AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲು ಹತ್ತಬೇಕಿದ್ದ ವೃದ್ಧ ಕಾರ್ಮಿಕ ಬಸ್​ನಿಂದ ಇಳಿಯುವಾಗ.. ಕುಸಿದು ಬಿದ್ದು ಸಾವು

ನೆಲಮಂಗಲ: ಮಧ್ಯಾಹ್ನ ರೈಲಿನಲ್ಲಿ ಪ್ರಯಾಣಿಸಬೇಕಿದ್ದ ವೃದ್ಧ ಬಸ್​ನಿಂದ ಇಳಿಯುವಾಗ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಚಿಕ್ಕಬಾಣಾವರ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಮಧ್ಯಪ್ರದೇಶದ ಶಾಜಾಪುರದ ನಿವಾಸಿ ಪ್ರಭುಲಾಲ್(68) ಮೃತ ವೃದ್ಧ. ಚಿಕ್ಕಮಗಳೂರಿನಿಂದ ಬೆಂಗಳೂರಿಗೆ KSRTC ಬಸ್​ನಲ್ಲಿ ವಲಸೆ ಕಾರ್ಮಿಕರನ್ನ ಕರೆತಂದಿದ್ರು. ಮಧ್ಯಾಹ್ನ 2ಗಂಟೆಗೆ ಚಿಕ್ಕಬಾಣಾವರದಿಂದ ಮಧ್ಯಪ್ರದೇಶದ ಗ್ವಾಲಿಯರ್​ಗೆ ತೆರಳುವ ರೈಲಿನಲ್ಲಿ ವೃದ್ಧ ಪ್ರಯಾಣಿಸಬೇಕಿತ್ತು. ಆದ್ರೆ ಏಕಾಏಕಿ ವೃದ್ಧ ಕುಸಿದು ಬಿದ್ದಿದ್ದಾನೆ. ತಕ್ಷಣ ಸ್ಥಳೀಯ ಆಸ್ಪತ್ರೆಗೆ ಅಟೋದಲ್ಲಿ ವೃದ್ಧನ ಸಂಬಂಧಿಕರು ಕರೆದೊಯ್ದಿದ್ದಾರೆ. ವೃದ್ಧ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಕೊರೊನಾ ಆತಂಕ […]

ರೈಲು ಹತ್ತಬೇಕಿದ್ದ ವೃದ್ಧ ಕಾರ್ಮಿಕ ಬಸ್​ನಿಂದ ಇಳಿಯುವಾಗ.. ಕುಸಿದು ಬಿದ್ದು ಸಾವು
ಸಾಧು ಶ್ರೀನಾಥ್​
|

Updated on:May 20, 2020 | 7:28 PM

Share

ನೆಲಮಂಗಲ: ಮಧ್ಯಾಹ್ನ ರೈಲಿನಲ್ಲಿ ಪ್ರಯಾಣಿಸಬೇಕಿದ್ದ ವೃದ್ಧ ಬಸ್​ನಿಂದ ಇಳಿಯುವಾಗ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಚಿಕ್ಕಬಾಣಾವರ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಮಧ್ಯಪ್ರದೇಶದ ಶಾಜಾಪುರದ ನಿವಾಸಿ ಪ್ರಭುಲಾಲ್(68) ಮೃತ ವೃದ್ಧ.

ಚಿಕ್ಕಮಗಳೂರಿನಿಂದ ಬೆಂಗಳೂರಿಗೆ KSRTC ಬಸ್​ನಲ್ಲಿ ವಲಸೆ ಕಾರ್ಮಿಕರನ್ನ ಕರೆತಂದಿದ್ರು. ಮಧ್ಯಾಹ್ನ 2ಗಂಟೆಗೆ ಚಿಕ್ಕಬಾಣಾವರದಿಂದ ಮಧ್ಯಪ್ರದೇಶದ ಗ್ವಾಲಿಯರ್​ಗೆ ತೆರಳುವ ರೈಲಿನಲ್ಲಿ ವೃದ್ಧ ಪ್ರಯಾಣಿಸಬೇಕಿತ್ತು. ಆದ್ರೆ ಏಕಾಏಕಿ ವೃದ್ಧ ಕುಸಿದು ಬಿದ್ದಿದ್ದಾನೆ. ತಕ್ಷಣ ಸ್ಥಳೀಯ ಆಸ್ಪತ್ರೆಗೆ ಅಟೋದಲ್ಲಿ ವೃದ್ಧನ ಸಂಬಂಧಿಕರು ಕರೆದೊಯ್ದಿದ್ದಾರೆ. ವೃದ್ಧ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

ಕೊರೊನಾ ಆತಂಕ ಹಿನ್ನೆಲೆಯಲ್ಲಿ ವೃದ್ಧನ ಗಂಟಲು ದ್ರವ ಪರೀಕ್ಷೆಗೆ ಸಪ್ತಗಿರಿ ಆಸ್ಪತ್ರೆ ವೈದ್ಯರು ಮುಂದಾಗಿದ್ದಾರೆ. ಸ್ಥಳದಲ್ಲಿ ಸೋಲದೇವನಹಳ್ಳಿ ಪೊಲೀಸರು ಹಾಗೂ ಬಿಬಿಎಂಪಿ ಅರೋಗ್ಯ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ವೃದ್ಧ ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿ ಕಾಫಿ ಎಸ್ಟೇಟ್​ನಲ್ಲಿ ಕೆಲಸ ಮಾಡುತ್ತಿದ್ದ.

Published On - 7:04 pm, Wed, 20 May 20

ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್