AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಮೃಗಾಲಯಕ್ಕೆ ಆಫ್ರಿಕಾದಿಂದ ಬಂದ ಹೊಸ ಅತಿಥಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಮೃಗಾಲಯಕ್ಕೆ ಹೊಸ ಅತಿಥಿ ಆಗಮಿಸಿದ್ದಾರೆ. ಕೊರೊನಾ ಆತಂಕದ ನಡುವೆ ಹೊಸ ಅತಿಥಿ ಆಗಮನ ಕೊಂಚ ಸಂತೋಷ ನೀಡಿದೆ. ಸಿಂಗಪೂರ್ ಮಾರ್ಗವಾಗಿ ಬಂದ ಚೀತಾ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಸಾರ್ವಜನಿಕ ವೀಕ್ಷಣೆಗಾಗಿ ಆಫ್ರಿಕನ್ ಚೀತಾ ತರಲಾಗಿದೆ. ಇನ್ನುಮುಂದೆ ಆಫ್ರಿಕನ್ ಚೀತಾ ಕೂಡ ವೀಕ್ಷಕರನ್ನು ರಂಜಿಸಲಿದೆ, ಹೊಸ ಪ್ರಾಣಿಯ ಬಗ್ಗೆ ತಿಳಿಯಲಿದೆ. ಪ್ರಾಣಿ ವಿನಿಮಯ ಪದ್ದತಿ ಪ್ರಕಾರ ದಕ್ಷಿಣ ಆಫ್ರಿಕಾದಿಂದ ಸಿಂಗಪೂರ್ ಮಾರ್ಗವಾಗಿ ಚೀತಾವನ್ನು ತರಲಾಗಿದೆ. ಕ್ವಾರಂಟೈನ್ ಅವಧಿ ಬಳಿಕ ಸಾರ್ವಜನಿಕ ವೀಕ್ಷಣೆಗೆ ಚೀತಾ […]

ಮೈಸೂರು ಮೃಗಾಲಯಕ್ಕೆ ಆಫ್ರಿಕಾದಿಂದ ಬಂದ ಹೊಸ ಅತಿಥಿ
ಆಯೇಷಾ ಬಾನು
| Edited By: |

Updated on: Aug 18, 2020 | 11:07 AM

Share

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಮೃಗಾಲಯಕ್ಕೆ ಹೊಸ ಅತಿಥಿ ಆಗಮಿಸಿದ್ದಾರೆ. ಕೊರೊನಾ ಆತಂಕದ ನಡುವೆ ಹೊಸ ಅತಿಥಿ ಆಗಮನ ಕೊಂಚ ಸಂತೋಷ ನೀಡಿದೆ.

ಸಿಂಗಪೂರ್ ಮಾರ್ಗವಾಗಿ ಬಂದ ಚೀತಾ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಸಾರ್ವಜನಿಕ ವೀಕ್ಷಣೆಗಾಗಿ ಆಫ್ರಿಕನ್ ಚೀತಾ ತರಲಾಗಿದೆ. ಇನ್ನುಮುಂದೆ ಆಫ್ರಿಕನ್ ಚೀತಾ ಕೂಡ ವೀಕ್ಷಕರನ್ನು ರಂಜಿಸಲಿದೆ, ಹೊಸ ಪ್ರಾಣಿಯ ಬಗ್ಗೆ ತಿಳಿಯಲಿದೆ. ಪ್ರಾಣಿ ವಿನಿಮಯ ಪದ್ದತಿ ಪ್ರಕಾರ ದಕ್ಷಿಣ ಆಫ್ರಿಕಾದಿಂದ ಸಿಂಗಪೂರ್ ಮಾರ್ಗವಾಗಿ ಚೀತಾವನ್ನು ತರಲಾಗಿದೆ. ಕ್ವಾರಂಟೈನ್ ಅವಧಿ ಬಳಿಕ ಸಾರ್ವಜನಿಕ ವೀಕ್ಷಣೆಗೆ ಚೀತಾ ಲಭ್ಯವಾಗಲಿದೆ ಎಂದು ಮೃಗಾಲಯ ತಿಳಿಸಿದೆ.

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್