AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ತಾನದಲ್ಲಿ ಮೆಗಾ ಸ್ಟಾರ್ ಕುಟುಂಬದ ಏಕೈಕ ನಟಿ ನಿಹಾರಿಕಾಳ ಅದ್ದೂರಿ ಮೆಹಂದಿ ಕಾರ್ಯಕ್ರಮ..

ಮೆಗಾ ಸ್ಟಾರ್ ಚಿರಂಜೀವಿ ಕುಟುಂಬದಲ್ಲಿ ಈಗ ಮದುವೆ ಸಂಭ್ರಮ ಮನೆ ಮಾಡಿದೆ. ಚಿರು ಸಹೋದರ ನಾಗಬಾಬು ಪುತ್ರಿ‌ ನಿಹಾರಿಕಾ ಕೊನಿಡೆಲಾ ಮೆಹಂದಿ ಕಾರ್ಯಕ್ರಮ ಭರ್ಜರಿಯಾಗಿ ನೆರವೇರಿದೆ. ಕೊರೊನಾದಿಂದ ಮನೆಯಲ್ಲೇ ಇದ್ದ ನಟ-ನಟಿಯರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಸ್ತ್ ಎಂಜಾಯ್ ಮಾಡಿದ್ದಾರೆ.

ರಾಜಸ್ತಾನದಲ್ಲಿ ಮೆಗಾ ಸ್ಟಾರ್ ಕುಟುಂಬದ ಏಕೈಕ ನಟಿ ನಿಹಾರಿಕಾಳ ಅದ್ದೂರಿ ಮೆಹಂದಿ ಕಾರ್ಯಕ್ರಮ..
ನಟಿ ನಿಹಾರಿಕಾಳ ಅದ್ದೂರಿ ಮೆಹಂದಿ ಕಾರ್ಯಕ್ರಮ
ಆಯೇಷಾ ಬಾನು
|

Updated on: Dec 09, 2020 | 8:31 AM

Share

ಹೈದರಾಬಾದ್: ಮೆಗಾ ಸ್ಟಾರ್ ಚಿರಂಜೀವಿ ಕುಟುಂಬದಲ್ಲಿ ಈಗ ಮದುವೆ ಸಂಭ್ರಮ ಮನೆ ಮಾಡಿದೆ. ಚಿರು ಸಹೋದರ ನಾಗಬಾಬು ಪುತ್ರಿ‌ ನಿಹಾರಿಕಾ ಕೊನಿಡೆಲಾ ಮೆಹಂದಿ ಕಾರ್ಯಕ್ರಮ ಭರ್ಜರಿಯಾಗಿ ನೆರವೇರಿದೆ. ಕೊರೊನಾದಿಂದ ಮನೆಯಲ್ಲೇ ಇದ್ದ ನಟ-ನಟಿಯರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಸ್ತ್ ಎಂಜಾಯ್ ಮಾಡಿದ್ದಾರೆ.

ರಾಜಸ್ಥಾನದ ಉದಯ್ ಪುರದಲ್ಲಿರುವ ಐಷಾರಾಮಿ ಹೋಟೆಲ್​ನಲ್ಲಿ ತಡರಾತ್ರಿ ಜರುಗಿದ‌ ಮೆಹಂದಿ‌ ಕಾರ್ಯಕ್ರಮದಲ್ಲಿ‌ ಪವನ್‌ ಕಲ್ಯಾಣ್, ಅಲ್ಲು ಅರ್ಜುನ್, ನಿರ್ಮಾಪಕ‌ ಅಲ್ಲು ಅರವಿಂದ, ರಾಮ‌ಚರಣ್ ಸೇರಿದಂತೆ ಅನೇಕ ನಟ-ನಟಿಯರು ಭಾಗಿಯಾಗಿದ್ದರು. ಈ ವೇಳೆ ನಿಹಾರಿಕಾ, ನಾಗಬಾಬು, ಚಿರಂಜಿವಿ ಹಾಗೂ ಕುಟುಂಬಸ್ಥರು, ಹಾಡುಗಳಿಗೆ‌ ನೃತ್ಯ ಮಾಡಿ ಸಂಭ್ರಮಿಸಿದ್ರು.

ಕೊರೊನಾ ಹಿನ್ನೆಲೆಯಲ್ಲಿ ಮದುವೆಯನ್ನು ಸರಳವಾಗಿ ಹಾಗೂ ಖಾಸಗಿಯಾಗಿ ಮಾಡಲು ಕುಟುಂಬಗಳು ನಿರ್ಧರಿಸಿವೆ. ಇಂದು (ಡಿ.09) ರಾಜಸ್ಥಾನದ ಉದಯ್ ಪುರದಲ್ಲಿರುವ ಐಷಾರಾಮಿ ಹೋಟೆಲ್​ನಲ್ಲಿ ವಿವಾಹ ಜರುಗಲಿದೆ.

ನಿಹಾರಿಕಾ ಮದುವೆಯಾಗುತ್ತಿರುವ ಹುಡುಗ ಯಾರು? ಗುಂಟೂರಿನ ಐಜಿಪಿ ಜೆ.ಪ್ರಭಾಕರ್ ರಾವ್ ಪುತ್ರ ಚೈತನ್ಯ ನಿಹಾರಿಕಾಳನ್ನ ವರಿಸಲಿದ್ದಾನೆ. ಚೈತನ್ಯ ಗಣಿತದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು ಹೈದರಾಬಾದ್​ನ ಪ್ರತಿಷ್ಠಿತ ಕಂಪನಿಯಲ್ಲಿ ಬ್ಯುಸಿನೆಸ್ ಸ್ಟ್ರಾಟಜಿಸ್ಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ನಿಹಾರಿಕಾ ಮತ್ತು ಚೈತನ್ಯ ಅವರದ್ದು ಸಂಪೂರ್ಣ ಅರೆಂಜ್ ಮ್ಯಾರೇಜ್ ಆಗಿದೆ.

ಟಾಲಿವುಡ್‌ ದಿಗ್ಗಜ ನಟರ ಕುಟುಂಬದಲ್ಲಿ ಸಂಭ್ರಮ, ನೆರವೇರಿತು ನಿಹಾರಿಕಾಳ ಎಂಗೇಜ್‌ಮೆಂಟ್‌

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್