AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗದ ಆಡುಮಲ್ಲೇಶ್ವರ ಪ್ರಾಣಿ ಸಂಗ್ರಹಾಲಯ ಅಭಿವೃದ್ಧಿ ಮರೀಚಿಕೆ.. ಪ್ರಾಣಿಗಳು ಸಂಕಷ್ಟದಲ್ಲಿ..

ಕೋಟೆನಾಡು ಚಿತ್ರದುರ್ಗದ ಆಡುಮಲ್ಲೇಶ್ವರ ಪ್ರಾಣಿ ಸಂಗ್ರಹಾಲಯ ಬಯಲಯಸೀಮೆಯ ಏಕೈಕ ಪ್ರಾಣಿ ಸಂಗ್ರಹಾಲಯ. ಆದ್ರೆ, ಸರ್ಕಾರದ ನಿರ್ಲಕ್ಷದಿಂದಾಗಿ ಪ್ರಾಣಿ ಸಂಗ್ರಹಾಲಯದ ಅಭಿವೃದ್ಧಿ ನೆನೆಗುದಿಗೆ ಬಿದ್ದಿದೆ. ಹಾಗೇ ಪ್ರಾಣಿಗಳು ಸಹ ಸಂಕಟಕ್ಕೆ ಸಿಲುಕುವ ದುಸ್ಥಿತಿ ಎದುರಾಗಿದೆ. ಚಿತ್ರದುರ್ಗ ನಗರದ ಬಳಿಯ ಜೋಗಿಮಟ್ಟಿ ತಪ್ಪಲಲ್ಲಿರುವ ಆಡುಮಲ್ಲೇಶ್ವರ ಕಿರು ಪ್ರಾಣಿ ಸಂಗ್ರಹಾಲಯವು ಸಾಕಷ್ಟು ವರ್ಷಗಳ ಹಿಂದೆಯೇ ನಿರ್ಮಾಣ ಆಗಿದ್ದು, ಈ ಭಾಗದ ಜನರಿಗೆ ಕಾಡುಪ್ರಾಣಿಗಳನ್ನು ನೋಡುವ ಭಾಗ್ಯ ಕರುಣಿಸಿದೆ. ಈ ಪ್ರಾಣಿ ಸಂಗ್ರಹಾಲಯ ವಿಸ್ತೀರ್ಣಗೊಳಿಸಿ ಅಭಿವೃದ್ಧಿಗೊಳಿಸುವ ಯೋಜನೆಗೆ ಮೂರು ವರ್ಷಗಳ ಹಿಂದೆಯೇ ಚಾಲನೆ […]

ಚಿತ್ರದುರ್ಗದ ಆಡುಮಲ್ಲೇಶ್ವರ ಪ್ರಾಣಿ ಸಂಗ್ರಹಾಲಯ ಅಭಿವೃದ್ಧಿ ಮರೀಚಿಕೆ.. ಪ್ರಾಣಿಗಳು ಸಂಕಷ್ಟದಲ್ಲಿ..
ಆಯೇಷಾ ಬಾನು
|

Updated on: Nov 17, 2020 | 7:41 AM

Share

ಕೋಟೆನಾಡು ಚಿತ್ರದುರ್ಗದ ಆಡುಮಲ್ಲೇಶ್ವರ ಪ್ರಾಣಿ ಸಂಗ್ರಹಾಲಯ ಬಯಲಯಸೀಮೆಯ ಏಕೈಕ ಪ್ರಾಣಿ ಸಂಗ್ರಹಾಲಯ. ಆದ್ರೆ, ಸರ್ಕಾರದ ನಿರ್ಲಕ್ಷದಿಂದಾಗಿ ಪ್ರಾಣಿ ಸಂಗ್ರಹಾಲಯದ ಅಭಿವೃದ್ಧಿ ನೆನೆಗುದಿಗೆ ಬಿದ್ದಿದೆ. ಹಾಗೇ ಪ್ರಾಣಿಗಳು ಸಹ ಸಂಕಟಕ್ಕೆ ಸಿಲುಕುವ ದುಸ್ಥಿತಿ ಎದುರಾಗಿದೆ.

ಚಿತ್ರದುರ್ಗ ನಗರದ ಬಳಿಯ ಜೋಗಿಮಟ್ಟಿ ತಪ್ಪಲಲ್ಲಿರುವ ಆಡುಮಲ್ಲೇಶ್ವರ ಕಿರು ಪ್ರಾಣಿ ಸಂಗ್ರಹಾಲಯವು ಸಾಕಷ್ಟು ವರ್ಷಗಳ ಹಿಂದೆಯೇ ನಿರ್ಮಾಣ ಆಗಿದ್ದು, ಈ ಭಾಗದ ಜನರಿಗೆ ಕಾಡುಪ್ರಾಣಿಗಳನ್ನು ನೋಡುವ ಭಾಗ್ಯ ಕರುಣಿಸಿದೆ. ಈ ಪ್ರಾಣಿ ಸಂಗ್ರಹಾಲಯ ವಿಸ್ತೀರ್ಣಗೊಳಿಸಿ ಅಭಿವೃದ್ಧಿಗೊಳಿಸುವ ಯೋಜನೆಗೆ ಮೂರು ವರ್ಷಗಳ ಹಿಂದೆಯೇ ಚಾಲನೆ ಸಿಕ್ಕಿದೆ. ಆದ್ರೆ, ಪ್ರಾಣಿ ಸಂಗ್ರಹಾಲಯ ಅಭಿವೃದ್ಧಿ ಯೋಜನೆ ಮಾತ್ರ ಪೂರ್ಣಗೊಂಡಿಲ್ಲ. ನಿನ್ನೆ ಪ್ರಾಣಿ ಸಂಗ್ರಹಾಲಯವನ್ನ ವೀಕ್ಷಿಸಿದ ಬಸವಮೂರ್ತಿ ಮಾದಾರ ಚನ್ನಯ್ಯಶ್ರೀಗಳು ಪ್ರಾಣಿ ಸಂಗ್ರಹಾಲಯದತ್ತ ಹೆಚ್ಚಿನ ಗಮನಹರಿಸಿ ಅಭಿವೃದ್ಧಿ ಪಡಿಸಬೇಕುಂದು ಒತ್ತಾಯಿಸಿದರು.

ಇನ್ನು ಈಗಾಗಲೇ 60 ಲಕ್ಷಕ್ಕೂ ಅಧಿಕ ವೆಚ್ಚದಲ್ಲಿ ಆಡುಮಲ್ಲೇಶ್ವರ ಪ್ರಾಣಿ ಸಂಗ್ರಹಾಲಯ ಎಂಟೂವರೆ ಹೆಕ್ಟೇರ್ ಪ್ರದೇಶಕ್ಕೆ ಹೆಚ್ಚಿಸಲಾಗಿದೆ. ಕರಡಿ, ಚಿರತೆಗೆ ದೊಡ್ಡ ಮನೆಗಳನ್ನು ನಿರ್ಮಿಸಲಾಗಿದೆ. ಆದ್ರೆ, ಇನ್ನುಳಿದ ಅಭಿವೃದ್ಧಿಗೆ ಐದು ಕೋಟಿಯಷ್ಟು ಹಣ ಬಿಡುಗಡೆ ಆಗಬೇಕಿದೆ. ಅನುದಾನ ಬಿಡುಗಡೆ ಆದ ಬಳಿಕ ಆಡುಮಲ್ಲೇಶ್ವರ ಝೂ ಮತ್ತಷ್ಟು ಅಭಿವೃದ್ಧಿ ಕಾಣಲಿದೆ.

ಒಟ್ಟಾರೆಯಾಗಿ ಆಡುಮಲ್ಲೇಶ್ವರ ಪ್ರಾಣಿ ಸಂಗ್ರಹಾಲಯದತ್ತ ಸರ್ಕಾರ ಗಮನಹರಿಸಿ ಶೀಘ್ರ ಹೆಚ್ಚಿನ ಅನುದಾನ ಬಿಡುಗಡೆಗೊಳಿಸಬೇಕಿದೆ. ಆ ಮೂಲಕ ಬಯಲು ಸೀಮೆಯ ಏಕೈಕ ಪ್ರಾಣಿ ಸಂಗ್ರಹಾಲಯ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕಿದೆ.

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು