AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನರ್ಹರ ಜೊತೆ ಇಂದೇ ಮೀಟಿಂಗ್, 15 ಕ್ಷೇತ್ರವನ್ನೂ ಗೆಲ್ತೇವೆ: ಯಡಿಯೂರಪ್ಪ

ಬೆಂಗಳೂರು: ಉಪ ಚುನಾವಣೆಯಲ್ಲಿ ಅನರ್ಹ ಶಾಸಕರ ಸ್ಪರ್ಧೆಗೆ ಸುಪ್ರೀಂಕೋರ್ಟ್​ ಅವಕಾಶ ನೀಡಿದ ಹಿನ್ನೆಲೆಯಲ್ಲಿ ಅನರ್ಹ ಶಾಸಕರ ಜತೆ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಭೆ ನಡೆಸಲಿದ್ದಾರೆ. ಇಂದು ಮಧ್ಯಾಹ್ನ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ. ಬಳಿಕ ಅನರ್ಹ ಶಾಸಕರು ದೆಹಲಿಯಿಂದ ಬೆಂಗಳೂರಿಗೆ ಬಂದ ನಂತರ ಅವರ ಜೊತೆ ಸಿಎಂ ಸಭೆ ನಡೆಸಲಿದ್ದಾರೆ. ಸಿಎಂ ಬಿಎಸ್​ವೈ ನಿರಾಳ: ಸುಪ್ರೀಂಕೋರ್ಟ್​ನಿಂದ ತೀರ್ಪು ಹೊರಬೀಳುತ್ತಿದ್ದಂತೆ ಸಿಎಂ ಯಡಿಯೂರಪ್ಪ ನಿರಾಳರಾಗಿದ್ದಾರೆ. ಸುಪ್ರೀಂ ತೀರ್ಪಿಗೆ ಸಂತಸ ವ್ಯಕ್ತಪಡಿಸಿ, ನಗುಮುಖದಲ್ಲೆ ಜೊತೆ ಇದ್ದವರ ಬಳಿ ಬಿ.ಎಸ್.ಯಡಿಯೂರಪ್ಪ […]

ಅನರ್ಹರ ಜೊತೆ ಇಂದೇ ಮೀಟಿಂಗ್, 15 ಕ್ಷೇತ್ರವನ್ನೂ ಗೆಲ್ತೇವೆ: ಯಡಿಯೂರಪ್ಪ
ಸಾಧು ಶ್ರೀನಾಥ್​
|

Updated on:Nov 13, 2019 | 12:03 PM

Share

ಬೆಂಗಳೂರು: ಉಪ ಚುನಾವಣೆಯಲ್ಲಿ ಅನರ್ಹ ಶಾಸಕರ ಸ್ಪರ್ಧೆಗೆ ಸುಪ್ರೀಂಕೋರ್ಟ್​ ಅವಕಾಶ ನೀಡಿದ ಹಿನ್ನೆಲೆಯಲ್ಲಿ ಅನರ್ಹ ಶಾಸಕರ ಜತೆ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಭೆ ನಡೆಸಲಿದ್ದಾರೆ.

ಇಂದು ಮಧ್ಯಾಹ್ನ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ. ಬಳಿಕ ಅನರ್ಹ ಶಾಸಕರು ದೆಹಲಿಯಿಂದ ಬೆಂಗಳೂರಿಗೆ ಬಂದ ನಂತರ ಅವರ ಜೊತೆ ಸಿಎಂ ಸಭೆ ನಡೆಸಲಿದ್ದಾರೆ.

ಸಿಎಂ ಬಿಎಸ್​ವೈ ನಿರಾಳ: ಸುಪ್ರೀಂಕೋರ್ಟ್​ನಿಂದ ತೀರ್ಪು ಹೊರಬೀಳುತ್ತಿದ್ದಂತೆ ಸಿಎಂ ಯಡಿಯೂರಪ್ಪ ನಿರಾಳರಾಗಿದ್ದಾರೆ. ಸುಪ್ರೀಂ ತೀರ್ಪಿಗೆ ಸಂತಸ ವ್ಯಕ್ತಪಡಿಸಿ, ನಗುಮುಖದಲ್ಲೆ ಜೊತೆ ಇದ್ದವರ ಬಳಿ ಬಿ.ಎಸ್.ಯಡಿಯೂರಪ್ಪ ಮಾತುಕತೆ ನಡೆಸಿದ್ದಾರೆ.

15ಕ್ಕೆ 15 ಕ್ಷೇತ್ರವನ್ನೂ ನಾವು ಗೆಲ್ತೇವೆ ಇಡೀ ದೇಶ ಸುಪ್ರೀಂಕೋರ್ಟ್ ತೀರ್ಪಿಗೆ ಕಾಯ್ತಿತ್ತು. ಹಿಂದಿನ ಸ್ಪೀಕರ್ ರಮೇಶ್‌ ಕುಮಾರ್ ಸಿದ್ದರಾಮಯ್ಯ ಸೇರಿಕೊಂಡು ಕುತಂತ್ರ, ಷಡ್ಯಂತ್ರ ಮಾಡಿದ್ರು. ಆದ್ರೀಗ 15 ಜನ ಸ್ಪರ್ಧೆ ಮಾಡಬಹುದು ಅಂತಾ ಹೇಳಿದೆ. ಸುಪ್ರೀಂಕೋರ್ಟ್ ಅದೇಶವನ್ನ ಸ್ವಾಗತಿಸುತ್ತೇವೆ. 15ಕ್ಕೆ 15 ಕ್ಷೇತ್ರವನ್ನೂ ನಾವು ಗೆಲ್ತೇವೆ. ನಾಳೆಯಿಂದಲೇ ಎಲ್ಲಾ ಸಚಿವರು, ಮುಖಂಡರು ಜವಾಬ್ದಾರಿ ತಗೊಂಡು ಗೆಲ್ಲಿಸಿಕೊಳ್ಳೋಕೆ ಕೆಲಸ ಮಾಡ್ತೇವೆ ಎಂದು ಡಾಲರ್ಸ್ ಕಾಲೋನಿಯಲ್ಲಿ ಸಿಎಂ ಬಿಎಸ್‌ವೈ ಹೇಳಿದ್ದಾರೆ.

Published On - 11:37 am, Wed, 13 November 19

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ