AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಮೃಗಾಲಯಕ್ಕೆ ಆಫ್ರಿಕಾದಿಂದ ಬಂದ ಹೊಸ ಅತಿಥಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಮೃಗಾಲಯಕ್ಕೆ ಹೊಸ ಅತಿಥಿ ಆಗಮಿಸಿದ್ದಾರೆ. ಕೊರೊನಾ ಆತಂಕದ ನಡುವೆ ಹೊಸ ಅತಿಥಿ ಆಗಮನ ಕೊಂಚ ಸಂತೋಷ ನೀಡಿದೆ. ಸಿಂಗಪೂರ್ ಮಾರ್ಗವಾಗಿ ಬಂದ ಚೀತಾ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಸಾರ್ವಜನಿಕ ವೀಕ್ಷಣೆಗಾಗಿ ಆಫ್ರಿಕನ್ ಚೀತಾ ತರಲಾಗಿದೆ. ಇನ್ನುಮುಂದೆ ಆಫ್ರಿಕನ್ ಚೀತಾ ಕೂಡ ವೀಕ್ಷಕರನ್ನು ರಂಜಿಸಲಿದೆ, ಹೊಸ ಪ್ರಾಣಿಯ ಬಗ್ಗೆ ತಿಳಿಯಲಿದೆ. ಪ್ರಾಣಿ ವಿನಿಮಯ ಪದ್ದತಿ ಪ್ರಕಾರ ದಕ್ಷಿಣ ಆಫ್ರಿಕಾದಿಂದ ಸಿಂಗಪೂರ್ ಮಾರ್ಗವಾಗಿ ಚೀತಾವನ್ನು ತರಲಾಗಿದೆ. ಕ್ವಾರಂಟೈನ್ ಅವಧಿ ಬಳಿಕ ಸಾರ್ವಜನಿಕ ವೀಕ್ಷಣೆಗೆ ಚೀತಾ […]

ಮೈಸೂರು ಮೃಗಾಲಯಕ್ಕೆ ಆಫ್ರಿಕಾದಿಂದ ಬಂದ ಹೊಸ ಅತಿಥಿ
ಆಯೇಷಾ ಬಾನು
| Edited By: |

Updated on: Aug 18, 2020 | 11:07 AM

Share

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಮೃಗಾಲಯಕ್ಕೆ ಹೊಸ ಅತಿಥಿ ಆಗಮಿಸಿದ್ದಾರೆ. ಕೊರೊನಾ ಆತಂಕದ ನಡುವೆ ಹೊಸ ಅತಿಥಿ ಆಗಮನ ಕೊಂಚ ಸಂತೋಷ ನೀಡಿದೆ.

ಸಿಂಗಪೂರ್ ಮಾರ್ಗವಾಗಿ ಬಂದ ಚೀತಾ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಸಾರ್ವಜನಿಕ ವೀಕ್ಷಣೆಗಾಗಿ ಆಫ್ರಿಕನ್ ಚೀತಾ ತರಲಾಗಿದೆ. ಇನ್ನುಮುಂದೆ ಆಫ್ರಿಕನ್ ಚೀತಾ ಕೂಡ ವೀಕ್ಷಕರನ್ನು ರಂಜಿಸಲಿದೆ, ಹೊಸ ಪ್ರಾಣಿಯ ಬಗ್ಗೆ ತಿಳಿಯಲಿದೆ. ಪ್ರಾಣಿ ವಿನಿಮಯ ಪದ್ದತಿ ಪ್ರಕಾರ ದಕ್ಷಿಣ ಆಫ್ರಿಕಾದಿಂದ ಸಿಂಗಪೂರ್ ಮಾರ್ಗವಾಗಿ ಚೀತಾವನ್ನು ತರಲಾಗಿದೆ. ಕ್ವಾರಂಟೈನ್ ಅವಧಿ ಬಳಿಕ ಸಾರ್ವಜನಿಕ ವೀಕ್ಷಣೆಗೆ ಚೀತಾ ಲಭ್ಯವಾಗಲಿದೆ ಎಂದು ಮೃಗಾಲಯ ತಿಳಿಸಿದೆ.

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್