AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಪ್ಟೆಂಬರ್ 25ರಂದು ಭಾರತ್‌ ಬಂದ್‌ಗೆ ಕರೆ, ಕರ್ನಾಟಕ ಬಂದ್?

ಬೆಂಗಳೂರು: ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಅಖಿಲ‌ ಭಾರತ ಕಿಸಾನ್ ಸಮಿತಿ ವತಿಯಿಂದ ಭಾರತ್‌ ಬಂದ್‌ಗೆ ಕರೆ ನೀಡಲಾಗಿದೆ. ಸೆಪ್ಟೆಂಬರ್ 25ರಂದು ಭಾರತ್‌ ಬಂದ್‌ ಮಾಡುವಂತೆ ಅಖಿಲ‌ ಭಾರತ ಕಿಸಾನ್ ಸಮಿತಿ ಕರೆ ನೀಡಿದೆ. ಕುರುಬೂರು ಶಾಂತಕುಮಾರ್ ಹೇಳಿಕೆ ಆಲ್ ಇಂಡಿಯಾ ಕಿಸಾನ್ ಸಂಘರ್ಷ ಸಮಿತಿಯ ಮುಖ್ಯಸ್ಥ ಯೋಗೇಂದ್ರ ಯಾದವ್ ಅವರು ಸೆಪ್ಟೆಂಬರ್ 25 ರಂದು ದೇಶವ್ಯಾಪಿ ಬಂದ್ ಗೆ ಕರೆ ಕೊಟ್ಟಿದ್ದಾರೆ. ಈ ಮಧ್ಯೆ, ಬಂದ್ ಆಚರಿಸುವ ಬಗ್ಗೆ ನಾವು ಚರ್ಚೆ ಮಾಡಿ, ನಿರ್ಧಾರ […]

ಸೆಪ್ಟೆಂಬರ್ 25ರಂದು ಭಾರತ್‌ ಬಂದ್‌ಗೆ ಕರೆ, ಕರ್ನಾಟಕ ಬಂದ್?
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
| Edited By: |

Updated on:Sep 21, 2020 | 5:12 PM

Share

ಬೆಂಗಳೂರು: ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಅಖಿಲ‌ ಭಾರತ ಕಿಸಾನ್ ಸಮಿತಿ ವತಿಯಿಂದ ಭಾರತ್‌ ಬಂದ್‌ಗೆ ಕರೆ ನೀಡಲಾಗಿದೆ. ಸೆಪ್ಟೆಂಬರ್ 25ರಂದು ಭಾರತ್‌ ಬಂದ್‌ ಮಾಡುವಂತೆ ಅಖಿಲ‌ ಭಾರತ ಕಿಸಾನ್ ಸಮಿತಿ ಕರೆ ನೀಡಿದೆ.

ಕುರುಬೂರು ಶಾಂತಕುಮಾರ್ ಹೇಳಿಕೆ ಆಲ್ ಇಂಡಿಯಾ ಕಿಸಾನ್ ಸಂಘರ್ಷ ಸಮಿತಿಯ ಮುಖ್ಯಸ್ಥ ಯೋಗೇಂದ್ರ ಯಾದವ್ ಅವರು ಸೆಪ್ಟೆಂಬರ್ 25 ರಂದು ದೇಶವ್ಯಾಪಿ ಬಂದ್ ಗೆ ಕರೆ ಕೊಟ್ಟಿದ್ದಾರೆ. ಈ ಮಧ್ಯೆ, ಬಂದ್ ಆಚರಿಸುವ ಬಗ್ಗೆ ನಾವು ಚರ್ಚೆ ಮಾಡಿ, ನಿರ್ಧಾರ ತೆಗೆದುಕೊಳ್ತೇವೆ ಎಂದು ರೈತ ಸಂಘದ ಮುಖಂಡ ಕುರುಬೂರು ಶಾಂತಕುಮಾರ್ ಮಾಹಿತಿ ನೀಡಿದ್ದಾರೆ.

ಕೋಡಿಹಳ್ಳಿ ಚಂದ್ರಶೇಖರ್​ ಹೇಳಿಕೆ:   ಕರ್ನಾಟಕ ಬಂದ್​ ಬಗ್ಗೆ ರಾತ್ರಿ 8 ಗಂಟೆಗೆ ನಮ್ಮ ನಿರ್ಧಾರ ಪ್ರಕಟಿಸುತ್ತೇವೆ ಎಂದು ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್​ ಹೇಳಿದ್ದಾರೆ. ಕರ್ನಾಟಕ ಬಂದ್​ಗೆ ಕಾರ್ಮಿಕ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು, ಮುಂಬೈ ಕರ್ನಾಟಕ ಸಂಘಟನೆ ಮತ್ತು ಬೆಂಗಳೂರು ಮೂಲದ ಸಂಘಟನೆಗಳ ಬೆಂಬಲ ಪಡೆಯುತ್ತೇವೆ ಎಂದೂ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್​ ಇದೇ ವೇಳೆ ಹೇಳಿದ್ದಾರೆ.

Published On - 4:29 pm, Mon, 21 September 20

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ