AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Google Pay ಬಳಸುವವರೆ ಎಚ್ಚರ! ಕಸ್ಟಮರ್ ಕೇರ್ ಹೆಸರಿನಲ್ಲಿ ನಡೀತಿದೆ ವಂಚನೆ

ಬೆಂಗಳೂರು: ಗೂಗಲ್ ಪೇ ಆ್ಯಪ್ ಯೂಸ್ ಮಾಡೋ ಗ್ರಾಹಕರೇ ಎಚ್ಚರ.. ಎಚ್ಚರ! ಸಮಸ್ಯೆ ಆಯ್ತು ಅಂಥ ಕಸ್ಟಮರ್ ಕೇರ್ ಮೊರೆ ಹೋಗಿದ್ದವನಿಗೆ ಕಾದಿತ್ತು ಶಾಕ್! ಗೂಗಲ್ ಪೇ ಕಸ್ಟಮರ್ ಕೇರ್ ಹೆಸರಿನಲ್ಲಿ ವಂಚನೆ ಮಾಡಲಾಗುತ್ತಿದೆಯಂತೆ. ಬೆಂಗಳೂರಿನ ಗವಿಪುರಂ ನಿವಾಸಿ ಹರೀಶ್​ ವಂಚನೆಗೆ ಒಳಗಾಗಿದ್ದಾರೆ. ಹರೀಶ್​ಗೆ ಗೂಗಲ್​ಪೇಯಲ್ಲಿ ಸಮಸ್ಯೆಯಾದ ಹಿನ್ನೆಲೆಯಲ್ಲಿ ಗೂಗಲ್​ನಲ್ಲಿ ಸರ್ಚ್ ಮಾಡಿದಾಗ ಸಿಕ್ಕ 9901771222 ಕಸ್ಟಮರ್ ಕೇರ್ ನಂಬರ್​ಗೆ ಕರೆ ಮಾಡಿದ್ದರು. ಆದರೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ನಂತರ ಮತ್ತೊಂದು 06291766339 ನಂಬರ್​ನಿಂದ ಹರೀಶ್ ಗೆ […]

Google Pay ಬಳಸುವವರೆ ಎಚ್ಚರ! ಕಸ್ಟಮರ್ ಕೇರ್ ಹೆಸರಿನಲ್ಲಿ ನಡೀತಿದೆ ವಂಚನೆ
ಆಯೇಷಾ ಬಾನು
| Edited By: |

Updated on:Jul 30, 2020 | 8:42 PM

Share

ಬೆಂಗಳೂರು: ಗೂಗಲ್ ಪೇ ಆ್ಯಪ್ ಯೂಸ್ ಮಾಡೋ ಗ್ರಾಹಕರೇ ಎಚ್ಚರ.. ಎಚ್ಚರ! ಸಮಸ್ಯೆ ಆಯ್ತು ಅಂಥ ಕಸ್ಟಮರ್ ಕೇರ್ ಮೊರೆ ಹೋಗಿದ್ದವನಿಗೆ ಕಾದಿತ್ತು ಶಾಕ್! ಗೂಗಲ್ ಪೇ ಕಸ್ಟಮರ್ ಕೇರ್ ಹೆಸರಿನಲ್ಲಿ ವಂಚನೆ ಮಾಡಲಾಗುತ್ತಿದೆಯಂತೆ. ಬೆಂಗಳೂರಿನ ಗವಿಪುರಂ ನಿವಾಸಿ ಹರೀಶ್​ ವಂಚನೆಗೆ ಒಳಗಾಗಿದ್ದಾರೆ.

ಹರೀಶ್​ಗೆ ಗೂಗಲ್​ಪೇಯಲ್ಲಿ ಸಮಸ್ಯೆಯಾದ ಹಿನ್ನೆಲೆಯಲ್ಲಿ ಗೂಗಲ್​ನಲ್ಲಿ ಸರ್ಚ್ ಮಾಡಿದಾಗ ಸಿಕ್ಕ 9901771222 ಕಸ್ಟಮರ್ ಕೇರ್ ನಂಬರ್​ಗೆ ಕರೆ ಮಾಡಿದ್ದರು. ಆದರೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ನಂತರ ಮತ್ತೊಂದು 06291766339 ನಂಬರ್​ನಿಂದ ಹರೀಶ್ ಗೆ ಕಾಲ್ ಬಂದಿದೆ. ಆ ಕಡೆಯಿಂದ ನಿಮ್ಮ ಗೂಗಲ್ ಪೇ ಸಮಸ್ಯೆ ಆಗಿದೆ ನಾವು ಕೇಳುವ ಡಿಟೇಲ್ಸ್ ನೀಡಿದ್ರೆ ಬಗೆಹರಿಯುತ್ತೆ ಎಂದಿದ್ದಾರೆ.

ಅಪರಿಚಿತ ವ್ಯಕ್ತಿ ಕೇಳ್ತಿದ್ದಂತೆ ಡೆಬಿಟ್ ಕಾರ್ಡ್​ ನಂಬರ್, ಸಿವಿವಿ, ಒಟಿಪಿ ನೀಡಿದ್ದಾರೆ. ಬಳಿಕ ಅಪರಿಚಿತ ವ್ಯಕ್ತಿ ನಿಮ್ಮ ಗೂಗಲ್ ಪೇ ಸರಿ ಆಗಿದೆ. ಈಗ ಓಪನ್ ಮಾಡಿ ಅಂಥ ಕಾಲ್ ಕಟ್ ಮಾಡಿದ್ದಾನೆ. ಕಾಲ್ ಕಟ್ ಮಾಡಿ ನೋಡ್ತಿದ್ದಂತೆ ಅಕೌಂಟ್ ನಲ್ಲಿದ್ದ 24,500 ರೂಪಾಯಿ ಮಂಗಮಾಯವಾಗಿದೆ. ಅಕೌಂಟ್​ನಲ್ಲಿದ್ದ ಹಣ ಇಲ್ಲವಾದ ಬಳಿಕ ಶಾಕ್ ಆಗಿ ಮತ್ತೇ ಅದೇ ನಂಬರ್​ಗೆ ಹರೀಶ್ ಕಾಲ್ ಮಾಡಿದ್ರು. ಆದರೆ ಆ ನಂಬರ್ ಸ್ವಿಚ್ ಆಫ್ ಆಗಿತ್ತು. ಹರೀಶ್ ತಕ್ಷಣ ಪೊಲೀಸರಿಗೆ ದೂರು ನೀಡಿದ್ದಾರೆ. ದಕ್ಷಿಣ ಸಿಇಎನ್ ಠಾಣೆಯಲ್ಲಿ FIR ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Published On - 9:00 am, Wed, 29 July 20

ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?