AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aishwarya – Amartya Reception: ಇಂದು ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಆರತಕ್ಷತೆ, ರಾಹುಲ್ ಗಾಂಧಿ, ಪ್ರಿಯಾಂಕಾ ಸೇರಿ ಹಲವರಿಗೆ ಆಹ್ವಾನ

Aishwarya And Amartya Hedge Reception | ಡಿಕೆಶಿ ಪುತ್ರಿ ಐಶ್ವರ್ಯಾ ಹಾಗೂ ಅಮರ್ತ್ಯ ಅದ್ಧೂರಿ ಆರತಕ್ಷತೆ ನಡೆಯಲಿದೆ. ದೇವನಹಳ್ಳಿ ಸಮೀಪದ ಪ್ರೆಸ್ಟೀಜ್ ಗಾಲ್ಫ್ ಶೈರ್ ರೆಸಾರ್ಟ್​ನಲ್ಲಿ ಇಂದು ಸಂಜೆ ಆರತಕ್ಷತೆ ನಡೆಯಲಿದ್ದು, ಕುಟುಂಬಸ್ಥರು, ಗಣ್ಯರು ಸೇರಿದಂತೆ 1500 ಜನ ಭಾಗಿಯಾಗಲಿದ್ದಾರೆ.

Aishwarya - Amartya Reception: ಇಂದು ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಆರತಕ್ಷತೆ, ರಾಹುಲ್ ಗಾಂಧಿ, ಪ್ರಿಯಾಂಕಾ ಸೇರಿ ಹಲವರಿಗೆ ಆಹ್ವಾನ
ಐಶ್ವರ್ಯಾ ಹಾಗೂ ಅಮರ್ತ್ಯ ಅದ್ಧೂರಿ ಆರತಕ್ಷತೆಗೆ ಸಿದ್ಧವಾಗುತ್ತಿರುವ ವೇದಿಕೆ
ಆಯೇಷಾ ಬಾನು
| Updated By: Digi Tech Desk|

Updated on:Feb 17, 2021 | 8:54 AM

Share

ದೇವನಹಳ್ಳಿ: ಇಂದು ಡಿಕೆಶಿ ಪುತ್ರಿ ಐಶ್ವರ್ಯಾ ಹಾಗೂ ಅಮರ್ತ್ಯ ಅದ್ಧೂರಿ ಆರತಕ್ಷತೆ ನಡೆಯಲಿದೆ. ದೇವನಹಳ್ಳಿ ಸಮೀಪದ ಪ್ರೆಸ್ಟೀಜ್ ಗಾಲ್ಫ್ ಶೈರ್ ರೆಸಾರ್ಟ್​ನಲ್ಲಿ ಇಂದು ಸಂಜೆ ಆರತಕ್ಷತೆ ನಡೆಯಲಿದ್ದು, ಕುಟುಂಬಸ್ಥರು, ಗಣ್ಯರು ಸೇರಿದಂತೆ 1500 ಜನ ಭಾಗಿಯಾಗಲಿದ್ದಾರೆ. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ರಾಜಸ್ಥಾನ, ಪುದುಚೇರಿ ಸಿಎಂಗಳು ಸೇರಿ ಹಲವರಿಗೆ ಆಹ್ವಾನ ನೀಡಲಾಗಿದೆ.

ವಿಐಪಿ, ವಿವಿಐಪಿಗಳು ಮತ್ತು ಆಪ್ತರಿಗೆ ಮಾತ್ರ ಆಹ್ವಾನ ನೀಡಲಾಗಿದ್ದು, ಎಲ್ಲರಿಗೂ ಬಾರ್ ಕೋಡ್ ನೀಡಲಾಗಿದೆ. ರೆಸಾರ್ಟ್ ನಲ್ಲಿ ಬಾರ್ ಕೋಡ್ ಸ್ಕ್ಯಾನ್ ಮಾಡಿದ ವೇಳೆ ಒಟಿಪಿ ಬಂದ್ರೆ ಮಾತ್ರ ಎಂಟ್ರಿ ಇರಲಿದೆ. ರೆಸಾರ್ಟ್ ಸುತ್ತಮುತ್ತ ಪೊಲೀಸ್ ಮತ್ತು ಖಾಸಗಿ ಭದ್ರತೆ ಒದಗಿಸಲಾಗಿದೆ. 200 ಜನ ಪ್ರಸಿದ್ಧ ಬಾಣಸಿಗರಿಂದ ಉತ್ತರ ಭಾರತ ಮತ್ತು ದಕ್ಷಿಣ ಭಾರತದ ವಿವಿಧ ಬಗೆಯ ಭೋಜನ ತಯಾರಿಸಲಾಗುತ್ತಿದೆ.

ಡಿಕೆಶಿ ಮಗಳ ಆರತಕ್ಷತೆಗೆ ಸಕಲ ಸಿದ್ಧತೆ ಆರತಕ್ಷತೆಗಾಗಿ ಸಂಪೂರ್ಣ ರೆಸಾರ್ಟ್ ಬುಕ್ ಮಾಡಿದ್ದು ರೆಸಾರ್ಟ್​ನ ಒಳ ಭಾಗದಲ್ಲಿ ಬಣ್ಣ ಬಣ್ಣದ ಹೂ ಮತ್ತು ದೀಪಗಳಿಂದ ವೇದಿಕೆ ಸಿಂಗರಿಸಲಾಗಿದೆ. ಆರತಕ್ಷತೆಯಲ್ಲಿ ಗಣ್ಯರು ವಧು ವರರನ್ನ ಆಶೀರ್ವದಿಸಲು ಗಾರ್ಡನ್ ಏರಿಯಾದಲ್ಲಿ ವೇದಿಕೆ ನಿರ್ಮಾಣ ಮಾಡಲಾಗಿದೆ. ಸಂಜೆ ಓಪನ್ ಗಾರ್ಡನ್​ನಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಸಂಜೆ ವಿಶೇಷ ದೀಪಾಲಂಕಾರದೊಂದಿಗೆ ಸಂಗೀತದ ಮಧ್ಯೆ ಕಾರ್ಯಕ್ರಮ ನಡೆಯಲಿದೆ.

Aishwarya And Amartya Hedge Reception

ಐಶ್ವರ್ಯಾ ಹಾಗೂ ಅಮರ್ತ್ಯ ಅದ್ಧೂರಿ ಆರತಕ್ಷತೆಗೆ ಸಿದ್ಧತೆ

Aishwarya And Amartya Hedge Reception 1

ಐಶ್ವರ್ಯಾ ಹಾಗೂ ಅಮರ್ತ್ಯ ಅದ್ಧೂರಿ ಆರತಕ್ಷತೆಗೆ ಸಿದ್ಧತೆ

ಇದನ್ನೂ ಓದಿ: Aishwarya And Amartya Hedge Marriage: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯಾ ಹಾಗೂ ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಮೊಮ್ಮಗ ಅಮರ್ತ್ಯ ಹೆಗ್ಡೆ

Published On - 8:44 am, Wed, 17 February 21

ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್