Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಲ್ಲಿ ಪಾಲ್ಗೊಳ್ಳಲು ಬಂದ ಐಶ್ವರ್ಯಾ ರೈ ಕುಟುಂಬ; ಭರ್ಜರಿ ಡಾನ್ಸ್​ ವಿಡಿಯೋ ವೈರಲ್

ಐಶ್ವರ್ಯಾ ರೈ ತಾಯಿ ಕೂಡ ಈ ಮದುವೆಯಲ್ಲಿ ಪಾಲ್ಗೊಂಡಿದ್ದರು. ಇದು ತುಂಬಾನೇ ಖಾಸಗಿಯಾಗಿ ನಡೆದ ಕಾರ್ಯಕ್ರಮ ಆಗಿದ್ದರಿಂದ ಕೇವಲ ಆಪ್ತರು ಮಾತ್ರ ಭಾಗಿಯಾಗಿದ್ದರು.

ಮದುವೆಯಲ್ಲಿ ಪಾಲ್ಗೊಳ್ಳಲು ಬಂದ ಐಶ್ವರ್ಯಾ ರೈ ಕುಟುಂಬ; ಭರ್ಜರಿ ಡಾನ್ಸ್​ ವಿಡಿಯೋ ವೈರಲ್
ಐಶ್ವರ್ಯಾ ರೈ
Follow us
ರಾಜೇಶ್ ದುಗ್ಗುಮನೆ
| Updated By: ಸಾಧು ಶ್ರೀನಾಥ್​

Updated on: Feb 26, 2021 | 5:41 PM

ನಟಿ ಐಶ್ವರ್ಯಾ ರೈ ಮಂಗಳೂರು ಮೂಲದವರು. ಅವರು ಮುಂಬೈನಲ್ಲೇ ಸೆಟಲ್​ ಆದರೂ ಕರ್ನಾಟಕಕ್ಕೆ ಆಗಾಗ ಭೇಟಿ ನೀಡುತ್ತಿರುತ್ತಾರೆ. ಕೆಲವೊಮ್ಮೆ ಅವರು ಮಂಗಳೂರಿನ ದೇವಾಲಯಕ್ಕೆ ಭೇಟಿ ನೀಡಿದ ಉದಾಹರಣೆ ಕೂಡ ಇದೆ. ಈಗ ಅವರು ಸಂಬಂಧಿಯೊಬ್ಬರ ಮದುವೆಗಾಗಿ ಕುಟುಂಬ ಸಮೇತವಾಗಿ ಬೆಂಗಳೂರಿಗೆ ಬಂದಿದ್ದರು. ಪತಿ ಅಭಿಷೇಕ್​ ಬಚ್ಚನ್​ ಹಾಗೂ ಮಗಳು ಆರಾಧ್ಯ ಕೂಡ ಐಶ್ವರ್ಯಾಗೆ ಕಂಪನಿ ನೀಡಿದ್ದರು. ಈ ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಐಶ್ವರ್ಯಾ ರೈ ತಾಯಿ ಕೂಡ ಈ ಮದುವೆಯಲ್ಲಿ ಪಾಲ್ಗೊಂಡಿದ್ದರು. ಇದು ತುಂಬಾನೇ ಖಾಸಗಿಯಾಗಿ ನಡೆದ ಕಾರ್ಯಕ್ರಮ ಆಗಿದ್ದರಿಂದ ಕೇವಲ ಆಪ್ತರು ಮಾತ್ರ ಭಾಗಿಯಾಗಿದ್ದರು. ಕೆಲವರು ಸೆಲ್ಫಿ ತೆಗೆದುಕೊಂಡು ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಇನ್ನು, ಐಶ್ವರ್ಯಾ ರೈ ಅಭಿಮಾನಿಗಳು ಈ ಫೋಟೋಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಸದ್ಯ, ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ. ಇನ್ನು, ಐಶ್ವರ್ಯಾ ಹಾಗೂ ಅಭಿಷೇಕ್​ ಬಚ್ಚನ್​ ಹಿಂದಿ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಈ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಸಿನಿಮಾ ವಿಚಾರಕ್ಕೆ ಬರುವುದಾದರೆ ಆರಾಧ್ಯ ಹುಟ್ಟಿದ ನಂತರ ಐಶ್ವರ್ಯಾ ಸಿನಿಮಾ ರಂಗದಿಂದ ದೂರವೇ ಉಳಿದಿದ್ದಾರೆ. ತಮಿಳಿನ ಪೊನ್ನಿಯಿನ್ ಸೆಲ್ವನ್ ಸಿನಿಮಾದಲ್ಲಿ ಐಶ್ವರ್ಯಾ ನಟಿಸುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಅಭಿಷೇಕ್ ಬಚ್ಚನ್ ಜತೆಗಿನ ‘ಗುರು’ ನೆನಪು ಹಂಚಿಕೊಂಡ ಐಶ್ವರ್ಯಾ ರೈ

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್