜಸ್ತಾನದಲ್ಲಿ ಮೆಗಾ ಸ್ಟಾರ್ ಕುಟುಂಬದ ಏಕೈಕ ನಟಿ ನಿಹಾರಿಕಾಳ ಅದ್ದೂರಿ ಮೆಹಂದಿ ಕಾರ್ಯಕ್ರಮ..
ನಟಿ ನಿಹಾರಿಕಾಳ ಅದ್ದೂರಿ ಮೆಹಂದಿ ಕಾರ್ಯಕ್ರಮ
ಆಯೇಷಾ ಬಾನು
|

Updated on: Dec 09, 2020 | 8:31 AM

Share

ಹೈದರಾಬಾದ್: ಮೆಗಾ ಸ್ಟಾರ್ ಚಿರಂಜೀವಿ ಕುಟುಂಬದಲ್ಲಿ ಈಗ ಮದುವೆ ಸಂಭ್ರಮ ಮನೆ ಮಾಡಿದೆ. ಚಿರು ಸಹೋದರ ನಾಗಬಾಬು ಪುತ್ರಿ‌ ನಿಹಾರಿಕಾ ಕೊನಿಡೆಲಾ ಮೆಹಂದಿ ಕಾರ್ಯಕ್ರಮ ಭರ್ಜರಿಯಾಗಿ ನೆರವೇರಿದೆ. ಕೊರೊನಾದಿಂದ ಮನೆಯಲ್ಲೇ ಇದ್ದ ನಟ-ನಟಿಯರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಸ್ತ್ ಎಂಜಾಯ್ ಮಾಡಿದ್ದಾರೆ.

ರಾಜಸ್ಥಾನದ ಉದಯ್ ಪುರದಲ್ಲಿರುವ ಐಷಾರಾಮಿ ಹೋಟೆಲ್​ನಲ್ಲಿ ತಡರಾತ್ರಿ ಜರುಗಿದ‌ ಮೆಹಂದಿ‌ ಕಾರ್ಯಕ್ರಮದಲ್ಲಿ‌ ಪವನ್‌ ಕಲ್ಯಾಣ್, ಅಲ್ಲು ಅರ್ಜುನ್, ನಿರ್ಮಾಪಕ‌ ಅಲ್ಲು ಅರವಿಂದ, ರಾಮ‌ಚರಣ್ ಸೇರಿದಂತೆ ಅನೇಕ ನಟ-ನಟಿಯರು ಭಾಗಿಯಾಗಿದ್ದರು. ಈ ವೇಳೆ ನಿಹಾರಿಕಾ, ನಾಗಬಾಬು, ಚಿರಂಜಿವಿ ಹಾಗೂ ಕುಟುಂಬಸ್ಥರು, ಹಾಡುಗಳಿಗೆ‌ ನೃತ್ಯ ಮಾಡಿ ಸಂಭ್ರಮಿಸಿದ್ರು.

ಕೊರೊನಾ ಹಿನ್ನೆಲೆಯಲ್ಲಿ ಮದುವೆಯನ್ನು ಸರಳವಾಗಿ ಹಾಗೂ ಖಾಸಗಿಯಾಗಿ ಮಾಡಲು ಕುಟುಂಬಗಳು ನಿರ್ಧರಿಸಿವೆ. ಇಂದು (ಡಿ.09) ರಾಜಸ್ಥಾನದ ಉದಯ್ ಪುರದಲ್ಲಿರುವ ಐಷಾರಾಮಿ ಹೋಟೆಲ್​ನಲ್ಲಿ ವಿವಾಹ ಜರುಗಲಿದೆ.

ನಿಹಾರಿಕಾ ಮದುವೆಯಾಗುತ್ತಿರುವ ಹುಡುಗ ಯಾರು? ಗುಂಟೂರಿನ ಐಜಿಪಿ ಜೆ.ಪ್ರಭಾಕರ್ ರಾವ್ ಪುತ್ರ ಚೈತನ್ಯ ನಿಹಾರಿಕಾಳನ್ನ ವರಿಸಲಿದ್ದಾನೆ. ಚೈತನ್ಯ ಗಣಿತದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು ಹೈದರಾಬಾದ್​ನ ಪ್ರತಿಷ್ಠಿತ ಕಂಪನಿಯಲ್ಲಿ ಬ್ಯುಸಿನೆಸ್ ಸ್ಟ್ರಾಟಜಿಸ್ಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ನಿಹಾರಿಕಾ ಮತ್ತು ಚೈತನ್ಯ ಅವರದ್ದು ಸಂಪೂರ್ಣ ಅರೆಂಜ್ ಮ್ಯಾರೇಜ್ ಆಗಿದೆ.

ಟಾಲಿವುಡ್‌ ದಿಗ್ಗಜ ನಟರ ಕುಟುಂಬದಲ್ಲಿ ಸಂಭ್ರಮ, ನೆರವೇರಿತು ನಿಹಾರಿಕಾಳ ಎಂಗೇಜ್‌ಮೆಂಟ್‌

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್