AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akhila Pajimannu: ಎಂಗೇಜ್​ ಆದ ಕನ್ನಡ ಕೋಗಿಲೆ ಖ್ಯಾತಿಯ ಅಖಿಲಾ ಪಜಿಮಣ್ಣು: ಹುಡುಗ ಯಾರು ಗೊತ್ತಾ?

Akhila Pajimannu Engagement: ಕನ್ನಡ ಕೋಗಿಲೆ ಸೀಸನ್​ 1 ಹಾಗೂ ಸೀಸನ್​ 2 ರನ್ನರ್​ ಅಪ್​ ಆಗಿರುವ ಅಖಿಲಾ ತಮ್ಮ ಸುಮಧುರ ಕಂಠದ ಮೂಲಕ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ.

Akhila Pajimannu: ಎಂಗೇಜ್​ ಆದ ಕನ್ನಡ ಕೋಗಿಲೆ ಖ್ಯಾತಿಯ ಅಖಿಲಾ ಪಜಿಮಣ್ಣು: ಹುಡುಗ ಯಾರು ಗೊತ್ತಾ?
ಅಖಿಲಾ ಪಜಿಮಣ್ಣು
ರಾಜೇಶ್ ದುಗ್ಗುಮನೆ
|

Updated on: Feb 01, 2021 | 7:30 PM

Share

‘ಕನ್ನಡ ಕೋಗಿಲೆ’ ಕಾರ್ಯಕ್ರಮದ ಮೂಲಕ ಮನೆ ಮಾತಾಗಿರುವ ಗಾಯಕಿ ಅಖಿಲಾ ಪಜಿಮಣ್ಣು ಸೈಲೆಂಟ್​ ಆಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ವಿಚಾರವನ್ನು ಅವರು ಇನ್​ಸ್ಟಾಗ್ರಾಂನಲ್ಲಿ ಅಧಿಕೃತಗೊಳಿಸಿದ್ದಾರೆ.

ಕನ್ನಡ ಕೋಗಿಲೆ ಸೀಸನ್​ 1 ಹಾಗೂ ಸೀಸನ್​ 2 ರನ್ನರ್​ ಅಪ್​ ಆಗಿರುವ ಅಖಿಲಾ ತಮ್ಮ ಸುಮಧುರ ಕಂಠದ ಮೂಲಕ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ. ಇತ್ತಿಚೆಗಷ್ಟೇ ಅವರು ಮುಂಜಾನೆ ರಾಗದ ಕಾರ್ಯಕ್ರಮದ ಮೂಲಕ ಮತ್ತೆ ಕಿರುತೆರೆಗೆ ಮರಳಿದ್ದರು. ಈ ಬೆನ್ನಲ್ಲೇ ಅವರು ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.

ಧನಂಜಯ್​ ಶರ್ಮಾ ಎಂಬುವವರ ಜೊತೆ ಅಖಿಲಾ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಧನಂಜಯ್​ ಜೊತೆ ಇರುವ ವಿಡಿಯೋ ಒಂದನ್ನು ಇನ್​​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಎಂಗೇಜ್​ ಆಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಈ ಪೋಸ್ಟ್​ ನೋಡಿದ ಅನೇಕರು ಅವರಿಗೆ ಶುಭಾಶಯ ಕೋರಿದ್ದಾರೆ. ಅಷ್ಟೇ ಅಲ್ಲ, ಜೋಡಿ ಉತ್ತಮವಾಗಿದೆ ಎಂದು ಕಮೆಂಟ್​ ಮಾಡಿದ್ದಾರೆ. ಅಂದಹಾಗೆ, ಧನಂಜಯ್​ ವೃತ್ತಿಯಲ್ಲಿ ಏನು ಮಾಡಿಕೊಂಡಿದ್ದಾರೆ ಎಂಬುದು ಇನ್ನೂ ತಿಳಿದು ಬಂದಿಲ್ಲ.

ಖ್ಯಾತ ಹಿನ್ನೆಲೆ ಗಾಯಕಿ ಸುನಿತಾಗೆ ಸದ್ಯದಲ್ಲೇ ಮರುಮದುವೆ, ಇಂದು ನಿಶ್ಚಿತಾರ್ಥ

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ