AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯ ಸಿಕ್ಕಿದ ಖುಷಿಗೆ ಹನುಮಂತ‌ ದೇವರಿಗೆ ಮದ್ಯವೇ ನೈವೇದ್ಯ!

ಬಾಗಲಕೋಟೆ: 40 ದಿನಗಳ ಬಳಿಕ ಮದ್ಯದಂಗಡಿಗಲು ಓಪನ್ ಆಗಿವೆ. ಹೀಗಾಗಿ ಮದ್ಯ ಪ್ರಿಯರು ಫುಲ್ ಖುಷ್ ಆಗಿದ್ದಾರೆ. ಇಲ್ಲೊಬ್ಬ ಕುಡುಕ ಮದ್ಯಸಿಕ್ಕ ಖುಷಿಗೆ ಹನುಮಂತ‌ ದೇವರ ಮೂರ್ತಿ ಮುಂದೆ ಮದ್ಯವಿಟ್ಟು ಧ್ಯಾನ ಮಾಡಿ, ನೈವೇದ್ಯ ಅರ್ಪಿಸಿರುವ ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಕುಳಗೇರಿ ಕ್ರಾಸ್​ ಬಳಿ ನಡೆದಿದೆ. ಮದ್ಯದಂಗಡಿ ಶುರುವಾಗಿದ್ದೇ ತಡ ಸಂಭ್ರಮದಿಂದ ಮದ್ಯ ಖರೀದಿಸಿ ಹನುಮಾನ ದೇವಸ್ಥಾನಕ್ಕೆ ತೆರಳಿ ದೇವರ ಮೂರ್ತಿ ಮುಂದೆ ಮದ್ಯವಿಟ್ಟು ಎರಡೂ ಕೈ ಮುಗಿದು ಧ್ಯಾನ ಮಾಡಿದ್ದಾನೆ. ನಂತರ ದೇವರಿಗೆ […]

ಮದ್ಯ ಸಿಕ್ಕಿದ ಖುಷಿಗೆ ಹನುಮಂತ‌ ದೇವರಿಗೆ ಮದ್ಯವೇ ನೈವೇದ್ಯ!
ಸಾಧು ಶ್ರೀನಾಥ್​
|

Updated on:May 04, 2020 | 12:34 PM

Share

ಬಾಗಲಕೋಟೆ: 40 ದಿನಗಳ ಬಳಿಕ ಮದ್ಯದಂಗಡಿಗಲು ಓಪನ್ ಆಗಿವೆ. ಹೀಗಾಗಿ ಮದ್ಯ ಪ್ರಿಯರು ಫುಲ್ ಖುಷ್ ಆಗಿದ್ದಾರೆ. ಇಲ್ಲೊಬ್ಬ ಕುಡುಕ ಮದ್ಯಸಿಕ್ಕ ಖುಷಿಗೆ ಹನುಮಂತ‌ ದೇವರ ಮೂರ್ತಿ ಮುಂದೆ ಮದ್ಯವಿಟ್ಟು ಧ್ಯಾನ ಮಾಡಿ, ನೈವೇದ್ಯ ಅರ್ಪಿಸಿರುವ ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಕುಳಗೇರಿ ಕ್ರಾಸ್​ ಬಳಿ ನಡೆದಿದೆ.

ಮದ್ಯದಂಗಡಿ ಶುರುವಾಗಿದ್ದೇ ತಡ ಸಂಭ್ರಮದಿಂದ ಮದ್ಯ ಖರೀದಿಸಿ ಹನುಮಾನ ದೇವಸ್ಥಾನಕ್ಕೆ ತೆರಳಿ ದೇವರ ಮೂರ್ತಿ ಮುಂದೆ ಮದ್ಯವಿಟ್ಟು ಎರಡೂ ಕೈ ಮುಗಿದು ಧ್ಯಾನ ಮಾಡಿದ್ದಾನೆ. ನಂತರ ದೇವರಿಗೆ ಸಾರಾಯಿ ನೈವೇದ್ಯ ಅರ್ಪಿಸಿ ತೆರಳಿದ್ದಾನೆ.

Published On - 12:11 pm, Mon, 4 May 20

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌