AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯ ಸಿಕ್ಕಿದ ಖುಷಿಗೆ ಹನುಮಂತ‌ ದೇವರಿಗೆ ಮದ್ಯವೇ ನೈವೇದ್ಯ!

ಬಾಗಲಕೋಟೆ: 40 ದಿನಗಳ ಬಳಿಕ ಮದ್ಯದಂಗಡಿಗಲು ಓಪನ್ ಆಗಿವೆ. ಹೀಗಾಗಿ ಮದ್ಯ ಪ್ರಿಯರು ಫುಲ್ ಖುಷ್ ಆಗಿದ್ದಾರೆ. ಇಲ್ಲೊಬ್ಬ ಕುಡುಕ ಮದ್ಯಸಿಕ್ಕ ಖುಷಿಗೆ ಹನುಮಂತ‌ ದೇವರ ಮೂರ್ತಿ ಮುಂದೆ ಮದ್ಯವಿಟ್ಟು ಧ್ಯಾನ ಮಾಡಿ, ನೈವೇದ್ಯ ಅರ್ಪಿಸಿರುವ ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಕುಳಗೇರಿ ಕ್ರಾಸ್​ ಬಳಿ ನಡೆದಿದೆ. ಮದ್ಯದಂಗಡಿ ಶುರುವಾಗಿದ್ದೇ ತಡ ಸಂಭ್ರಮದಿಂದ ಮದ್ಯ ಖರೀದಿಸಿ ಹನುಮಾನ ದೇವಸ್ಥಾನಕ್ಕೆ ತೆರಳಿ ದೇವರ ಮೂರ್ತಿ ಮುಂದೆ ಮದ್ಯವಿಟ್ಟು ಎರಡೂ ಕೈ ಮುಗಿದು ಧ್ಯಾನ ಮಾಡಿದ್ದಾನೆ. ನಂತರ ದೇವರಿಗೆ […]

ಮದ್ಯ ಸಿಕ್ಕಿದ ಖುಷಿಗೆ ಹನುಮಂತ‌ ದೇವರಿಗೆ ಮದ್ಯವೇ ನೈವೇದ್ಯ!
ಸಾಧು ಶ್ರೀನಾಥ್​
|

Updated on:May 04, 2020 | 12:34 PM

Share

ಬಾಗಲಕೋಟೆ: 40 ದಿನಗಳ ಬಳಿಕ ಮದ್ಯದಂಗಡಿಗಲು ಓಪನ್ ಆಗಿವೆ. ಹೀಗಾಗಿ ಮದ್ಯ ಪ್ರಿಯರು ಫುಲ್ ಖುಷ್ ಆಗಿದ್ದಾರೆ. ಇಲ್ಲೊಬ್ಬ ಕುಡುಕ ಮದ್ಯಸಿಕ್ಕ ಖುಷಿಗೆ ಹನುಮಂತ‌ ದೇವರ ಮೂರ್ತಿ ಮುಂದೆ ಮದ್ಯವಿಟ್ಟು ಧ್ಯಾನ ಮಾಡಿ, ನೈವೇದ್ಯ ಅರ್ಪಿಸಿರುವ ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಕುಳಗೇರಿ ಕ್ರಾಸ್​ ಬಳಿ ನಡೆದಿದೆ.

ಮದ್ಯದಂಗಡಿ ಶುರುವಾಗಿದ್ದೇ ತಡ ಸಂಭ್ರಮದಿಂದ ಮದ್ಯ ಖರೀದಿಸಿ ಹನುಮಾನ ದೇವಸ್ಥಾನಕ್ಕೆ ತೆರಳಿ ದೇವರ ಮೂರ್ತಿ ಮುಂದೆ ಮದ್ಯವಿಟ್ಟು ಎರಡೂ ಕೈ ಮುಗಿದು ಧ್ಯಾನ ಮಾಡಿದ್ದಾನೆ. ನಂತರ ದೇವರಿಗೆ ಸಾರಾಯಿ ನೈವೇದ್ಯ ಅರ್ಪಿಸಿ ತೆರಳಿದ್ದಾನೆ.

Published On - 12:11 pm, Mon, 4 May 20

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು