AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CAA, NRC ಪ್ರತಿಭಟನೆಗಾಗಿ Al-Hind ಸಂಘಟನೆಯಿಂದ ಹಣ ಸರಬರಾಜು

ಬೆಂಗಳೂರು: ಕಾವಲ್​ ಭೈರಸಂದ್ರದ ಗಲಾಟೆಯಲ್ಲಿ ಶಾಮೀಲಾಗಿದ್ದ ಕೆಲ ಗಲಭೆಕೋರರೊಂದಿಗೆ ನಂಟು ಹೊಂದಿರುವ ಹಿನ್ನೆಲೆಯಲ್ಲಿ ಇದೀಗ ಅಲ್​-ಹಿಂದ್​ ಸಂಘಟನೆ ಚಟುವಟಿಕೆಗಳ ಮೇಲೆ ಬೆಳಕು ಬಿದ್ದಿದೆ. ಇದೀಗ, ನಗರದಲ್ಲಿ ನಡೆದ ಹಾಗೂ ಮುಂದೆ ನಡೆಯಲಿರುವ CAA ಮತ್ತು NRC ವಿರೋಧಿ ಪ್ರತಿಭಟನೆಗಳಿಗೂ ಅಲ್​ ಹಿಂದ್​ ಸಂಘಟನೆಗೆ ಸಂಬಂಧವಿದೆ ಎಂಬ ವಿಷಯ ಸಿಸಿಬಿ ತನಿಖೆಯಲ್ಲಿ ‌ಬಹಿರಂಗವಾಗಿದೆ. ನಗರದಲ್ಲಿ CAA ಮತ್ತು NRC ವಿರೋಧಿ ಪ್ರತಿಭಟನೆಗಳನ್ನು ಆಯೋಜಿಸುತ್ತಿದ್ದ ನಾರಿ (NARI) ಪ್ರತಿಷ್ಠಾನಕ್ಕೆ ಅಲ್​ ಹಿಂದ್​ ಸಂಘಟನೆ ಕೋಟ್ಯಂತರ ರೂಪಾಯಿ ವರ್ಗಾವಣೆ ಆಗಿದೆ ಎಂದು […]

CAA, NRC ಪ್ರತಿಭಟನೆಗಾಗಿ Al-Hind ಸಂಘಟನೆಯಿಂದ ಹಣ ಸರಬರಾಜು
KUSHAL V
| Edited By: |

Updated on:Aug 20, 2020 | 1:15 PM

Share

ಬೆಂಗಳೂರು: ಕಾವಲ್​ ಭೈರಸಂದ್ರದ ಗಲಾಟೆಯಲ್ಲಿ ಶಾಮೀಲಾಗಿದ್ದ ಕೆಲ ಗಲಭೆಕೋರರೊಂದಿಗೆ ನಂಟು ಹೊಂದಿರುವ ಹಿನ್ನೆಲೆಯಲ್ಲಿ ಇದೀಗ ಅಲ್​-ಹಿಂದ್​ ಸಂಘಟನೆ ಚಟುವಟಿಕೆಗಳ ಮೇಲೆ ಬೆಳಕು ಬಿದ್ದಿದೆ.

ಇದೀಗ, ನಗರದಲ್ಲಿ ನಡೆದ ಹಾಗೂ ಮುಂದೆ ನಡೆಯಲಿರುವ CAA ಮತ್ತು NRC ವಿರೋಧಿ ಪ್ರತಿಭಟನೆಗಳಿಗೂ ಅಲ್​ ಹಿಂದ್​ ಸಂಘಟನೆಗೆ ಸಂಬಂಧವಿದೆ ಎಂಬ ವಿಷಯ ಸಿಸಿಬಿ ತನಿಖೆಯಲ್ಲಿ ‌ಬಹಿರಂಗವಾಗಿದೆ.

ನಗರದಲ್ಲಿ CAA ಮತ್ತು NRC ವಿರೋಧಿ ಪ್ರತಿಭಟನೆಗಳನ್ನು ಆಯೋಜಿಸುತ್ತಿದ್ದ ನಾರಿ (NARI) ಪ್ರತಿಷ್ಠಾನಕ್ಕೆ ಅಲ್​ ಹಿಂದ್​ ಸಂಘಟನೆ ಕೋಟ್ಯಂತರ ರೂಪಾಯಿ ವರ್ಗಾವಣೆ ಆಗಿದೆ ಎಂದು ಮಾಹಿತಿ ತಿಳಿದುಬಂದಿದೆ. ನಾರಿ ಫೌಂಡೇಷನ್‌ ಈ ಹಣವನ್ನು CAA ಮತ್ತು NRC ಪ್ರತಿಭಟನೆಗಳಿಗೆ ಬಳಸಿದೆಯಂತೆ.

ನಾರಿ ಫೌಂಡೇಷನ್‌ ಬ್ಯಾಂಕ್​ ಅಕೌಂಟ್ ಪರಿಶೀಲನೆ ವೇಳೆ ಈ ಅಂಶ ಬಯಲಾಗಿದೆ. ಹೀಗಾಗಿ, ಇಡೀ ನಾರಿ ಫೌಂಡೇಷನ್‌ನ ಸದಸ್ಯರನ್ನು ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗೆಂದು ವಶಕ್ಕೆ ಪಡೆಯಲು ಸಿಸಿಬಿ ತಂಡ ಚಿಂತನೆ ನಡೆಸುತ್ತಿದೆ.

Published On - 1:12 pm, Thu, 20 August 20

ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ