AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಲಕ ಆತ್ಮಹತ್ಯೆ: ಕೆಂಪೇಗೌಡ ಅಂ. ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ಸೇವೆ ದಿಢೀರ್​ ಸ್ಥಗಿತ, ಪ್ರಯಾಣಿಕರ ಪರದಾಟ

ಟ್ಯಾಕ್ಸಿಗಳು ಬೆಳಗ್ಗೆಯಿಂದಲೂ ವಿಮಾನ ನಿಲ್ದಾಣಕ್ಕೆ ಬಾರದೆ, ಟ್ಯಾಕ್ಸಿಗಳ ಸ್ಥಗಿತದಿಂದಾಗಿ ಪ್ರಯಾಣಿಕರು ಪರದಾಡುವಂತಾಗಿದೆ. ಟ್ಯಾಕ್ಸಿಗಳು ಬಾರದ ಹಿನ್ನೆಲೆ ವಿಮಾನ ನಿಲ್ದಾಣದಲ್ಲಿ ವಾಯುವಜ್ರ ಬಸ್ ಗಳ ಹೆಚ್ಚುವರಿ ನಿಯೋಜನೆ ಮಾಡಲಾಗಿದೆ. ಟ್ಯಾಕ್ಸಿ ಸ್ಟಾಂಡ್ ನಿಂದಲೇ ಪ್ರಯಾಣಿಕರ ಅನುಕೂಲಕ್ಕೆ ಬಸ್ ಗಳ ನಿಯೋಜನೆ ಮಾಡಲಾಗಿದೆ. ಆದರೆ ಬಸ್ ಗಳಲ್ಲಿ ತೆರಳಲು ಕೆಲ ಪ್ರಯಾಣಿಕರು ಹಿಂದೇಟು ಹಾಕುತ್ತಿರುವ ಬೆಳವಣಿಗೆಗಳೂ ಕಂಡುಬಂದಿವೆ.

ಚಾಲಕ ಆತ್ಮಹತ್ಯೆ: ಕೆಂಪೇಗೌಡ ಅಂ. ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ಸೇವೆ ದಿಢೀರ್​ ಸ್ಥಗಿತ, ಪ್ರಯಾಣಿಕರ ಪರದಾಟ
ಏರ್ಪೋರ್ಟ್ ಟ್ಯಾಕ್ಸಿ
ಸಾಧು ಶ್ರೀನಾಥ್​
| Edited By: |

Updated on: Mar 31, 2021 | 11:15 AM

Share

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿನ್ನೆ ಸಂಜೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕ್ಯಾಬ್ ಚಾಲಕ ಪ್ರತಾಪ್ ಇಂದು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕೋಪೋದ್ರಿಕ್ತಗೊಂಡ ಇತರೆ ಟ್ಯಾಕ್ಸಿ ಚಾಲಕರು ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ಚಾಲನೆ ಸ್ಥಗಿತಗೊಳಿಸಿದ್ದಾರೆ.

ಟ್ಯಾಕ್ಸಿಗಳು ಬೆಳಗ್ಗೆಯಿಂದಲೂ ವಿಮಾನ ನಿಲ್ದಾಣಕ್ಕೆ ಬಾರದೆ, ಟ್ಯಾಕ್ಸಿಗಳ ಸ್ಥಗಿತದಿಂದಾಗಿ ಪ್ರಯಾಣಿಕರು ಪರದಾಡುವಂತಾಗಿದೆ. ಟ್ಯಾಕ್ಸಿಗಳು ಬಾರದ ಹಿನ್ನೆಲೆ ವಿಮಾನ ನಿಲ್ದಾಣದಲ್ಲಿ ವಾಯುವಜ್ರ ಬಸ್ ಗಳ ಹೆಚ್ಚುವರಿ ನಿಯೋಜನೆ ಮಾಡಲಾಗಿದೆ. ಟ್ಯಾಕ್ಸಿ ಸ್ಟಾಂಡ್ ನಿಂದಲೇ ಪ್ರಯಾಣಿಕರ ಅನುಕೂಲಕ್ಕೆ ಬಸ್ ಗಳ ನಿಯೋಜನೆ ಮಾಡಲಾಗಿದೆ. ಆದರೆ ಬಸ್ ಗಳಲ್ಲಿ ತೆರಳಲು ಕೆಲ ಪ್ರಯಾಣಿಕರು ಹಿಂದೇಟು ಹಾಕುತ್ತಿರುವ ಬೆಳವಣಿಗೆಗಳೂ ಕಂಡುಬಂದಿವೆ.

ತಮ್ಮ ಬೇಡಿಕೆಗಳನ್ನ ಈಡೇರಿಸುವವರೆಗೂ ಟ್ಯಾಕ್ಸಿಗಳನ್ನ ಓಡಿಸದೇ ಇರಲು ಚಾಲಕ ಸಂಘ ನಿರ್ಧಾರ ಮಾಡಿದೆ. ಟ್ಯಾಕ್ಸಿ ಚಾಲಕರ ನಿರ್ಧಾರದಿಂದ ಪ್ರಯಾಣಿಕರಿಗೆ ನಗರದ ವಿವಿಧ ಭಾಗಗಳಿಗೆ ತೆರಳಲು ಅನಾಣುಕೂಲವಾಗಿದೆ. ಮಧ್ಯಾಹ್ನದ ನಂತರ ಟ್ಯಾಕ್ಸಿ ಚಾಲಕರಿಂದ ಪ್ರತಿಭಟನೆ ತೀವ್ರಗೊಳ್ಳುವ ಸಾಧ್ಯತೆಯಿದೆ. ಒಂದು ಕಿ.ಮೀ.ಗೆ 24 ರೂ ದರ ನಿಗದಿ ಮಾಡಿ ಚಾಲಕರ ಜೀವನ ಉಳಿಸಿ ಎಂದು ಪ್ರತಿಭಟನೆ ನಡೆಸುವುದಾಗಿ ಟ್ಯಾಕ್ಸಿ ಚಾಲಕರ ಸಂಘ ಪ್ರಕಟಿಸಿದೆ.

ಇದನ್ನೂ ಓದಿ: ಏರ್‌ಪೋರ್ಟ್ ಕ್ಯಾಬ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಚಾಲಕ ಆಸ್ಪತ್ರೆಯಲ್ಲಿ ಸಾವು

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ