AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ತಾನದಲ್ಲಿ ಮೆಗಾ ಸ್ಟಾರ್ ಕುಟುಂಬದ ಏಕೈಕ ನಟಿ ನಿಹಾರಿಕಾಳ ಅದ್ದೂರಿ ಮೆಹಂದಿ ಕಾರ್ಯಕ್ರಮ..

ಮೆಗಾ ಸ್ಟಾರ್ ಚಿರಂಜೀವಿ ಕುಟುಂಬದಲ್ಲಿ ಈಗ ಮದುವೆ ಸಂಭ್ರಮ ಮನೆ ಮಾಡಿದೆ. ಚಿರು ಸಹೋದರ ನಾಗಬಾಬು ಪುತ್ರಿ‌ ನಿಹಾರಿಕಾ ಕೊನಿಡೆಲಾ ಮೆಹಂದಿ ಕಾರ್ಯಕ್ರಮ ಭರ್ಜರಿಯಾಗಿ ನೆರವೇರಿದೆ. ಕೊರೊನಾದಿಂದ ಮನೆಯಲ್ಲೇ ಇದ್ದ ನಟ-ನಟಿಯರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಸ್ತ್ ಎಂಜಾಯ್ ಮಾಡಿದ್ದಾರೆ.

ರಾಜಸ್ತಾನದಲ್ಲಿ ಮೆಗಾ ಸ್ಟಾರ್ ಕುಟುಂಬದ ಏಕೈಕ ನಟಿ ನಿಹಾರಿಕಾಳ ಅದ್ದೂರಿ ಮೆಹಂದಿ ಕಾರ್ಯಕ್ರಮ..
ನಟಿ ನಿಹಾರಿಕಾಳ ಅದ್ದೂರಿ ಮೆಹಂದಿ ಕಾರ್ಯಕ್ರಮ
ಆಯೇಷಾ ಬಾನು
ಆಯೇಷಾ ಬಾನು|

Updated on: Dec 09, 2020 | 8:31 AM

Share

ಹೈದರಾಬಾದ್: ಮೆಗಾ ಸ್ಟಾರ್ ಚಿರಂಜೀವಿ ಕುಟುಂಬದಲ್ಲಿ ಈಗ ಮದುವೆ ಸಂಭ್ರಮ ಮನೆ ಮಾಡಿದೆ. ಚಿರು ಸಹೋದರ ನಾಗಬಾಬು ಪುತ್ರಿ‌ ನಿಹಾರಿಕಾ ಕೊನಿಡೆಲಾ ಮೆಹಂದಿ ಕಾರ್ಯಕ್ರಮ ಭರ್ಜರಿಯಾಗಿ ನೆರವೇರಿದೆ. ಕೊರೊನಾದಿಂದ ಮನೆಯಲ್ಲೇ ಇದ್ದ ನಟ-ನಟಿಯರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಸ್ತ್ ಎಂಜಾಯ್ ಮಾಡಿದ್ದಾರೆ.

ರಾಜಸ್ಥಾನದ ಉದಯ್ ಪುರದಲ್ಲಿರುವ ಐಷಾರಾಮಿ ಹೋಟೆಲ್​ನಲ್ಲಿ ತಡರಾತ್ರಿ ಜರುಗಿದ‌ ಮೆಹಂದಿ‌ ಕಾರ್ಯಕ್ರಮದಲ್ಲಿ‌ ಪವನ್‌ ಕಲ್ಯಾಣ್, ಅಲ್ಲು ಅರ್ಜುನ್, ನಿರ್ಮಾಪಕ‌ ಅಲ್ಲು ಅರವಿಂದ, ರಾಮ‌ಚರಣ್ ಸೇರಿದಂತೆ ಅನೇಕ ನಟ-ನಟಿಯರು ಭಾಗಿಯಾಗಿದ್ದರು. ಈ ವೇಳೆ ನಿಹಾರಿಕಾ, ನಾಗಬಾಬು, ಚಿರಂಜಿವಿ ಹಾಗೂ ಕುಟುಂಬಸ್ಥರು, ಹಾಡುಗಳಿಗೆ‌ ನೃತ್ಯ ಮಾಡಿ ಸಂಭ್ರಮಿಸಿದ್ರು.

ಕೊರೊನಾ ಹಿನ್ನೆಲೆಯಲ್ಲಿ ಮದುವೆಯನ್ನು ಸರಳವಾಗಿ ಹಾಗೂ ಖಾಸಗಿಯಾಗಿ ಮಾಡಲು ಕುಟುಂಬಗಳು ನಿರ್ಧರಿಸಿವೆ. ಇಂದು (ಡಿ.09) ರಾಜಸ್ಥಾನದ ಉದಯ್ ಪುರದಲ್ಲಿರುವ ಐಷಾರಾಮಿ ಹೋಟೆಲ್​ನಲ್ಲಿ ವಿವಾಹ ಜರುಗಲಿದೆ.

ನಿಹಾರಿಕಾ ಮದುವೆಯಾಗುತ್ತಿರುವ ಹುಡುಗ ಯಾರು? ಗುಂಟೂರಿನ ಐಜಿಪಿ ಜೆ.ಪ್ರಭಾಕರ್ ರಾವ್ ಪುತ್ರ ಚೈತನ್ಯ ನಿಹಾರಿಕಾಳನ್ನ ವರಿಸಲಿದ್ದಾನೆ. ಚೈತನ್ಯ ಗಣಿತದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು ಹೈದರಾಬಾದ್​ನ ಪ್ರತಿಷ್ಠಿತ ಕಂಪನಿಯಲ್ಲಿ ಬ್ಯುಸಿನೆಸ್ ಸ್ಟ್ರಾಟಜಿಸ್ಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ನಿಹಾರಿಕಾ ಮತ್ತು ಚೈತನ್ಯ ಅವರದ್ದು ಸಂಪೂರ್ಣ ಅರೆಂಜ್ ಮ್ಯಾರೇಜ್ ಆಗಿದೆ.

ಟಾಲಿವುಡ್‌ ದಿಗ್ಗಜ ನಟರ ಕುಟುಂಬದಲ್ಲಿ ಸಂಭ್ರಮ, ನೆರವೇರಿತು ನಿಹಾರಿಕಾಳ ಎಂಗೇಜ್‌ಮೆಂಟ್‌

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!