AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮ ಪಂಚಾಯತಿ ಚುನಾವಣಾ ಪ್ರಚಾರಕ್ಕೂ ತಾರಾ ಮೆರಗು.. ನಟಿ ನೋಡಲು ಜನ ಸಾಗರವೇ ಹರಿದು ಬಂತು

ಪುಟ್ಟಗೌರಿ ಧಾರವಾಹಿಯಿಂದ ಹೆಚ್ಚು ಜನಪ್ರೀಯತೆ ಪಡೆದುಕೊಂಡ ರಂಜನಿ ರಾಘವನ್ ಗಿರಿಸಾಗರ ಗ್ರಾಮದ ವಾರ್ಡ್ ನಂಬರ್ 3 ರಲ್ಲಿ ಬರುವ ಮೂವರು ಅಭ್ಯರ್ಥಿಗಳಾದ ವಿಜಯಲಕ್ಷ್ಮೀ ಹೂಗಾರ, ದುರಗವ್ವ ಮೇತ್ರಿ, ಯಂಕಪ್ಪ ನುಚ್ಚಿನ ಪರ ಮತಯಾಚನೆ ನಡೆಸಿದರು.

ಗ್ರಾಮ ಪಂಚಾಯತಿ ಚುನಾವಣಾ ಪ್ರಚಾರಕ್ಕೂ ತಾರಾ ಮೆರಗು.. ನಟಿ ನೋಡಲು ಜನ ಸಾಗರವೇ ಹರಿದು ಬಂತು
ಗ್ರಾಮ ಪಂಚಾಯತಿ ಚುನಾವಣೆ ಪ್ರಚಾರ
sandhya thejappa
|

Updated on:Dec 19, 2020 | 4:28 PM

Share

ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲೂಕಿನ ಗಿರಿಸಾಗರ ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆ ಕಿರುತೆರೆ ತಾರೆ ರಂಜನಿ ರಾಘವನ್ ಪ್ರಚಾರ ನಡೆಸಿದರು.

ಪುಟ್ಟಗೌರಿ ಧಾರವಾಹಿಯಿಂದ ಹೆಚ್ಚು ಜನಪ್ರೀಯತೆ ಪಡೆದುಕೊಂಡ ರಂಜನಿ ರಾಘವನ್ ಗಿರಿಸಾಗರ ಗ್ರಾಮದ ವಾರ್ಡ್ ನಂಬರ್ 3 ರಲ್ಲಿ ಬರುವ ಮೂವರು ಅಭ್ಯರ್ಥಿಗಳಾದ ವಿಜಯಲಕ್ಷ್ಮೀ ಹೂಗಾರ, ದುರಗವ್ವ ಮೇತ್ರಿ, ಯಂಕಪ್ಪ ನುಚ್ಚಿನ ಪರ ಮತಯಾಚನೆ ನಡೆಸಿದರು. ಎಂಎಲ್ಎ ಹಾಗೂ ಎಂಪಿ ಚುನಾವಣೆಯ ಅಬ್ಬರ ಮೀರಿಸುವ ರೀತಿಯಲ್ಲಿ ಗ್ರಾಮ ಪಂಚಾಯತಿ ಪ್ರಚಾರ ಅಬ್ಬರ ಕಂಡುಬಂದಿದ್ದು, ಕಿರಿತೆರೆ ತಾರೆ ನೋಡಲು ಜನ ಸಾಗರವೇ ಹರಿದು ಬಂದಿತ್ತು.

ರಂಜನಿ ರಾಘವನ್ ನೋಡಲು ಜನರ ನೂಕು ನುಗ್ಗಲಿನ ನಡುವೆ ಮಾಸ್ಕ್ ಹಾಕದೇ ಸಾಮಾಜಿಕ ಅಂತರ ಉಲ್ಲಂಘನೆ ಮಾಡಿದರು. ಈ ಸಂದರ್ಭದಲ್ಲಿ ನಟಿ ಮಾಸ್ಕ್ ಹಾಕಿ ಸಾಮಾಜಿಕ ಅಂತರ ಕಾಪಾಡಿ ಎಂದು ಸಲಹೆ ನೀಡಿದರು ಪ್ರಚಾರದ ಅಬ್ಬರ:

ಗ್ರಾ.ಪಂ. ಚುನಾವಣೆಯಲ್ಲಿ ಫೇಸ್​ಬುಕ್ ಹವಾ: ಕೋಟೆನಾಡಿನಲ್ಲಿ ಹಳ್ಳಿಹಕ್ಕಿಗಳ ಪೋಸ್ಟ್ ಕಮೆಂಟ್​ ಅಬ್ಬರ

Published On - 4:24 pm, Sat, 19 December 20

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!