AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭೀತಿ ಮಧ್ಯೆ ಸ್ವಯಂ ಲಾಕ್‌ಡೌನ್‌ ಮಾಡಿಕೊಂಡ ಗ್ರಾಮಸ್ಥರು, ಎಲ್ಲಿ?

ಹಾವೇರಿ: ಎಲ್ಲೆಡೆಯಂತೆ ಕೊರೊನಾದ ಆರ್ಭಟ ಜಿಲ್ಲೆಯಲ್ಲೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿನ್ನಮುಳಗುಂದದ ಗ್ರಾಮಸ್ಥರು ತಮ್ಮ ಗ್ರಾಮಕ್ಕೆ ಸ್ವಯಂ ಪ್ರೇರಿತವಾಗಿ ನಿರ್ಬಂಧ ಹಾಕಿಕೊಂಡಿದ್ದಾರೆ. ಹೌದು, ಕೊರೊನಾ ಸೋಂಕು ಹರಡುವುದನ್ನು ತಡೆಯಲು ಚಿನ್ನಮುಳಗುಂದ ಗ್ರಾಮಸ್ಥರೇ ತಮ್ಮ ಗ್ರಾಮಕ್ಕೆ ಲಾಕ್‌ಡೌನ್‌ ವಿಧಿಸಿದ್ದಾರೆ. ಗ್ರಾಮಕ್ಕೆ ಬೇರೆ ಊರುಗಳಿಂದ ಯಾರೂ ಬರದಂತೆ ಹಾಗೂ ಊರಿನಿಂದ ಯಾರೂ ಹೊರಗೆ ಹೋಗದಂತೆ ನಿರ್ಬಂಧ ಹಾಕಿಕೊಂಡಿದ್ದಾರೆ. 40 ಜನರ ಕಾವಲು ಪಡೆ ರಚಿಸಿಕೊಂಡು ಗ್ರಾಮದ ಗಡಿ ಪ್ರದೇಶಗಳಲ್ಲಿ ಕಾವಲು ಕಾಯುತ್ತಿದ್ದಾರೆ. ಯಾರೇ ಊರಿಗೆ […]

ಕೊರೊನಾ ಭೀತಿ ಮಧ್ಯೆ ಸ್ವಯಂ ಲಾಕ್‌ಡೌನ್‌ ಮಾಡಿಕೊಂಡ ಗ್ರಾಮಸ್ಥರು, ಎಲ್ಲಿ?
Guru
| Updated By: |

Updated on:Jul 06, 2020 | 1:58 PM

Share

ಹಾವೇರಿ: ಎಲ್ಲೆಡೆಯಂತೆ ಕೊರೊನಾದ ಆರ್ಭಟ ಜಿಲ್ಲೆಯಲ್ಲೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿನ್ನಮುಳಗುಂದದ ಗ್ರಾಮಸ್ಥರು ತಮ್ಮ ಗ್ರಾಮಕ್ಕೆ ಸ್ವಯಂ ಪ್ರೇರಿತವಾಗಿ ನಿರ್ಬಂಧ ಹಾಕಿಕೊಂಡಿದ್ದಾರೆ.

ಹೌದು, ಕೊರೊನಾ ಸೋಂಕು ಹರಡುವುದನ್ನು ತಡೆಯಲು ಚಿನ್ನಮುಳಗುಂದ ಗ್ರಾಮಸ್ಥರೇ ತಮ್ಮ ಗ್ರಾಮಕ್ಕೆ ಲಾಕ್‌ಡೌನ್‌ ವಿಧಿಸಿದ್ದಾರೆ. ಗ್ರಾಮಕ್ಕೆ ಬೇರೆ ಊರುಗಳಿಂದ ಯಾರೂ ಬರದಂತೆ ಹಾಗೂ ಊರಿನಿಂದ ಯಾರೂ ಹೊರಗೆ ಹೋಗದಂತೆ ನಿರ್ಬಂಧ ಹಾಕಿಕೊಂಡಿದ್ದಾರೆ. 40 ಜನರ ಕಾವಲು ಪಡೆ ರಚಿಸಿಕೊಂಡು ಗ್ರಾಮದ ಗಡಿ ಪ್ರದೇಶಗಳಲ್ಲಿ ಕಾವಲು ಕಾಯುತ್ತಿದ್ದಾರೆ. ಯಾರೇ ಊರಿಗೆ ಬಂದರೂ ಅವರಿಗೆ ನೋ ಎಂಟ್ರಿ ಎಂದು ಹೇಳಿ ವಾಪಸ್ ಕಳಿಸುತ್ತಿದ್ದಾರೆ.

ಗ್ರಾಮಕ್ಕೆ 15 ದಿನಗಳ ಲಾಕ್‌ಡೌನ್‌ ಗ್ರಾಮದ ಪ್ರತಿ ಕುಟುಂಬದ ಇಂತಿಷ್ಟು ಜನರನ್ನು ಒಳಗೊಂಡ ಕಾವಲು ಪಡೆಯನ್ನ ರಚಿಸಲಾಗಿದೆ. ಹೀಗೆ ರಚಿಸಿರುವ ಕಾವಲು ಪಡೆಯ ಸದಸ್ಯರು ಪಾಳಿಯಲ್ಲಿ ಹಗಲು ರಾತ್ರಿ ಕಾವಲು ಕಾಯುತ್ತಿದ್ದಾರೆ. ಸುಮಾರು 15 ದಿನಗಳ ಕಾಲ ಗ್ರಾಮಸ್ಥರು ಈ ರೀತಿಯ ಲಾಕ್‌ಡೌನ್‌ಗೆ ಪ್ಲಾನ್‌ ಮಾಡಿಕೊಂಡಿದ್ದಾರೆ. ಒಂದು ವೇಳೆ 15 ದಿನಗಳ ನಂತರವೂ ಕೊರೊನಾ ಸೋಂಕಿನ ಹಾವಳಿ ಕಡಿಮೆ ಆಗದಿದ್ದರೆ ಮತ್ತೊಮ್ಮೆ ಚರ್ಚಿಸಿ ಮುಂದಿನ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ.

Published On - 1:25 pm, Mon, 6 July 20

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್