AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭೀತಿ ಮಧ್ಯೆ ಸ್ವಯಂ ಲಾಕ್‌ಡೌನ್‌ ಮಾಡಿಕೊಂಡ ಗ್ರಾಮಸ್ಥರು, ಎಲ್ಲಿ?

ಹಾವೇರಿ: ಎಲ್ಲೆಡೆಯಂತೆ ಕೊರೊನಾದ ಆರ್ಭಟ ಜಿಲ್ಲೆಯಲ್ಲೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿನ್ನಮುಳಗುಂದದ ಗ್ರಾಮಸ್ಥರು ತಮ್ಮ ಗ್ರಾಮಕ್ಕೆ ಸ್ವಯಂ ಪ್ರೇರಿತವಾಗಿ ನಿರ್ಬಂಧ ಹಾಕಿಕೊಂಡಿದ್ದಾರೆ. ಹೌದು, ಕೊರೊನಾ ಸೋಂಕು ಹರಡುವುದನ್ನು ತಡೆಯಲು ಚಿನ್ನಮುಳಗುಂದ ಗ್ರಾಮಸ್ಥರೇ ತಮ್ಮ ಗ್ರಾಮಕ್ಕೆ ಲಾಕ್‌ಡೌನ್‌ ವಿಧಿಸಿದ್ದಾರೆ. ಗ್ರಾಮಕ್ಕೆ ಬೇರೆ ಊರುಗಳಿಂದ ಯಾರೂ ಬರದಂತೆ ಹಾಗೂ ಊರಿನಿಂದ ಯಾರೂ ಹೊರಗೆ ಹೋಗದಂತೆ ನಿರ್ಬಂಧ ಹಾಕಿಕೊಂಡಿದ್ದಾರೆ. 40 ಜನರ ಕಾವಲು ಪಡೆ ರಚಿಸಿಕೊಂಡು ಗ್ರಾಮದ ಗಡಿ ಪ್ರದೇಶಗಳಲ್ಲಿ ಕಾವಲು ಕಾಯುತ್ತಿದ್ದಾರೆ. ಯಾರೇ ಊರಿಗೆ […]

ಕೊರೊನಾ ಭೀತಿ ಮಧ್ಯೆ ಸ್ವಯಂ ಲಾಕ್‌ಡೌನ್‌ ಮಾಡಿಕೊಂಡ ಗ್ರಾಮಸ್ಥರು, ಎಲ್ಲಿ?
Guru
| Edited By: |

Updated on:Jul 06, 2020 | 1:58 PM

Share

ಹಾವೇರಿ: ಎಲ್ಲೆಡೆಯಂತೆ ಕೊರೊನಾದ ಆರ್ಭಟ ಜಿಲ್ಲೆಯಲ್ಲೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿನ್ನಮುಳಗುಂದದ ಗ್ರಾಮಸ್ಥರು ತಮ್ಮ ಗ್ರಾಮಕ್ಕೆ ಸ್ವಯಂ ಪ್ರೇರಿತವಾಗಿ ನಿರ್ಬಂಧ ಹಾಕಿಕೊಂಡಿದ್ದಾರೆ.

ಹೌದು, ಕೊರೊನಾ ಸೋಂಕು ಹರಡುವುದನ್ನು ತಡೆಯಲು ಚಿನ್ನಮುಳಗುಂದ ಗ್ರಾಮಸ್ಥರೇ ತಮ್ಮ ಗ್ರಾಮಕ್ಕೆ ಲಾಕ್‌ಡೌನ್‌ ವಿಧಿಸಿದ್ದಾರೆ. ಗ್ರಾಮಕ್ಕೆ ಬೇರೆ ಊರುಗಳಿಂದ ಯಾರೂ ಬರದಂತೆ ಹಾಗೂ ಊರಿನಿಂದ ಯಾರೂ ಹೊರಗೆ ಹೋಗದಂತೆ ನಿರ್ಬಂಧ ಹಾಕಿಕೊಂಡಿದ್ದಾರೆ. 40 ಜನರ ಕಾವಲು ಪಡೆ ರಚಿಸಿಕೊಂಡು ಗ್ರಾಮದ ಗಡಿ ಪ್ರದೇಶಗಳಲ್ಲಿ ಕಾವಲು ಕಾಯುತ್ತಿದ್ದಾರೆ. ಯಾರೇ ಊರಿಗೆ ಬಂದರೂ ಅವರಿಗೆ ನೋ ಎಂಟ್ರಿ ಎಂದು ಹೇಳಿ ವಾಪಸ್ ಕಳಿಸುತ್ತಿದ್ದಾರೆ.

ಗ್ರಾಮಕ್ಕೆ 15 ದಿನಗಳ ಲಾಕ್‌ಡೌನ್‌ ಗ್ರಾಮದ ಪ್ರತಿ ಕುಟುಂಬದ ಇಂತಿಷ್ಟು ಜನರನ್ನು ಒಳಗೊಂಡ ಕಾವಲು ಪಡೆಯನ್ನ ರಚಿಸಲಾಗಿದೆ. ಹೀಗೆ ರಚಿಸಿರುವ ಕಾವಲು ಪಡೆಯ ಸದಸ್ಯರು ಪಾಳಿಯಲ್ಲಿ ಹಗಲು ರಾತ್ರಿ ಕಾವಲು ಕಾಯುತ್ತಿದ್ದಾರೆ. ಸುಮಾರು 15 ದಿನಗಳ ಕಾಲ ಗ್ರಾಮಸ್ಥರು ಈ ರೀತಿಯ ಲಾಕ್‌ಡೌನ್‌ಗೆ ಪ್ಲಾನ್‌ ಮಾಡಿಕೊಂಡಿದ್ದಾರೆ. ಒಂದು ವೇಳೆ 15 ದಿನಗಳ ನಂತರವೂ ಕೊರೊನಾ ಸೋಂಕಿನ ಹಾವಳಿ ಕಡಿಮೆ ಆಗದಿದ್ದರೆ ಮತ್ತೊಮ್ಮೆ ಚರ್ಚಿಸಿ ಮುಂದಿನ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ.

Published On - 1:25 pm, Mon, 6 July 20

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ