AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

50 ದಿನದ ಹಿಂದೆ ಲಂಡನ್​ನಲ್ಲಿ ಟಿಕ್ಕಿ ಆತ್ಮಹತ್ಯೆ, ಸೋಮವಾರ ಹುಬ್ಬಳ್ಳಿಗೆ ಪಾರ್ಥಿವ ಶರೀರ!

ಹುಬ್ಬಳ್ಳಿ: ಲಂಡನ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಹುಬ್ಬಳ್ಳಿ ಮೂಲದ ಟೆಕ್ಕಿಯ ಮೃತದೇಹವನ್ನು 50 ದಿನಗಳ ಬಳಿಕ ಅಂದ್ರೆ ನಾಳೆ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತಿದೆ. ಮಾ.13 ರಂದು ನವನಗರ ಮೂಲದ ಟೆಕ್ಕಿ ಗದಿಗೆಪ್ಪಗೌಡ ಪಾಟೀಲ್ ಆತ್ಮಹತ್ಯೆಗೆ ಶರಣಾಗಿದ್ದ. 50 ದಿನಗಳ ಬಳಿಕ ಮಗನ ಪಾರ್ಥಿವ ಶರೀರದ ದರ್ಶನಕ್ಕೆ ಪೋಷಕರು ಹಾತೊರೆಯುತ್ತಿದ್ದಾರೆ. ಮೃತನ ಪತ್ನಿ ಶಿವಲೀಲಾ ಹಾಗೂ ಪುತ್ರ ಶಿವಾನಂದ ಹಾಗೂ ಪತ್ನಿಯ ಸಹೋದರ ಜೊತೆ ಲಂಡನ್​ನಲ್ಲಿ ಗದಿಗೆಪ್ಪಗೌಡ ವಾಸವಿದ್ದರು. ಮಗನ ಅಂತ್ಯ ಸಂಸ್ಕಾರವನ್ನು ಹುಬ್ಬಳ್ಳಿಯಲ್ಲೇ ನಡೆಸಲು ಕುಟುಂಬಸ್ಥರು ತೀರ್ಮಾನಿಸಿದ್ದು, ಪುತ್ರನ ಪಾರ್ಥಿವ […]

50 ದಿನದ ಹಿಂದೆ ಲಂಡನ್​ನಲ್ಲಿ ಟಿಕ್ಕಿ ಆತ್ಮಹತ್ಯೆ, ಸೋಮವಾರ ಹುಬ್ಬಳ್ಳಿಗೆ ಪಾರ್ಥಿವ ಶರೀರ!
ಸಾಧು ಶ್ರೀನಾಥ್​
|

Updated on: May 10, 2020 | 3:19 PM

Share

ಹುಬ್ಬಳ್ಳಿ: ಲಂಡನ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಹುಬ್ಬಳ್ಳಿ ಮೂಲದ ಟೆಕ್ಕಿಯ ಮೃತದೇಹವನ್ನು 50 ದಿನಗಳ ಬಳಿಕ ಅಂದ್ರೆ ನಾಳೆ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತಿದೆ. ಮಾ.13 ರಂದು ನವನಗರ ಮೂಲದ ಟೆಕ್ಕಿ ಗದಿಗೆಪ್ಪಗೌಡ ಪಾಟೀಲ್ ಆತ್ಮಹತ್ಯೆಗೆ ಶರಣಾಗಿದ್ದ. 50 ದಿನಗಳ ಬಳಿಕ ಮಗನ ಪಾರ್ಥಿವ ಶರೀರದ ದರ್ಶನಕ್ಕೆ ಪೋಷಕರು ಹಾತೊರೆಯುತ್ತಿದ್ದಾರೆ.

ಮೃತನ ಪತ್ನಿ ಶಿವಲೀಲಾ ಹಾಗೂ ಪುತ್ರ ಶಿವಾನಂದ ಹಾಗೂ ಪತ್ನಿಯ ಸಹೋದರ ಜೊತೆ ಲಂಡನ್​ನಲ್ಲಿ ಗದಿಗೆಪ್ಪಗೌಡ ವಾಸವಿದ್ದರು. ಮಗನ ಅಂತ್ಯ ಸಂಸ್ಕಾರವನ್ನು ಹುಬ್ಬಳ್ಳಿಯಲ್ಲೇ ನಡೆಸಲು ಕುಟುಂಬಸ್ಥರು ತೀರ್ಮಾನಿಸಿದ್ದು, ಪುತ್ರನ ಪಾರ್ಥಿವ ಶರೀರಕ್ಕಾಗಿ ಪೋಷಕರು ಕಾದು ಕುಳಿತಿದ್ದಾರೆ.

ಲಾಕ್​ಡೌನ್ ಹಿನ್ನೆಲೆಯಲ್ಲಿ ಟೆಕ್ಕಿಯ ಪಾರ್ಥಿವ ಶರೀರ ಭಾರತಕ್ಕೆ ತರಲು ವಿಳಂಬವಾಗಿದೆ. ಸೋಮವಾರ ಬೆಳಗಿನ ಜಾವ 3.30ಕ್ಕೆ ಮೃತದೇಹ ಬೆಂಗಳೂರಿಗೆ ಆಗಮಿಸಲಿದೆ. ನಂತರ ಆ್ಯಂಬುಲೆನ್ಸ್ ಮೂಲಕ ಹುಬ್ಬಳ್ಳಿಗೆ ಮೃತದೇಹ ತಲುಪಲಿದೆ.

ಮಗನ ಪಾರ್ಥಿವ ಶರೀರ ಭಾರತಕ್ಕೆ ತರುವಂತೆ 15 ದಿನದ ಹಿಂದೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿಗೆ ಪೋಷಕರು ನೆರವು ಕೋರಿದ್ದರು. ಪೋಷಕರ ಮನವಿಗೆ ಸ್ಪಂದಿಸಿ ಶವ ತರಿಸಲು ಜೋಶಿ ಸಹಕಾರ ನೀಡಿದ್ದರು. ಈ ಸಂಬಂಧ ಕೇಂದ್ರ ಆರೋಗ್ಯ ಇಲಾಖೆ, ಲಂಡನ್‌ ಸರ್ಕಾರದ ಜೊತೆ ಮಾತುಕತೆ ನಡೆಸಿತ್ತು.

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು