Sign In

By signing in or creating an account, you agree with Associated Broadcasting Company's Terms & Conditions and Privacy Policy.

CAA, NRC ಪ್ರತಿಭಟನೆಗಾಗಿ Al-Hind ಸಂಘಟನೆಯಿಂದ ಹಣ ಸರಬರಾಜು

ಬೆಂಗಳೂರು: ಕಾವಲ್​ ಭೈರಸಂದ್ರದ ಗಲಾಟೆಯಲ್ಲಿ ಶಾಮೀಲಾಗಿದ್ದ ಕೆಲ ಗಲಭೆಕೋರರೊಂದಿಗೆ ನಂಟು ಹೊಂದಿರುವ ಹಿನ್ನೆಲೆಯಲ್ಲಿ ಇದೀಗ ಅಲ್​-ಹಿಂದ್​ ಸಂಘಟನೆ ಚಟುವಟಿಕೆಗಳ ಮೇಲೆ ಬೆಳಕು ಬಿದ್ದಿದೆ. ಇದೀಗ, ನಗರದಲ್ಲಿ ನಡೆದ ಹಾಗೂ ಮುಂದೆ ನಡೆಯಲಿರುವ CAA ಮತ್ತು NRC ವಿರೋಧಿ ಪ್ರತಿಭಟನೆಗಳಿಗೂ ಅಲ್​ ಹಿಂದ್​ ಸಂಘಟನೆಗೆ ಸಂಬಂಧವಿದೆ ಎಂಬ ವಿಷಯ ಸಿಸಿಬಿ ತನಿಖೆಯಲ್ಲಿ ‌ಬಹಿರಂಗವಾಗಿದೆ. ನಗರದಲ್ಲಿ CAA ಮತ್ತು NRC ವಿರೋಧಿ ಪ್ರತಿಭಟನೆಗಳನ್ನು ಆಯೋಜಿಸುತ್ತಿದ್ದ ನಾರಿ (NARI) ಪ್ರತಿಷ್ಠಾನಕ್ಕೆ ಅಲ್​ ಹಿಂದ್​ ಸಂಘಟನೆ ಕೋಟ್ಯಂತರ ರೂಪಾಯಿ ವರ್ಗಾವಣೆ ಆಗಿದೆ ಎಂದು […]

CAA, NRC ಪ್ರತಿಭಟನೆಗಾಗಿ Al-Hind ಸಂಘಟನೆಯಿಂದ ಹಣ ಸರಬರಾಜು
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Aug 20, 2020 | 1:15 PM

ಬೆಂಗಳೂರು: ಕಾವಲ್​ ಭೈರಸಂದ್ರದ ಗಲಾಟೆಯಲ್ಲಿ ಶಾಮೀಲಾಗಿದ್ದ ಕೆಲ ಗಲಭೆಕೋರರೊಂದಿಗೆ ನಂಟು ಹೊಂದಿರುವ ಹಿನ್ನೆಲೆಯಲ್ಲಿ ಇದೀಗ ಅಲ್​-ಹಿಂದ್​ ಸಂಘಟನೆ ಚಟುವಟಿಕೆಗಳ ಮೇಲೆ ಬೆಳಕು ಬಿದ್ದಿದೆ.

ಇದೀಗ, ನಗರದಲ್ಲಿ ನಡೆದ ಹಾಗೂ ಮುಂದೆ ನಡೆಯಲಿರುವ CAA ಮತ್ತು NRC ವಿರೋಧಿ ಪ್ರತಿಭಟನೆಗಳಿಗೂ ಅಲ್​ ಹಿಂದ್​ ಸಂಘಟನೆಗೆ ಸಂಬಂಧವಿದೆ ಎಂಬ ವಿಷಯ ಸಿಸಿಬಿ ತನಿಖೆಯಲ್ಲಿ ‌ಬಹಿರಂಗವಾಗಿದೆ.

ನಗರದಲ್ಲಿ CAA ಮತ್ತು NRC ವಿರೋಧಿ ಪ್ರತಿಭಟನೆಗಳನ್ನು ಆಯೋಜಿಸುತ್ತಿದ್ದ ನಾರಿ (NARI) ಪ್ರತಿಷ್ಠಾನಕ್ಕೆ ಅಲ್​ ಹಿಂದ್​ ಸಂಘಟನೆ ಕೋಟ್ಯಂತರ ರೂಪಾಯಿ ವರ್ಗಾವಣೆ ಆಗಿದೆ ಎಂದು ಮಾಹಿತಿ ತಿಳಿದುಬಂದಿದೆ. ನಾರಿ ಫೌಂಡೇಷನ್‌ ಈ ಹಣವನ್ನು CAA ಮತ್ತು NRC ಪ್ರತಿಭಟನೆಗಳಿಗೆ ಬಳಸಿದೆಯಂತೆ.

ನಾರಿ ಫೌಂಡೇಷನ್‌ ಬ್ಯಾಂಕ್​ ಅಕೌಂಟ್ ಪರಿಶೀಲನೆ ವೇಳೆ ಈ ಅಂಶ ಬಯಲಾಗಿದೆ. ಹೀಗಾಗಿ, ಇಡೀ ನಾರಿ ಫೌಂಡೇಷನ್‌ನ ಸದಸ್ಯರನ್ನು ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗೆಂದು ವಶಕ್ಕೆ ಪಡೆಯಲು ಸಿಸಿಬಿ ತಂಡ ಚಿಂತನೆ ನಡೆಸುತ್ತಿದೆ.

Published On - 1:12 pm, Thu, 20 August 20

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ