AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಲಕ ಆತ್ಮಹತ್ಯೆ: ಕೆಂಪೇಗೌಡ ಅಂ. ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ಸೇವೆ ದಿಢೀರ್​ ಸ್ಥಗಿತ, ಪ್ರಯಾಣಿಕರ ಪರದಾಟ

ಟ್ಯಾಕ್ಸಿಗಳು ಬೆಳಗ್ಗೆಯಿಂದಲೂ ವಿಮಾನ ನಿಲ್ದಾಣಕ್ಕೆ ಬಾರದೆ, ಟ್ಯಾಕ್ಸಿಗಳ ಸ್ಥಗಿತದಿಂದಾಗಿ ಪ್ರಯಾಣಿಕರು ಪರದಾಡುವಂತಾಗಿದೆ. ಟ್ಯಾಕ್ಸಿಗಳು ಬಾರದ ಹಿನ್ನೆಲೆ ವಿಮಾನ ನಿಲ್ದಾಣದಲ್ಲಿ ವಾಯುವಜ್ರ ಬಸ್ ಗಳ ಹೆಚ್ಚುವರಿ ನಿಯೋಜನೆ ಮಾಡಲಾಗಿದೆ. ಟ್ಯಾಕ್ಸಿ ಸ್ಟಾಂಡ್ ನಿಂದಲೇ ಪ್ರಯಾಣಿಕರ ಅನುಕೂಲಕ್ಕೆ ಬಸ್ ಗಳ ನಿಯೋಜನೆ ಮಾಡಲಾಗಿದೆ. ಆದರೆ ಬಸ್ ಗಳಲ್ಲಿ ತೆರಳಲು ಕೆಲ ಪ್ರಯಾಣಿಕರು ಹಿಂದೇಟು ಹಾಕುತ್ತಿರುವ ಬೆಳವಣಿಗೆಗಳೂ ಕಂಡುಬಂದಿವೆ.

ಚಾಲಕ ಆತ್ಮಹತ್ಯೆ: ಕೆಂಪೇಗೌಡ ಅಂ. ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ಸೇವೆ ದಿಢೀರ್​ ಸ್ಥಗಿತ, ಪ್ರಯಾಣಿಕರ ಪರದಾಟ
ಏರ್ಪೋರ್ಟ್ ಟ್ಯಾಕ್ಸಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: ಆಯೇಷಾ ಬಾನು|

Updated on: Mar 31, 2021 | 11:15 AM

Share

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿನ್ನೆ ಸಂಜೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕ್ಯಾಬ್ ಚಾಲಕ ಪ್ರತಾಪ್ ಇಂದು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕೋಪೋದ್ರಿಕ್ತಗೊಂಡ ಇತರೆ ಟ್ಯಾಕ್ಸಿ ಚಾಲಕರು ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ಚಾಲನೆ ಸ್ಥಗಿತಗೊಳಿಸಿದ್ದಾರೆ.

ಟ್ಯಾಕ್ಸಿಗಳು ಬೆಳಗ್ಗೆಯಿಂದಲೂ ವಿಮಾನ ನಿಲ್ದಾಣಕ್ಕೆ ಬಾರದೆ, ಟ್ಯಾಕ್ಸಿಗಳ ಸ್ಥಗಿತದಿಂದಾಗಿ ಪ್ರಯಾಣಿಕರು ಪರದಾಡುವಂತಾಗಿದೆ. ಟ್ಯಾಕ್ಸಿಗಳು ಬಾರದ ಹಿನ್ನೆಲೆ ವಿಮಾನ ನಿಲ್ದಾಣದಲ್ಲಿ ವಾಯುವಜ್ರ ಬಸ್ ಗಳ ಹೆಚ್ಚುವರಿ ನಿಯೋಜನೆ ಮಾಡಲಾಗಿದೆ. ಟ್ಯಾಕ್ಸಿ ಸ್ಟಾಂಡ್ ನಿಂದಲೇ ಪ್ರಯಾಣಿಕರ ಅನುಕೂಲಕ್ಕೆ ಬಸ್ ಗಳ ನಿಯೋಜನೆ ಮಾಡಲಾಗಿದೆ. ಆದರೆ ಬಸ್ ಗಳಲ್ಲಿ ತೆರಳಲು ಕೆಲ ಪ್ರಯಾಣಿಕರು ಹಿಂದೇಟು ಹಾಕುತ್ತಿರುವ ಬೆಳವಣಿಗೆಗಳೂ ಕಂಡುಬಂದಿವೆ.

ತಮ್ಮ ಬೇಡಿಕೆಗಳನ್ನ ಈಡೇರಿಸುವವರೆಗೂ ಟ್ಯಾಕ್ಸಿಗಳನ್ನ ಓಡಿಸದೇ ಇರಲು ಚಾಲಕ ಸಂಘ ನಿರ್ಧಾರ ಮಾಡಿದೆ. ಟ್ಯಾಕ್ಸಿ ಚಾಲಕರ ನಿರ್ಧಾರದಿಂದ ಪ್ರಯಾಣಿಕರಿಗೆ ನಗರದ ವಿವಿಧ ಭಾಗಗಳಿಗೆ ತೆರಳಲು ಅನಾಣುಕೂಲವಾಗಿದೆ. ಮಧ್ಯಾಹ್ನದ ನಂತರ ಟ್ಯಾಕ್ಸಿ ಚಾಲಕರಿಂದ ಪ್ರತಿಭಟನೆ ತೀವ್ರಗೊಳ್ಳುವ ಸಾಧ್ಯತೆಯಿದೆ. ಒಂದು ಕಿ.ಮೀ.ಗೆ 24 ರೂ ದರ ನಿಗದಿ ಮಾಡಿ ಚಾಲಕರ ಜೀವನ ಉಳಿಸಿ ಎಂದು ಪ್ರತಿಭಟನೆ ನಡೆಸುವುದಾಗಿ ಟ್ಯಾಕ್ಸಿ ಚಾಲಕರ ಸಂಘ ಪ್ರಕಟಿಸಿದೆ.

ಇದನ್ನೂ ಓದಿ: ಏರ್‌ಪೋರ್ಟ್ ಕ್ಯಾಬ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಚಾಲಕ ಆಸ್ಪತ್ರೆಯಲ್ಲಿ ಸಾವು

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ