AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರಕ್ಕೆ ಕೊರೊನಾ ಕಂಟಕ: ಮತ್ತೆ 30 ಕೈದಿಗಳಿಗೆ ಸೋಂಕು ದೃಢ

ಬೆಂಗಳೂರು: ರಕ್ಕಸ ಕೊರೊನಾದ ಕರಾಳತೆ ಮಿತಿ ಮೀರುತ್ತಿದೆ. ಇದೀಗ ಪರಪ್ಪನ ಅಗ್ರಹಾರದಲ್ಲಿರುವ ಸೆಂಟ್ರಲ್ ಜೈಲಿಗೆ ಬಿಟ್ಟು ಬಿಡದೆ ಕಾಡ್ತಾಯಿದೆ. ಕಳೆದ ಒಂದು ವಾರದ‌ ಹಿಂದೆ ಜೈಲಿನ ಸಿಬ್ಬಂದಿ ಸೇರಿ 26 ಜನರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಇದೀಗ ಮತ್ತೆ ಜೈಲಿನ 30 ಕೈದಿಗಳಿಗೆ ಕೊರೊನಾ ಸೋಂಕು ಇರುವುದು ಖಚಿತವಾಗಿದೆ. ಇತ್ತೀಚೆಗೆ ಜೈಲಿಗೆ ಬಂದಿದ್ದ 80 ಕೈದಿಗಳಿಗೆ ಕೊವಿಡ್ ಟೆಸ್ಟ್ ಮಾಡಿಸಲಾಗಿತ್ತು. ಈ ಪೈಕಿ 30 ಜನರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಸೋಂಕಿತ 30 […]

ಪರಪ್ಪನ ಅಗ್ರಹಾರಕ್ಕೆ ಕೊರೊನಾ ಕಂಟಕ: ಮತ್ತೆ 30 ಕೈದಿಗಳಿಗೆ ಸೋಂಕು ದೃಢ
ಪರಪ್ಪನ ಅಗ್ರಹಾರ ಜೈಲು
ಆಯೇಷಾ ಬಾನು
| Edited By: |

Updated on:Jul 12, 2020 | 2:32 PM

Share

ಬೆಂಗಳೂರು: ರಕ್ಕಸ ಕೊರೊನಾದ ಕರಾಳತೆ ಮಿತಿ ಮೀರುತ್ತಿದೆ. ಇದೀಗ ಪರಪ್ಪನ ಅಗ್ರಹಾರದಲ್ಲಿರುವ ಸೆಂಟ್ರಲ್ ಜೈಲಿಗೆ ಬಿಟ್ಟು ಬಿಡದೆ ಕಾಡ್ತಾಯಿದೆ. ಕಳೆದ ಒಂದು ವಾರದ‌ ಹಿಂದೆ ಜೈಲಿನ ಸಿಬ್ಬಂದಿ ಸೇರಿ 26 ಜನರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಇದೀಗ ಮತ್ತೆ ಜೈಲಿನ 30 ಕೈದಿಗಳಿಗೆ ಕೊರೊನಾ ಸೋಂಕು ಇರುವುದು ಖಚಿತವಾಗಿದೆ.

ಇತ್ತೀಚೆಗೆ ಜೈಲಿಗೆ ಬಂದಿದ್ದ 80 ಕೈದಿಗಳಿಗೆ ಕೊವಿಡ್ ಟೆಸ್ಟ್ ಮಾಡಿಸಲಾಗಿತ್ತು. ಈ ಪೈಕಿ 30 ಜನರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಸೋಂಕಿತ 30 ಕೈದಿಗಳನ್ನು ಹಜ್ ಭವನಕ್ಕೆ ಸ್ಥಳಾಂತರಿಸಲಾಗಿದೆ. ಜೊತೆಗೆ, ಪರಪ್ಪನ ಅಗ್ರಹಾರ ಜೈಲಿಗೆ ಹೊಸ ಕೈದಿಗಳಿಗೆ ಎಂಟ್ರಿ ನಿಷೇಧಿಸಲಾಗಿದ್ದು ಜೈಲಿನ ಪಕ್ಕದಲ್ಲಿರುವ ಮತ್ತೊಂದು ಹೊಸ ಕಟ್ಟಡದಲ್ಲಿ ಕೈದಿಗಳಿಗೆ ಇರಲು ಅವಕಾಶ ಕಲ್ಪಿಸಲಾಗಿದೆ.

Published On - 11:38 am, Sun, 12 July 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್