AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಏರುತ್ತಲೇ ಇದೆ ಕೊರೊನಾ ಕೇಸ್​, ಆಗಸ್ಟ್​ನಲ್ಲಿ ಹೆಚ್ಚು‘ವರಿ’!

ಬೆಂಗಳೂರು: ಕೊರೊನಾ ಜನರನ್ನು ತನ್ನ ಕಪಿಮುಷ್ಠಿಯಲ್ಲಿ ಬಂಧಿಸಿದೆ. ತಿಂಗಳು ಕಳೆಯುತ್ತಿದ್ದಂತೆ ಇದರ ಬಿಗಿ ಹೆಚ್ಚುತ್ತಿದೆ. ಜನರನ್ನು ಉಸಿರುಗಟ್ಟಿಸುತ್ತಿದೆ. ಹೌದು ಹೆಮ್ಮಾರಿ ಕೊರೊನಾ ವೈರಸ್ ತಿಂಗಳು ಕಳೆದಂತೆಲ್ಲಾ ತನ್ನ ಆರ್ಭಟವನ್ನು ಹೆಚ್ಚು ಮಾಡುತ್ತಿದೆ. ಆದರೆ ಜನ ಮಾತ್ರ ಇದಕ್ಕೆ ಕ್ಯಾರೆ ಎನ್ನದೆ ಕೊರೊನಾವನ್ನು ಮರೆತು ಜೀವನ ನಡೆಸುತ್ತಿದ್ದಾರೆ. ಆಗಸ್ಟ್​ನಲ್ಲಿ ಕೊರೊನಾ ದಾಪುಗಾಲು: ಕೊರೊನಾ ಜುಲೈ ತಿಂಗಳನ್ನೂ ಮೀರಿಸಿ ಆಗಸ್ಟ್ ತಿಂಗಳಲ್ಲಿ ಹೆಚ್ಚಾಗಿದೆ. ಬೆಂಗಳೂರಿನ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದೆ. ಆಗಸ್ಟ್ ಒಂದೇ ತಿಂಗಳಿನಲ್ಲಿ ದಾಖಲಾದ ಸೋಂಕಿತರ ಸಂಖ್ಯೆ ಬರೋಬ್ಬರಿ […]

ಬೆಂಗಳೂರಿನಲ್ಲಿ ಏರುತ್ತಲೇ ಇದೆ ಕೊರೊನಾ ಕೇಸ್​, ಆಗಸ್ಟ್​ನಲ್ಲಿ ಹೆಚ್ಚು‘ವರಿ’!
ಆಯೇಷಾ ಬಾನು
| Edited By: |

Updated on: Sep 01, 2020 | 11:59 AM

Share

ಬೆಂಗಳೂರು: ಕೊರೊನಾ ಜನರನ್ನು ತನ್ನ ಕಪಿಮುಷ್ಠಿಯಲ್ಲಿ ಬಂಧಿಸಿದೆ. ತಿಂಗಳು ಕಳೆಯುತ್ತಿದ್ದಂತೆ ಇದರ ಬಿಗಿ ಹೆಚ್ಚುತ್ತಿದೆ. ಜನರನ್ನು ಉಸಿರುಗಟ್ಟಿಸುತ್ತಿದೆ. ಹೌದು ಹೆಮ್ಮಾರಿ ಕೊರೊನಾ ವೈರಸ್ ತಿಂಗಳು ಕಳೆದಂತೆಲ್ಲಾ ತನ್ನ ಆರ್ಭಟವನ್ನು ಹೆಚ್ಚು ಮಾಡುತ್ತಿದೆ. ಆದರೆ ಜನ ಮಾತ್ರ ಇದಕ್ಕೆ ಕ್ಯಾರೆ ಎನ್ನದೆ ಕೊರೊನಾವನ್ನು ಮರೆತು ಜೀವನ ನಡೆಸುತ್ತಿದ್ದಾರೆ.

ಆಗಸ್ಟ್​ನಲ್ಲಿ ಕೊರೊನಾ ದಾಪುಗಾಲು: ಕೊರೊನಾ ಜುಲೈ ತಿಂಗಳನ್ನೂ ಮೀರಿಸಿ ಆಗಸ್ಟ್ ತಿಂಗಳಲ್ಲಿ ಹೆಚ್ಚಾಗಿದೆ. ಬೆಂಗಳೂರಿನ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದೆ. ಆಗಸ್ಟ್ ಒಂದೇ ತಿಂಗಳಿನಲ್ಲಿ ದಾಖಲಾದ ಸೋಂಕಿತರ ಸಂಖ್ಯೆ ಬರೋಬ್ಬರಿ 71,729. ಜುಲೈ ತಿಂಗಳಿನಲ್ಲಿ ದಾಖಲಾಗಿದ್ದ ಸೋಂಕಿತರ ಸಂಖ್ಯೆ 52,106. ಜುಲೈ ತಿಂಗಳಿಗೆ ಹೋಲಿಸಿಕೊಂಡ್ರೆ, ಆಗಸ್ಟ್‌ನಲ್ಲಿ 19,623 ಜನರಲ್ಲಿ ಹೆಚ್ಚು‘ವರಿ’ಯಾಗಿ ಸೋಂಕು ಕಂಡು ಬಂದಿದೆ.

ಆಗಸ್ಟ್ ತಿಂಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 909. ಜುಲೈ ತಿಂಗಳಿನಲ್ಲಿ 962 ಜನ ಸಾವನ್ನಪ್ಪಿದ್ದರು. ಹಿಂದಿನ ತಿಂಗಳಿಗೆ ಹೋಲಿಸಿಕೊಂಡ್ರೆ ಗುಣಮುಖರಾದವರ ಸಂಖ್ಯೆ ಹೆಚ್ಚಿದೆ. ಆದ್ರೆ ಈವರೆಗೂ ಸೋಂಕಿಗೆ ನಿಖರವಾದ ಔಷಧಿ ಪತ್ತೆಯಾಗದಿರೋದು ಆತಂಕಕ್ಕೀಡುಮಾಡಿದೆ. ತಿಂಗಳಿಂದ ತಿಂಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾಗುತ್ತಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ