AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಮೃಗಾಲಯಕ್ಕೆ ಆಫ್ರಿಕಾದಿಂದ ಬಂದ ಹೊಸ ಅತಿಥಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಮೃಗಾಲಯಕ್ಕೆ ಹೊಸ ಅತಿಥಿ ಆಗಮಿಸಿದ್ದಾರೆ. ಕೊರೊನಾ ಆತಂಕದ ನಡುವೆ ಹೊಸ ಅತಿಥಿ ಆಗಮನ ಕೊಂಚ ಸಂತೋಷ ನೀಡಿದೆ. ಸಿಂಗಪೂರ್ ಮಾರ್ಗವಾಗಿ ಬಂದ ಚೀತಾ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಸಾರ್ವಜನಿಕ ವೀಕ್ಷಣೆಗಾಗಿ ಆಫ್ರಿಕನ್ ಚೀತಾ ತರಲಾಗಿದೆ. ಇನ್ನುಮುಂದೆ ಆಫ್ರಿಕನ್ ಚೀತಾ ಕೂಡ ವೀಕ್ಷಕರನ್ನು ರಂಜಿಸಲಿದೆ, ಹೊಸ ಪ್ರಾಣಿಯ ಬಗ್ಗೆ ತಿಳಿಯಲಿದೆ. ಪ್ರಾಣಿ ವಿನಿಮಯ ಪದ್ದತಿ ಪ್ರಕಾರ ದಕ್ಷಿಣ ಆಫ್ರಿಕಾದಿಂದ ಸಿಂಗಪೂರ್ ಮಾರ್ಗವಾಗಿ ಚೀತಾವನ್ನು ತರಲಾಗಿದೆ. ಕ್ವಾರಂಟೈನ್ ಅವಧಿ ಬಳಿಕ ಸಾರ್ವಜನಿಕ ವೀಕ್ಷಣೆಗೆ ಚೀತಾ […]

ಮೈಸೂರು ಮೃಗಾಲಯಕ್ಕೆ ಆಫ್ರಿಕಾದಿಂದ ಬಂದ ಹೊಸ ಅತಿಥಿ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Aug 18, 2020 | 11:07 AM

Share

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಮೃಗಾಲಯಕ್ಕೆ ಹೊಸ ಅತಿಥಿ ಆಗಮಿಸಿದ್ದಾರೆ. ಕೊರೊನಾ ಆತಂಕದ ನಡುವೆ ಹೊಸ ಅತಿಥಿ ಆಗಮನ ಕೊಂಚ ಸಂತೋಷ ನೀಡಿದೆ.

ಸಿಂಗಪೂರ್ ಮಾರ್ಗವಾಗಿ ಬಂದ ಚೀತಾ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಸಾರ್ವಜನಿಕ ವೀಕ್ಷಣೆಗಾಗಿ ಆಫ್ರಿಕನ್ ಚೀತಾ ತರಲಾಗಿದೆ. ಇನ್ನುಮುಂದೆ ಆಫ್ರಿಕನ್ ಚೀತಾ ಕೂಡ ವೀಕ್ಷಕರನ್ನು ರಂಜಿಸಲಿದೆ, ಹೊಸ ಪ್ರಾಣಿಯ ಬಗ್ಗೆ ತಿಳಿಯಲಿದೆ. ಪ್ರಾಣಿ ವಿನಿಮಯ ಪದ್ದತಿ ಪ್ರಕಾರ ದಕ್ಷಿಣ ಆಫ್ರಿಕಾದಿಂದ ಸಿಂಗಪೂರ್ ಮಾರ್ಗವಾಗಿ ಚೀತಾವನ್ನು ತರಲಾಗಿದೆ. ಕ್ವಾರಂಟೈನ್ ಅವಧಿ ಬಳಿಕ ಸಾರ್ವಜನಿಕ ವೀಕ್ಷಣೆಗೆ ಚೀತಾ ಲಭ್ಯವಾಗಲಿದೆ ಎಂದು ಮೃಗಾಲಯ ತಿಳಿಸಿದೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ