AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Google Pay ಬಳಸುವವರೆ ಎಚ್ಚರ! ಕಸ್ಟಮರ್ ಕೇರ್ ಹೆಸರಿನಲ್ಲಿ ನಡೀತಿದೆ ವಂಚನೆ

ಬೆಂಗಳೂರು: ಗೂಗಲ್ ಪೇ ಆ್ಯಪ್ ಯೂಸ್ ಮಾಡೋ ಗ್ರಾಹಕರೇ ಎಚ್ಚರ.. ಎಚ್ಚರ! ಸಮಸ್ಯೆ ಆಯ್ತು ಅಂಥ ಕಸ್ಟಮರ್ ಕೇರ್ ಮೊರೆ ಹೋಗಿದ್ದವನಿಗೆ ಕಾದಿತ್ತು ಶಾಕ್! ಗೂಗಲ್ ಪೇ ಕಸ್ಟಮರ್ ಕೇರ್ ಹೆಸರಿನಲ್ಲಿ ವಂಚನೆ ಮಾಡಲಾಗುತ್ತಿದೆಯಂತೆ. ಬೆಂಗಳೂರಿನ ಗವಿಪುರಂ ನಿವಾಸಿ ಹರೀಶ್​ ವಂಚನೆಗೆ ಒಳಗಾಗಿದ್ದಾರೆ. ಹರೀಶ್​ಗೆ ಗೂಗಲ್​ಪೇಯಲ್ಲಿ ಸಮಸ್ಯೆಯಾದ ಹಿನ್ನೆಲೆಯಲ್ಲಿ ಗೂಗಲ್​ನಲ್ಲಿ ಸರ್ಚ್ ಮಾಡಿದಾಗ ಸಿಕ್ಕ 9901771222 ಕಸ್ಟಮರ್ ಕೇರ್ ನಂಬರ್​ಗೆ ಕರೆ ಮಾಡಿದ್ದರು. ಆದರೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ನಂತರ ಮತ್ತೊಂದು 06291766339 ನಂಬರ್​ನಿಂದ ಹರೀಶ್ ಗೆ […]

Google Pay ಬಳಸುವವರೆ ಎಚ್ಚರ! ಕಸ್ಟಮರ್ ಕೇರ್ ಹೆಸರಿನಲ್ಲಿ ನಡೀತಿದೆ ವಂಚನೆ
ಆಯೇಷಾ ಬಾನು
| Updated By: |

Updated on:Jul 30, 2020 | 8:42 PM

Share

ಬೆಂಗಳೂರು: ಗೂಗಲ್ ಪೇ ಆ್ಯಪ್ ಯೂಸ್ ಮಾಡೋ ಗ್ರಾಹಕರೇ ಎಚ್ಚರ.. ಎಚ್ಚರ! ಸಮಸ್ಯೆ ಆಯ್ತು ಅಂಥ ಕಸ್ಟಮರ್ ಕೇರ್ ಮೊರೆ ಹೋಗಿದ್ದವನಿಗೆ ಕಾದಿತ್ತು ಶಾಕ್! ಗೂಗಲ್ ಪೇ ಕಸ್ಟಮರ್ ಕೇರ್ ಹೆಸರಿನಲ್ಲಿ ವಂಚನೆ ಮಾಡಲಾಗುತ್ತಿದೆಯಂತೆ. ಬೆಂಗಳೂರಿನ ಗವಿಪುರಂ ನಿವಾಸಿ ಹರೀಶ್​ ವಂಚನೆಗೆ ಒಳಗಾಗಿದ್ದಾರೆ.

ಹರೀಶ್​ಗೆ ಗೂಗಲ್​ಪೇಯಲ್ಲಿ ಸಮಸ್ಯೆಯಾದ ಹಿನ್ನೆಲೆಯಲ್ಲಿ ಗೂಗಲ್​ನಲ್ಲಿ ಸರ್ಚ್ ಮಾಡಿದಾಗ ಸಿಕ್ಕ 9901771222 ಕಸ್ಟಮರ್ ಕೇರ್ ನಂಬರ್​ಗೆ ಕರೆ ಮಾಡಿದ್ದರು. ಆದರೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ನಂತರ ಮತ್ತೊಂದು 06291766339 ನಂಬರ್​ನಿಂದ ಹರೀಶ್ ಗೆ ಕಾಲ್ ಬಂದಿದೆ. ಆ ಕಡೆಯಿಂದ ನಿಮ್ಮ ಗೂಗಲ್ ಪೇ ಸಮಸ್ಯೆ ಆಗಿದೆ ನಾವು ಕೇಳುವ ಡಿಟೇಲ್ಸ್ ನೀಡಿದ್ರೆ ಬಗೆಹರಿಯುತ್ತೆ ಎಂದಿದ್ದಾರೆ.

ಅಪರಿಚಿತ ವ್ಯಕ್ತಿ ಕೇಳ್ತಿದ್ದಂತೆ ಡೆಬಿಟ್ ಕಾರ್ಡ್​ ನಂಬರ್, ಸಿವಿವಿ, ಒಟಿಪಿ ನೀಡಿದ್ದಾರೆ. ಬಳಿಕ ಅಪರಿಚಿತ ವ್ಯಕ್ತಿ ನಿಮ್ಮ ಗೂಗಲ್ ಪೇ ಸರಿ ಆಗಿದೆ. ಈಗ ಓಪನ್ ಮಾಡಿ ಅಂಥ ಕಾಲ್ ಕಟ್ ಮಾಡಿದ್ದಾನೆ. ಕಾಲ್ ಕಟ್ ಮಾಡಿ ನೋಡ್ತಿದ್ದಂತೆ ಅಕೌಂಟ್ ನಲ್ಲಿದ್ದ 24,500 ರೂಪಾಯಿ ಮಂಗಮಾಯವಾಗಿದೆ. ಅಕೌಂಟ್​ನಲ್ಲಿದ್ದ ಹಣ ಇಲ್ಲವಾದ ಬಳಿಕ ಶಾಕ್ ಆಗಿ ಮತ್ತೇ ಅದೇ ನಂಬರ್​ಗೆ ಹರೀಶ್ ಕಾಲ್ ಮಾಡಿದ್ರು. ಆದರೆ ಆ ನಂಬರ್ ಸ್ವಿಚ್ ಆಫ್ ಆಗಿತ್ತು. ಹರೀಶ್ ತಕ್ಷಣ ಪೊಲೀಸರಿಗೆ ದೂರು ನೀಡಿದ್ದಾರೆ. ದಕ್ಷಿಣ ಸಿಇಎನ್ ಠಾಣೆಯಲ್ಲಿ FIR ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Published On - 9:00 am, Wed, 29 July 20

ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ