AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CAA, NRC ಪ್ರತಿಭಟನೆಗಾಗಿ Al-Hind ಸಂಘಟನೆಯಿಂದ ಹಣ ಸರಬರಾಜು

ಬೆಂಗಳೂರು: ಕಾವಲ್​ ಭೈರಸಂದ್ರದ ಗಲಾಟೆಯಲ್ಲಿ ಶಾಮೀಲಾಗಿದ್ದ ಕೆಲ ಗಲಭೆಕೋರರೊಂದಿಗೆ ನಂಟು ಹೊಂದಿರುವ ಹಿನ್ನೆಲೆಯಲ್ಲಿ ಇದೀಗ ಅಲ್​-ಹಿಂದ್​ ಸಂಘಟನೆ ಚಟುವಟಿಕೆಗಳ ಮೇಲೆ ಬೆಳಕು ಬಿದ್ದಿದೆ. ಇದೀಗ, ನಗರದಲ್ಲಿ ನಡೆದ ಹಾಗೂ ಮುಂದೆ ನಡೆಯಲಿರುವ CAA ಮತ್ತು NRC ವಿರೋಧಿ ಪ್ರತಿಭಟನೆಗಳಿಗೂ ಅಲ್​ ಹಿಂದ್​ ಸಂಘಟನೆಗೆ ಸಂಬಂಧವಿದೆ ಎಂಬ ವಿಷಯ ಸಿಸಿಬಿ ತನಿಖೆಯಲ್ಲಿ ‌ಬಹಿರಂಗವಾಗಿದೆ. ನಗರದಲ್ಲಿ CAA ಮತ್ತು NRC ವಿರೋಧಿ ಪ್ರತಿಭಟನೆಗಳನ್ನು ಆಯೋಜಿಸುತ್ತಿದ್ದ ನಾರಿ (NARI) ಪ್ರತಿಷ್ಠಾನಕ್ಕೆ ಅಲ್​ ಹಿಂದ್​ ಸಂಘಟನೆ ಕೋಟ್ಯಂತರ ರೂಪಾಯಿ ವರ್ಗಾವಣೆ ಆಗಿದೆ ಎಂದು […]

CAA, NRC ಪ್ರತಿಭಟನೆಗಾಗಿ Al-Hind ಸಂಘಟನೆಯಿಂದ ಹಣ ಸರಬರಾಜು
KUSHAL V
| Edited By: ಸಾಧು ಶ್ರೀನಾಥ್​|

Updated on:Aug 20, 2020 | 1:15 PM

Share

ಬೆಂಗಳೂರು: ಕಾವಲ್​ ಭೈರಸಂದ್ರದ ಗಲಾಟೆಯಲ್ಲಿ ಶಾಮೀಲಾಗಿದ್ದ ಕೆಲ ಗಲಭೆಕೋರರೊಂದಿಗೆ ನಂಟು ಹೊಂದಿರುವ ಹಿನ್ನೆಲೆಯಲ್ಲಿ ಇದೀಗ ಅಲ್​-ಹಿಂದ್​ ಸಂಘಟನೆ ಚಟುವಟಿಕೆಗಳ ಮೇಲೆ ಬೆಳಕು ಬಿದ್ದಿದೆ.

ಇದೀಗ, ನಗರದಲ್ಲಿ ನಡೆದ ಹಾಗೂ ಮುಂದೆ ನಡೆಯಲಿರುವ CAA ಮತ್ತು NRC ವಿರೋಧಿ ಪ್ರತಿಭಟನೆಗಳಿಗೂ ಅಲ್​ ಹಿಂದ್​ ಸಂಘಟನೆಗೆ ಸಂಬಂಧವಿದೆ ಎಂಬ ವಿಷಯ ಸಿಸಿಬಿ ತನಿಖೆಯಲ್ಲಿ ‌ಬಹಿರಂಗವಾಗಿದೆ.

ನಗರದಲ್ಲಿ CAA ಮತ್ತು NRC ವಿರೋಧಿ ಪ್ರತಿಭಟನೆಗಳನ್ನು ಆಯೋಜಿಸುತ್ತಿದ್ದ ನಾರಿ (NARI) ಪ್ರತಿಷ್ಠಾನಕ್ಕೆ ಅಲ್​ ಹಿಂದ್​ ಸಂಘಟನೆ ಕೋಟ್ಯಂತರ ರೂಪಾಯಿ ವರ್ಗಾವಣೆ ಆಗಿದೆ ಎಂದು ಮಾಹಿತಿ ತಿಳಿದುಬಂದಿದೆ. ನಾರಿ ಫೌಂಡೇಷನ್‌ ಈ ಹಣವನ್ನು CAA ಮತ್ತು NRC ಪ್ರತಿಭಟನೆಗಳಿಗೆ ಬಳಸಿದೆಯಂತೆ.

ನಾರಿ ಫೌಂಡೇಷನ್‌ ಬ್ಯಾಂಕ್​ ಅಕೌಂಟ್ ಪರಿಶೀಲನೆ ವೇಳೆ ಈ ಅಂಶ ಬಯಲಾಗಿದೆ. ಹೀಗಾಗಿ, ಇಡೀ ನಾರಿ ಫೌಂಡೇಷನ್‌ನ ಸದಸ್ಯರನ್ನು ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗೆಂದು ವಶಕ್ಕೆ ಪಡೆಯಲು ಸಿಸಿಬಿ ತಂಡ ಚಿಂತನೆ ನಡೆಸುತ್ತಿದೆ.

Published On - 1:12 pm, Thu, 20 August 20

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ