AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಏರುತ್ತಲೇ ಇದೆ ಕೊರೊನಾ ಕೇಸ್​, ಆಗಸ್ಟ್​ನಲ್ಲಿ ಹೆಚ್ಚು‘ವರಿ’!

ಬೆಂಗಳೂರು: ಕೊರೊನಾ ಜನರನ್ನು ತನ್ನ ಕಪಿಮುಷ್ಠಿಯಲ್ಲಿ ಬಂಧಿಸಿದೆ. ತಿಂಗಳು ಕಳೆಯುತ್ತಿದ್ದಂತೆ ಇದರ ಬಿಗಿ ಹೆಚ್ಚುತ್ತಿದೆ. ಜನರನ್ನು ಉಸಿರುಗಟ್ಟಿಸುತ್ತಿದೆ. ಹೌದು ಹೆಮ್ಮಾರಿ ಕೊರೊನಾ ವೈರಸ್ ತಿಂಗಳು ಕಳೆದಂತೆಲ್ಲಾ ತನ್ನ ಆರ್ಭಟವನ್ನು ಹೆಚ್ಚು ಮಾಡುತ್ತಿದೆ. ಆದರೆ ಜನ ಮಾತ್ರ ಇದಕ್ಕೆ ಕ್ಯಾರೆ ಎನ್ನದೆ ಕೊರೊನಾವನ್ನು ಮರೆತು ಜೀವನ ನಡೆಸುತ್ತಿದ್ದಾರೆ. ಆಗಸ್ಟ್​ನಲ್ಲಿ ಕೊರೊನಾ ದಾಪುಗಾಲು: ಕೊರೊನಾ ಜುಲೈ ತಿಂಗಳನ್ನೂ ಮೀರಿಸಿ ಆಗಸ್ಟ್ ತಿಂಗಳಲ್ಲಿ ಹೆಚ್ಚಾಗಿದೆ. ಬೆಂಗಳೂರಿನ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದೆ. ಆಗಸ್ಟ್ ಒಂದೇ ತಿಂಗಳಿನಲ್ಲಿ ದಾಖಲಾದ ಸೋಂಕಿತರ ಸಂಖ್ಯೆ ಬರೋಬ್ಬರಿ […]

ಬೆಂಗಳೂರಿನಲ್ಲಿ ಏರುತ್ತಲೇ ಇದೆ ಕೊರೊನಾ ಕೇಸ್​, ಆಗಸ್ಟ್​ನಲ್ಲಿ ಹೆಚ್ಚು‘ವರಿ’!
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Sep 01, 2020 | 11:59 AM

Share

ಬೆಂಗಳೂರು: ಕೊರೊನಾ ಜನರನ್ನು ತನ್ನ ಕಪಿಮುಷ್ಠಿಯಲ್ಲಿ ಬಂಧಿಸಿದೆ. ತಿಂಗಳು ಕಳೆಯುತ್ತಿದ್ದಂತೆ ಇದರ ಬಿಗಿ ಹೆಚ್ಚುತ್ತಿದೆ. ಜನರನ್ನು ಉಸಿರುಗಟ್ಟಿಸುತ್ತಿದೆ. ಹೌದು ಹೆಮ್ಮಾರಿ ಕೊರೊನಾ ವೈರಸ್ ತಿಂಗಳು ಕಳೆದಂತೆಲ್ಲಾ ತನ್ನ ಆರ್ಭಟವನ್ನು ಹೆಚ್ಚು ಮಾಡುತ್ತಿದೆ. ಆದರೆ ಜನ ಮಾತ್ರ ಇದಕ್ಕೆ ಕ್ಯಾರೆ ಎನ್ನದೆ ಕೊರೊನಾವನ್ನು ಮರೆತು ಜೀವನ ನಡೆಸುತ್ತಿದ್ದಾರೆ.

ಆಗಸ್ಟ್​ನಲ್ಲಿ ಕೊರೊನಾ ದಾಪುಗಾಲು: ಕೊರೊನಾ ಜುಲೈ ತಿಂಗಳನ್ನೂ ಮೀರಿಸಿ ಆಗಸ್ಟ್ ತಿಂಗಳಲ್ಲಿ ಹೆಚ್ಚಾಗಿದೆ. ಬೆಂಗಳೂರಿನ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದೆ. ಆಗಸ್ಟ್ ಒಂದೇ ತಿಂಗಳಿನಲ್ಲಿ ದಾಖಲಾದ ಸೋಂಕಿತರ ಸಂಖ್ಯೆ ಬರೋಬ್ಬರಿ 71,729. ಜುಲೈ ತಿಂಗಳಿನಲ್ಲಿ ದಾಖಲಾಗಿದ್ದ ಸೋಂಕಿತರ ಸಂಖ್ಯೆ 52,106. ಜುಲೈ ತಿಂಗಳಿಗೆ ಹೋಲಿಸಿಕೊಂಡ್ರೆ, ಆಗಸ್ಟ್‌ನಲ್ಲಿ 19,623 ಜನರಲ್ಲಿ ಹೆಚ್ಚು‘ವರಿ’ಯಾಗಿ ಸೋಂಕು ಕಂಡು ಬಂದಿದೆ.

ಆಗಸ್ಟ್ ತಿಂಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 909. ಜುಲೈ ತಿಂಗಳಿನಲ್ಲಿ 962 ಜನ ಸಾವನ್ನಪ್ಪಿದ್ದರು. ಹಿಂದಿನ ತಿಂಗಳಿಗೆ ಹೋಲಿಸಿಕೊಂಡ್ರೆ ಗುಣಮುಖರಾದವರ ಸಂಖ್ಯೆ ಹೆಚ್ಚಿದೆ. ಆದ್ರೆ ಈವರೆಗೂ ಸೋಂಕಿಗೆ ನಿಖರವಾದ ಔಷಧಿ ಪತ್ತೆಯಾಗದಿರೋದು ಆತಂಕಕ್ಕೀಡುಮಾಡಿದೆ. ತಿಂಗಳಿಂದ ತಿಂಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾಗುತ್ತಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು