AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಲಕ ಆತ್ಮಹತ್ಯೆ: ಕೆಂಪೇಗೌಡ ಅಂ. ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ಸೇವೆ ದಿಢೀರ್​ ಸ್ಥಗಿತ, ಪ್ರಯಾಣಿಕರ ಪರದಾಟ

ಟ್ಯಾಕ್ಸಿಗಳು ಬೆಳಗ್ಗೆಯಿಂದಲೂ ವಿಮಾನ ನಿಲ್ದಾಣಕ್ಕೆ ಬಾರದೆ, ಟ್ಯಾಕ್ಸಿಗಳ ಸ್ಥಗಿತದಿಂದಾಗಿ ಪ್ರಯಾಣಿಕರು ಪರದಾಡುವಂತಾಗಿದೆ. ಟ್ಯಾಕ್ಸಿಗಳು ಬಾರದ ಹಿನ್ನೆಲೆ ವಿಮಾನ ನಿಲ್ದಾಣದಲ್ಲಿ ವಾಯುವಜ್ರ ಬಸ್ ಗಳ ಹೆಚ್ಚುವರಿ ನಿಯೋಜನೆ ಮಾಡಲಾಗಿದೆ. ಟ್ಯಾಕ್ಸಿ ಸ್ಟಾಂಡ್ ನಿಂದಲೇ ಪ್ರಯಾಣಿಕರ ಅನುಕೂಲಕ್ಕೆ ಬಸ್ ಗಳ ನಿಯೋಜನೆ ಮಾಡಲಾಗಿದೆ. ಆದರೆ ಬಸ್ ಗಳಲ್ಲಿ ತೆರಳಲು ಕೆಲ ಪ್ರಯಾಣಿಕರು ಹಿಂದೇಟು ಹಾಕುತ್ತಿರುವ ಬೆಳವಣಿಗೆಗಳೂ ಕಂಡುಬಂದಿವೆ.

ಚಾಲಕ ಆತ್ಮಹತ್ಯೆ: ಕೆಂಪೇಗೌಡ ಅಂ. ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ಸೇವೆ ದಿಢೀರ್​ ಸ್ಥಗಿತ, ಪ್ರಯಾಣಿಕರ ಪರದಾಟ
ಏರ್ಪೋರ್ಟ್ ಟ್ಯಾಕ್ಸಿ
Follow us
ಸಾಧು ಶ್ರೀನಾಥ್​
| Updated By: ಆಯೇಷಾ ಬಾನು

Updated on: Mar 31, 2021 | 11:15 AM

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿನ್ನೆ ಸಂಜೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕ್ಯಾಬ್ ಚಾಲಕ ಪ್ರತಾಪ್ ಇಂದು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕೋಪೋದ್ರಿಕ್ತಗೊಂಡ ಇತರೆ ಟ್ಯಾಕ್ಸಿ ಚಾಲಕರು ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ಚಾಲನೆ ಸ್ಥಗಿತಗೊಳಿಸಿದ್ದಾರೆ.

ಟ್ಯಾಕ್ಸಿಗಳು ಬೆಳಗ್ಗೆಯಿಂದಲೂ ವಿಮಾನ ನಿಲ್ದಾಣಕ್ಕೆ ಬಾರದೆ, ಟ್ಯಾಕ್ಸಿಗಳ ಸ್ಥಗಿತದಿಂದಾಗಿ ಪ್ರಯಾಣಿಕರು ಪರದಾಡುವಂತಾಗಿದೆ. ಟ್ಯಾಕ್ಸಿಗಳು ಬಾರದ ಹಿನ್ನೆಲೆ ವಿಮಾನ ನಿಲ್ದಾಣದಲ್ಲಿ ವಾಯುವಜ್ರ ಬಸ್ ಗಳ ಹೆಚ್ಚುವರಿ ನಿಯೋಜನೆ ಮಾಡಲಾಗಿದೆ. ಟ್ಯಾಕ್ಸಿ ಸ್ಟಾಂಡ್ ನಿಂದಲೇ ಪ್ರಯಾಣಿಕರ ಅನುಕೂಲಕ್ಕೆ ಬಸ್ ಗಳ ನಿಯೋಜನೆ ಮಾಡಲಾಗಿದೆ. ಆದರೆ ಬಸ್ ಗಳಲ್ಲಿ ತೆರಳಲು ಕೆಲ ಪ್ರಯಾಣಿಕರು ಹಿಂದೇಟು ಹಾಕುತ್ತಿರುವ ಬೆಳವಣಿಗೆಗಳೂ ಕಂಡುಬಂದಿವೆ.

ತಮ್ಮ ಬೇಡಿಕೆಗಳನ್ನ ಈಡೇರಿಸುವವರೆಗೂ ಟ್ಯಾಕ್ಸಿಗಳನ್ನ ಓಡಿಸದೇ ಇರಲು ಚಾಲಕ ಸಂಘ ನಿರ್ಧಾರ ಮಾಡಿದೆ. ಟ್ಯಾಕ್ಸಿ ಚಾಲಕರ ನಿರ್ಧಾರದಿಂದ ಪ್ರಯಾಣಿಕರಿಗೆ ನಗರದ ವಿವಿಧ ಭಾಗಗಳಿಗೆ ತೆರಳಲು ಅನಾಣುಕೂಲವಾಗಿದೆ. ಮಧ್ಯಾಹ್ನದ ನಂತರ ಟ್ಯಾಕ್ಸಿ ಚಾಲಕರಿಂದ ಪ್ರತಿಭಟನೆ ತೀವ್ರಗೊಳ್ಳುವ ಸಾಧ್ಯತೆಯಿದೆ. ಒಂದು ಕಿ.ಮೀ.ಗೆ 24 ರೂ ದರ ನಿಗದಿ ಮಾಡಿ ಚಾಲಕರ ಜೀವನ ಉಳಿಸಿ ಎಂದು ಪ್ರತಿಭಟನೆ ನಡೆಸುವುದಾಗಿ ಟ್ಯಾಕ್ಸಿ ಚಾಲಕರ ಸಂಘ ಪ್ರಕಟಿಸಿದೆ.

ಇದನ್ನೂ ಓದಿ: ಏರ್‌ಪೋರ್ಟ್ ಕ್ಯಾಬ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಚಾಲಕ ಆಸ್ಪತ್ರೆಯಲ್ಲಿ ಸಾವು

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್