AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CAA, NRC ಪ್ರತಿಭಟನೆಗಾಗಿ Al-Hind ಸಂಘಟನೆಯಿಂದ ಹಣ ಸರಬರಾಜು

ಬೆಂಗಳೂರು: ಕಾವಲ್​ ಭೈರಸಂದ್ರದ ಗಲಾಟೆಯಲ್ಲಿ ಶಾಮೀಲಾಗಿದ್ದ ಕೆಲ ಗಲಭೆಕೋರರೊಂದಿಗೆ ನಂಟು ಹೊಂದಿರುವ ಹಿನ್ನೆಲೆಯಲ್ಲಿ ಇದೀಗ ಅಲ್​-ಹಿಂದ್​ ಸಂಘಟನೆ ಚಟುವಟಿಕೆಗಳ ಮೇಲೆ ಬೆಳಕು ಬಿದ್ದಿದೆ. ಇದೀಗ, ನಗರದಲ್ಲಿ ನಡೆದ ಹಾಗೂ ಮುಂದೆ ನಡೆಯಲಿರುವ CAA ಮತ್ತು NRC ವಿರೋಧಿ ಪ್ರತಿಭಟನೆಗಳಿಗೂ ಅಲ್​ ಹಿಂದ್​ ಸಂಘಟನೆಗೆ ಸಂಬಂಧವಿದೆ ಎಂಬ ವಿಷಯ ಸಿಸಿಬಿ ತನಿಖೆಯಲ್ಲಿ ‌ಬಹಿರಂಗವಾಗಿದೆ. ನಗರದಲ್ಲಿ CAA ಮತ್ತು NRC ವಿರೋಧಿ ಪ್ರತಿಭಟನೆಗಳನ್ನು ಆಯೋಜಿಸುತ್ತಿದ್ದ ನಾರಿ (NARI) ಪ್ರತಿಷ್ಠಾನಕ್ಕೆ ಅಲ್​ ಹಿಂದ್​ ಸಂಘಟನೆ ಕೋಟ್ಯಂತರ ರೂಪಾಯಿ ವರ್ಗಾವಣೆ ಆಗಿದೆ ಎಂದು […]

CAA, NRC ಪ್ರತಿಭಟನೆಗಾಗಿ Al-Hind ಸಂಘಟನೆಯಿಂದ ಹಣ ಸರಬರಾಜು
KUSHAL V
| Edited By: ಸಾಧು ಶ್ರೀನಾಥ್​|

Updated on:Aug 20, 2020 | 1:15 PM

Share

ಬೆಂಗಳೂರು: ಕಾವಲ್​ ಭೈರಸಂದ್ರದ ಗಲಾಟೆಯಲ್ಲಿ ಶಾಮೀಲಾಗಿದ್ದ ಕೆಲ ಗಲಭೆಕೋರರೊಂದಿಗೆ ನಂಟು ಹೊಂದಿರುವ ಹಿನ್ನೆಲೆಯಲ್ಲಿ ಇದೀಗ ಅಲ್​-ಹಿಂದ್​ ಸಂಘಟನೆ ಚಟುವಟಿಕೆಗಳ ಮೇಲೆ ಬೆಳಕು ಬಿದ್ದಿದೆ.

ಇದೀಗ, ನಗರದಲ್ಲಿ ನಡೆದ ಹಾಗೂ ಮುಂದೆ ನಡೆಯಲಿರುವ CAA ಮತ್ತು NRC ವಿರೋಧಿ ಪ್ರತಿಭಟನೆಗಳಿಗೂ ಅಲ್​ ಹಿಂದ್​ ಸಂಘಟನೆಗೆ ಸಂಬಂಧವಿದೆ ಎಂಬ ವಿಷಯ ಸಿಸಿಬಿ ತನಿಖೆಯಲ್ಲಿ ‌ಬಹಿರಂಗವಾಗಿದೆ.

ನಗರದಲ್ಲಿ CAA ಮತ್ತು NRC ವಿರೋಧಿ ಪ್ರತಿಭಟನೆಗಳನ್ನು ಆಯೋಜಿಸುತ್ತಿದ್ದ ನಾರಿ (NARI) ಪ್ರತಿಷ್ಠಾನಕ್ಕೆ ಅಲ್​ ಹಿಂದ್​ ಸಂಘಟನೆ ಕೋಟ್ಯಂತರ ರೂಪಾಯಿ ವರ್ಗಾವಣೆ ಆಗಿದೆ ಎಂದು ಮಾಹಿತಿ ತಿಳಿದುಬಂದಿದೆ. ನಾರಿ ಫೌಂಡೇಷನ್‌ ಈ ಹಣವನ್ನು CAA ಮತ್ತು NRC ಪ್ರತಿಭಟನೆಗಳಿಗೆ ಬಳಸಿದೆಯಂತೆ.

ನಾರಿ ಫೌಂಡೇಷನ್‌ ಬ್ಯಾಂಕ್​ ಅಕೌಂಟ್ ಪರಿಶೀಲನೆ ವೇಳೆ ಈ ಅಂಶ ಬಯಲಾಗಿದೆ. ಹೀಗಾಗಿ, ಇಡೀ ನಾರಿ ಫೌಂಡೇಷನ್‌ನ ಸದಸ್ಯರನ್ನು ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗೆಂದು ವಶಕ್ಕೆ ಪಡೆಯಲು ಸಿಸಿಬಿ ತಂಡ ಚಿಂತನೆ ನಡೆಸುತ್ತಿದೆ.

Published On - 1:12 pm, Thu, 20 August 20

Follow Us
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು