AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Google Pay ಬಳಸುವವರೆ ಎಚ್ಚರ! ಕಸ್ಟಮರ್ ಕೇರ್ ಹೆಸರಿನಲ್ಲಿ ನಡೀತಿದೆ ವಂಚನೆ

ಬೆಂಗಳೂರು: ಗೂಗಲ್ ಪೇ ಆ್ಯಪ್ ಯೂಸ್ ಮಾಡೋ ಗ್ರಾಹಕರೇ ಎಚ್ಚರ.. ಎಚ್ಚರ! ಸಮಸ್ಯೆ ಆಯ್ತು ಅಂಥ ಕಸ್ಟಮರ್ ಕೇರ್ ಮೊರೆ ಹೋಗಿದ್ದವನಿಗೆ ಕಾದಿತ್ತು ಶಾಕ್! ಗೂಗಲ್ ಪೇ ಕಸ್ಟಮರ್ ಕೇರ್ ಹೆಸರಿನಲ್ಲಿ ವಂಚನೆ ಮಾಡಲಾಗುತ್ತಿದೆಯಂತೆ. ಬೆಂಗಳೂರಿನ ಗವಿಪುರಂ ನಿವಾಸಿ ಹರೀಶ್​ ವಂಚನೆಗೆ ಒಳಗಾಗಿದ್ದಾರೆ. ಹರೀಶ್​ಗೆ ಗೂಗಲ್​ಪೇಯಲ್ಲಿ ಸಮಸ್ಯೆಯಾದ ಹಿನ್ನೆಲೆಯಲ್ಲಿ ಗೂಗಲ್​ನಲ್ಲಿ ಸರ್ಚ್ ಮಾಡಿದಾಗ ಸಿಕ್ಕ 9901771222 ಕಸ್ಟಮರ್ ಕೇರ್ ನಂಬರ್​ಗೆ ಕರೆ ಮಾಡಿದ್ದರು. ಆದರೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ನಂತರ ಮತ್ತೊಂದು 06291766339 ನಂಬರ್​ನಿಂದ ಹರೀಶ್ ಗೆ […]

Google Pay ಬಳಸುವವರೆ ಎಚ್ಚರ! ಕಸ್ಟಮರ್ ಕೇರ್ ಹೆಸರಿನಲ್ಲಿ ನಡೀತಿದೆ ವಂಚನೆ
ಆಯೇಷಾ ಬಾನು
| Edited By: |

Updated on:Jul 30, 2020 | 8:42 PM

Share

ಬೆಂಗಳೂರು: ಗೂಗಲ್ ಪೇ ಆ್ಯಪ್ ಯೂಸ್ ಮಾಡೋ ಗ್ರಾಹಕರೇ ಎಚ್ಚರ.. ಎಚ್ಚರ! ಸಮಸ್ಯೆ ಆಯ್ತು ಅಂಥ ಕಸ್ಟಮರ್ ಕೇರ್ ಮೊರೆ ಹೋಗಿದ್ದವನಿಗೆ ಕಾದಿತ್ತು ಶಾಕ್! ಗೂಗಲ್ ಪೇ ಕಸ್ಟಮರ್ ಕೇರ್ ಹೆಸರಿನಲ್ಲಿ ವಂಚನೆ ಮಾಡಲಾಗುತ್ತಿದೆಯಂತೆ. ಬೆಂಗಳೂರಿನ ಗವಿಪುರಂ ನಿವಾಸಿ ಹರೀಶ್​ ವಂಚನೆಗೆ ಒಳಗಾಗಿದ್ದಾರೆ.

ಹರೀಶ್​ಗೆ ಗೂಗಲ್​ಪೇಯಲ್ಲಿ ಸಮಸ್ಯೆಯಾದ ಹಿನ್ನೆಲೆಯಲ್ಲಿ ಗೂಗಲ್​ನಲ್ಲಿ ಸರ್ಚ್ ಮಾಡಿದಾಗ ಸಿಕ್ಕ 9901771222 ಕಸ್ಟಮರ್ ಕೇರ್ ನಂಬರ್​ಗೆ ಕರೆ ಮಾಡಿದ್ದರು. ಆದರೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ನಂತರ ಮತ್ತೊಂದು 06291766339 ನಂಬರ್​ನಿಂದ ಹರೀಶ್ ಗೆ ಕಾಲ್ ಬಂದಿದೆ. ಆ ಕಡೆಯಿಂದ ನಿಮ್ಮ ಗೂಗಲ್ ಪೇ ಸಮಸ್ಯೆ ಆಗಿದೆ ನಾವು ಕೇಳುವ ಡಿಟೇಲ್ಸ್ ನೀಡಿದ್ರೆ ಬಗೆಹರಿಯುತ್ತೆ ಎಂದಿದ್ದಾರೆ.

ಅಪರಿಚಿತ ವ್ಯಕ್ತಿ ಕೇಳ್ತಿದ್ದಂತೆ ಡೆಬಿಟ್ ಕಾರ್ಡ್​ ನಂಬರ್, ಸಿವಿವಿ, ಒಟಿಪಿ ನೀಡಿದ್ದಾರೆ. ಬಳಿಕ ಅಪರಿಚಿತ ವ್ಯಕ್ತಿ ನಿಮ್ಮ ಗೂಗಲ್ ಪೇ ಸರಿ ಆಗಿದೆ. ಈಗ ಓಪನ್ ಮಾಡಿ ಅಂಥ ಕಾಲ್ ಕಟ್ ಮಾಡಿದ್ದಾನೆ. ಕಾಲ್ ಕಟ್ ಮಾಡಿ ನೋಡ್ತಿದ್ದಂತೆ ಅಕೌಂಟ್ ನಲ್ಲಿದ್ದ 24,500 ರೂಪಾಯಿ ಮಂಗಮಾಯವಾಗಿದೆ. ಅಕೌಂಟ್​ನಲ್ಲಿದ್ದ ಹಣ ಇಲ್ಲವಾದ ಬಳಿಕ ಶಾಕ್ ಆಗಿ ಮತ್ತೇ ಅದೇ ನಂಬರ್​ಗೆ ಹರೀಶ್ ಕಾಲ್ ಮಾಡಿದ್ರು. ಆದರೆ ಆ ನಂಬರ್ ಸ್ವಿಚ್ ಆಫ್ ಆಗಿತ್ತು. ಹರೀಶ್ ತಕ್ಷಣ ಪೊಲೀಸರಿಗೆ ದೂರು ನೀಡಿದ್ದಾರೆ. ದಕ್ಷಿಣ ಸಿಇಎನ್ ಠಾಣೆಯಲ್ಲಿ FIR ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Published On - 9:00 am, Wed, 29 July 20

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ