AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CAA, NRC ಪ್ರತಿಭಟನೆಗಾಗಿ Al-Hind ಸಂಘಟನೆಯಿಂದ ಹಣ ಸರಬರಾಜು

ಬೆಂಗಳೂರು: ಕಾವಲ್​ ಭೈರಸಂದ್ರದ ಗಲಾಟೆಯಲ್ಲಿ ಶಾಮೀಲಾಗಿದ್ದ ಕೆಲ ಗಲಭೆಕೋರರೊಂದಿಗೆ ನಂಟು ಹೊಂದಿರುವ ಹಿನ್ನೆಲೆಯಲ್ಲಿ ಇದೀಗ ಅಲ್​-ಹಿಂದ್​ ಸಂಘಟನೆ ಚಟುವಟಿಕೆಗಳ ಮೇಲೆ ಬೆಳಕು ಬಿದ್ದಿದೆ. ಇದೀಗ, ನಗರದಲ್ಲಿ ನಡೆದ ಹಾಗೂ ಮುಂದೆ ನಡೆಯಲಿರುವ CAA ಮತ್ತು NRC ವಿರೋಧಿ ಪ್ರತಿಭಟನೆಗಳಿಗೂ ಅಲ್​ ಹಿಂದ್​ ಸಂಘಟನೆಗೆ ಸಂಬಂಧವಿದೆ ಎಂಬ ವಿಷಯ ಸಿಸಿಬಿ ತನಿಖೆಯಲ್ಲಿ ‌ಬಹಿರಂಗವಾಗಿದೆ. ನಗರದಲ್ಲಿ CAA ಮತ್ತು NRC ವಿರೋಧಿ ಪ್ರತಿಭಟನೆಗಳನ್ನು ಆಯೋಜಿಸುತ್ತಿದ್ದ ನಾರಿ (NARI) ಪ್ರತಿಷ್ಠಾನಕ್ಕೆ ಅಲ್​ ಹಿಂದ್​ ಸಂಘಟನೆ ಕೋಟ್ಯಂತರ ರೂಪಾಯಿ ವರ್ಗಾವಣೆ ಆಗಿದೆ ಎಂದು […]

CAA, NRC ಪ್ರತಿಭಟನೆಗಾಗಿ Al-Hind ಸಂಘಟನೆಯಿಂದ ಹಣ ಸರಬರಾಜು
KUSHAL V
| Edited By: ಸಾಧು ಶ್ರೀನಾಥ್​|

Updated on:Aug 20, 2020 | 1:15 PM

Share

ಬೆಂಗಳೂರು: ಕಾವಲ್​ ಭೈರಸಂದ್ರದ ಗಲಾಟೆಯಲ್ಲಿ ಶಾಮೀಲಾಗಿದ್ದ ಕೆಲ ಗಲಭೆಕೋರರೊಂದಿಗೆ ನಂಟು ಹೊಂದಿರುವ ಹಿನ್ನೆಲೆಯಲ್ಲಿ ಇದೀಗ ಅಲ್​-ಹಿಂದ್​ ಸಂಘಟನೆ ಚಟುವಟಿಕೆಗಳ ಮೇಲೆ ಬೆಳಕು ಬಿದ್ದಿದೆ.

ಇದೀಗ, ನಗರದಲ್ಲಿ ನಡೆದ ಹಾಗೂ ಮುಂದೆ ನಡೆಯಲಿರುವ CAA ಮತ್ತು NRC ವಿರೋಧಿ ಪ್ರತಿಭಟನೆಗಳಿಗೂ ಅಲ್​ ಹಿಂದ್​ ಸಂಘಟನೆಗೆ ಸಂಬಂಧವಿದೆ ಎಂಬ ವಿಷಯ ಸಿಸಿಬಿ ತನಿಖೆಯಲ್ಲಿ ‌ಬಹಿರಂಗವಾಗಿದೆ.

ನಗರದಲ್ಲಿ CAA ಮತ್ತು NRC ವಿರೋಧಿ ಪ್ರತಿಭಟನೆಗಳನ್ನು ಆಯೋಜಿಸುತ್ತಿದ್ದ ನಾರಿ (NARI) ಪ್ರತಿಷ್ಠಾನಕ್ಕೆ ಅಲ್​ ಹಿಂದ್​ ಸಂಘಟನೆ ಕೋಟ್ಯಂತರ ರೂಪಾಯಿ ವರ್ಗಾವಣೆ ಆಗಿದೆ ಎಂದು ಮಾಹಿತಿ ತಿಳಿದುಬಂದಿದೆ. ನಾರಿ ಫೌಂಡೇಷನ್‌ ಈ ಹಣವನ್ನು CAA ಮತ್ತು NRC ಪ್ರತಿಭಟನೆಗಳಿಗೆ ಬಳಸಿದೆಯಂತೆ.

ನಾರಿ ಫೌಂಡೇಷನ್‌ ಬ್ಯಾಂಕ್​ ಅಕೌಂಟ್ ಪರಿಶೀಲನೆ ವೇಳೆ ಈ ಅಂಶ ಬಯಲಾಗಿದೆ. ಹೀಗಾಗಿ, ಇಡೀ ನಾರಿ ಫೌಂಡೇಷನ್‌ನ ಸದಸ್ಯರನ್ನು ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗೆಂದು ವಶಕ್ಕೆ ಪಡೆಯಲು ಸಿಸಿಬಿ ತಂಡ ಚಿಂತನೆ ನಡೆಸುತ್ತಿದೆ.

Published On - 1:12 pm, Thu, 20 August 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು