AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭೀತಿ ಮಧ್ಯೆ ಸ್ವಯಂ ಲಾಕ್‌ಡೌನ್‌ ಮಾಡಿಕೊಂಡ ಗ್ರಾಮಸ್ಥರು, ಎಲ್ಲಿ?

ಹಾವೇರಿ: ಎಲ್ಲೆಡೆಯಂತೆ ಕೊರೊನಾದ ಆರ್ಭಟ ಜಿಲ್ಲೆಯಲ್ಲೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿನ್ನಮುಳಗುಂದದ ಗ್ರಾಮಸ್ಥರು ತಮ್ಮ ಗ್ರಾಮಕ್ಕೆ ಸ್ವಯಂ ಪ್ರೇರಿತವಾಗಿ ನಿರ್ಬಂಧ ಹಾಕಿಕೊಂಡಿದ್ದಾರೆ. ಹೌದು, ಕೊರೊನಾ ಸೋಂಕು ಹರಡುವುದನ್ನು ತಡೆಯಲು ಚಿನ್ನಮುಳಗುಂದ ಗ್ರಾಮಸ್ಥರೇ ತಮ್ಮ ಗ್ರಾಮಕ್ಕೆ ಲಾಕ್‌ಡೌನ್‌ ವಿಧಿಸಿದ್ದಾರೆ. ಗ್ರಾಮಕ್ಕೆ ಬೇರೆ ಊರುಗಳಿಂದ ಯಾರೂ ಬರದಂತೆ ಹಾಗೂ ಊರಿನಿಂದ ಯಾರೂ ಹೊರಗೆ ಹೋಗದಂತೆ ನಿರ್ಬಂಧ ಹಾಕಿಕೊಂಡಿದ್ದಾರೆ. 40 ಜನರ ಕಾವಲು ಪಡೆ ರಚಿಸಿಕೊಂಡು ಗ್ರಾಮದ ಗಡಿ ಪ್ರದೇಶಗಳಲ್ಲಿ ಕಾವಲು ಕಾಯುತ್ತಿದ್ದಾರೆ. ಯಾರೇ ಊರಿಗೆ […]

ಕೊರೊನಾ ಭೀತಿ ಮಧ್ಯೆ ಸ್ವಯಂ ಲಾಕ್‌ಡೌನ್‌ ಮಾಡಿಕೊಂಡ ಗ್ರಾಮಸ್ಥರು, ಎಲ್ಲಿ?
Guru
| Edited By: |

Updated on:Jul 06, 2020 | 1:58 PM

Share

ಹಾವೇರಿ: ಎಲ್ಲೆಡೆಯಂತೆ ಕೊರೊನಾದ ಆರ್ಭಟ ಜಿಲ್ಲೆಯಲ್ಲೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿನ್ನಮುಳಗುಂದದ ಗ್ರಾಮಸ್ಥರು ತಮ್ಮ ಗ್ರಾಮಕ್ಕೆ ಸ್ವಯಂ ಪ್ರೇರಿತವಾಗಿ ನಿರ್ಬಂಧ ಹಾಕಿಕೊಂಡಿದ್ದಾರೆ.

ಹೌದು, ಕೊರೊನಾ ಸೋಂಕು ಹರಡುವುದನ್ನು ತಡೆಯಲು ಚಿನ್ನಮುಳಗುಂದ ಗ್ರಾಮಸ್ಥರೇ ತಮ್ಮ ಗ್ರಾಮಕ್ಕೆ ಲಾಕ್‌ಡೌನ್‌ ವಿಧಿಸಿದ್ದಾರೆ. ಗ್ರಾಮಕ್ಕೆ ಬೇರೆ ಊರುಗಳಿಂದ ಯಾರೂ ಬರದಂತೆ ಹಾಗೂ ಊರಿನಿಂದ ಯಾರೂ ಹೊರಗೆ ಹೋಗದಂತೆ ನಿರ್ಬಂಧ ಹಾಕಿಕೊಂಡಿದ್ದಾರೆ. 40 ಜನರ ಕಾವಲು ಪಡೆ ರಚಿಸಿಕೊಂಡು ಗ್ರಾಮದ ಗಡಿ ಪ್ರದೇಶಗಳಲ್ಲಿ ಕಾವಲು ಕಾಯುತ್ತಿದ್ದಾರೆ. ಯಾರೇ ಊರಿಗೆ ಬಂದರೂ ಅವರಿಗೆ ನೋ ಎಂಟ್ರಿ ಎಂದು ಹೇಳಿ ವಾಪಸ್ ಕಳಿಸುತ್ತಿದ್ದಾರೆ.

ಗ್ರಾಮಕ್ಕೆ 15 ದಿನಗಳ ಲಾಕ್‌ಡೌನ್‌ ಗ್ರಾಮದ ಪ್ರತಿ ಕುಟುಂಬದ ಇಂತಿಷ್ಟು ಜನರನ್ನು ಒಳಗೊಂಡ ಕಾವಲು ಪಡೆಯನ್ನ ರಚಿಸಲಾಗಿದೆ. ಹೀಗೆ ರಚಿಸಿರುವ ಕಾವಲು ಪಡೆಯ ಸದಸ್ಯರು ಪಾಳಿಯಲ್ಲಿ ಹಗಲು ರಾತ್ರಿ ಕಾವಲು ಕಾಯುತ್ತಿದ್ದಾರೆ. ಸುಮಾರು 15 ದಿನಗಳ ಕಾಲ ಗ್ರಾಮಸ್ಥರು ಈ ರೀತಿಯ ಲಾಕ್‌ಡೌನ್‌ಗೆ ಪ್ಲಾನ್‌ ಮಾಡಿಕೊಂಡಿದ್ದಾರೆ. ಒಂದು ವೇಳೆ 15 ದಿನಗಳ ನಂತರವೂ ಕೊರೊನಾ ಸೋಂಕಿನ ಹಾವಳಿ ಕಡಿಮೆ ಆಗದಿದ್ದರೆ ಮತ್ತೊಮ್ಮೆ ಚರ್ಚಿಸಿ ಮುಂದಿನ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ.

Published On - 1:25 pm, Mon, 6 July 20

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್