AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭೀತಿ ಮಧ್ಯೆ ಸ್ವಯಂ ಲಾಕ್‌ಡೌನ್‌ ಮಾಡಿಕೊಂಡ ಗ್ರಾಮಸ್ಥರು, ಎಲ್ಲಿ?

ಹಾವೇರಿ: ಎಲ್ಲೆಡೆಯಂತೆ ಕೊರೊನಾದ ಆರ್ಭಟ ಜಿಲ್ಲೆಯಲ್ಲೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿನ್ನಮುಳಗುಂದದ ಗ್ರಾಮಸ್ಥರು ತಮ್ಮ ಗ್ರಾಮಕ್ಕೆ ಸ್ವಯಂ ಪ್ರೇರಿತವಾಗಿ ನಿರ್ಬಂಧ ಹಾಕಿಕೊಂಡಿದ್ದಾರೆ. ಹೌದು, ಕೊರೊನಾ ಸೋಂಕು ಹರಡುವುದನ್ನು ತಡೆಯಲು ಚಿನ್ನಮುಳಗುಂದ ಗ್ರಾಮಸ್ಥರೇ ತಮ್ಮ ಗ್ರಾಮಕ್ಕೆ ಲಾಕ್‌ಡೌನ್‌ ವಿಧಿಸಿದ್ದಾರೆ. ಗ್ರಾಮಕ್ಕೆ ಬೇರೆ ಊರುಗಳಿಂದ ಯಾರೂ ಬರದಂತೆ ಹಾಗೂ ಊರಿನಿಂದ ಯಾರೂ ಹೊರಗೆ ಹೋಗದಂತೆ ನಿರ್ಬಂಧ ಹಾಕಿಕೊಂಡಿದ್ದಾರೆ. 40 ಜನರ ಕಾವಲು ಪಡೆ ರಚಿಸಿಕೊಂಡು ಗ್ರಾಮದ ಗಡಿ ಪ್ರದೇಶಗಳಲ್ಲಿ ಕಾವಲು ಕಾಯುತ್ತಿದ್ದಾರೆ. ಯಾರೇ ಊರಿಗೆ […]

ಕೊರೊನಾ ಭೀತಿ ಮಧ್ಯೆ ಸ್ವಯಂ ಲಾಕ್‌ಡೌನ್‌ ಮಾಡಿಕೊಂಡ ಗ್ರಾಮಸ್ಥರು, ಎಲ್ಲಿ?
Guru
Guru| Edited By: |

Updated on:Jul 06, 2020 | 1:58 PM

Share

ಹಾವೇರಿ: ಎಲ್ಲೆಡೆಯಂತೆ ಕೊರೊನಾದ ಆರ್ಭಟ ಜಿಲ್ಲೆಯಲ್ಲೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿನ್ನಮುಳಗುಂದದ ಗ್ರಾಮಸ್ಥರು ತಮ್ಮ ಗ್ರಾಮಕ್ಕೆ ಸ್ವಯಂ ಪ್ರೇರಿತವಾಗಿ ನಿರ್ಬಂಧ ಹಾಕಿಕೊಂಡಿದ್ದಾರೆ.

ಹೌದು, ಕೊರೊನಾ ಸೋಂಕು ಹರಡುವುದನ್ನು ತಡೆಯಲು ಚಿನ್ನಮುಳಗುಂದ ಗ್ರಾಮಸ್ಥರೇ ತಮ್ಮ ಗ್ರಾಮಕ್ಕೆ ಲಾಕ್‌ಡೌನ್‌ ವಿಧಿಸಿದ್ದಾರೆ. ಗ್ರಾಮಕ್ಕೆ ಬೇರೆ ಊರುಗಳಿಂದ ಯಾರೂ ಬರದಂತೆ ಹಾಗೂ ಊರಿನಿಂದ ಯಾರೂ ಹೊರಗೆ ಹೋಗದಂತೆ ನಿರ್ಬಂಧ ಹಾಕಿಕೊಂಡಿದ್ದಾರೆ. 40 ಜನರ ಕಾವಲು ಪಡೆ ರಚಿಸಿಕೊಂಡು ಗ್ರಾಮದ ಗಡಿ ಪ್ರದೇಶಗಳಲ್ಲಿ ಕಾವಲು ಕಾಯುತ್ತಿದ್ದಾರೆ. ಯಾರೇ ಊರಿಗೆ ಬಂದರೂ ಅವರಿಗೆ ನೋ ಎಂಟ್ರಿ ಎಂದು ಹೇಳಿ ವಾಪಸ್ ಕಳಿಸುತ್ತಿದ್ದಾರೆ.

ಗ್ರಾಮಕ್ಕೆ 15 ದಿನಗಳ ಲಾಕ್‌ಡೌನ್‌ ಗ್ರಾಮದ ಪ್ರತಿ ಕುಟುಂಬದ ಇಂತಿಷ್ಟು ಜನರನ್ನು ಒಳಗೊಂಡ ಕಾವಲು ಪಡೆಯನ್ನ ರಚಿಸಲಾಗಿದೆ. ಹೀಗೆ ರಚಿಸಿರುವ ಕಾವಲು ಪಡೆಯ ಸದಸ್ಯರು ಪಾಳಿಯಲ್ಲಿ ಹಗಲು ರಾತ್ರಿ ಕಾವಲು ಕಾಯುತ್ತಿದ್ದಾರೆ. ಸುಮಾರು 15 ದಿನಗಳ ಕಾಲ ಗ್ರಾಮಸ್ಥರು ಈ ರೀತಿಯ ಲಾಕ್‌ಡೌನ್‌ಗೆ ಪ್ಲಾನ್‌ ಮಾಡಿಕೊಂಡಿದ್ದಾರೆ. ಒಂದು ವೇಳೆ 15 ದಿನಗಳ ನಂತರವೂ ಕೊರೊನಾ ಸೋಂಕಿನ ಹಾವಳಿ ಕಡಿಮೆ ಆಗದಿದ್ದರೆ ಮತ್ತೊಮ್ಮೆ ಚರ್ಚಿಸಿ ಮುಂದಿನ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ.

Published On - 1:25 pm, Mon, 6 July 20

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್