AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಪ್ಟೆಂಬರ್ 25ರಂದು ಭಾರತ್‌ ಬಂದ್‌ಗೆ ಕರೆ, ಕರ್ನಾಟಕ ಬಂದ್?

ಬೆಂಗಳೂರು: ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಅಖಿಲ‌ ಭಾರತ ಕಿಸಾನ್ ಸಮಿತಿ ವತಿಯಿಂದ ಭಾರತ್‌ ಬಂದ್‌ಗೆ ಕರೆ ನೀಡಲಾಗಿದೆ. ಸೆಪ್ಟೆಂಬರ್ 25ರಂದು ಭಾರತ್‌ ಬಂದ್‌ ಮಾಡುವಂತೆ ಅಖಿಲ‌ ಭಾರತ ಕಿಸಾನ್ ಸಮಿತಿ ಕರೆ ನೀಡಿದೆ. ಕುರುಬೂರು ಶಾಂತಕುಮಾರ್ ಹೇಳಿಕೆ ಆಲ್ ಇಂಡಿಯಾ ಕಿಸಾನ್ ಸಂಘರ್ಷ ಸಮಿತಿಯ ಮುಖ್ಯಸ್ಥ ಯೋಗೇಂದ್ರ ಯಾದವ್ ಅವರು ಸೆಪ್ಟೆಂಬರ್ 25 ರಂದು ದೇಶವ್ಯಾಪಿ ಬಂದ್ ಗೆ ಕರೆ ಕೊಟ್ಟಿದ್ದಾರೆ. ಈ ಮಧ್ಯೆ, ಬಂದ್ ಆಚರಿಸುವ ಬಗ್ಗೆ ನಾವು ಚರ್ಚೆ ಮಾಡಿ, ನಿರ್ಧಾರ […]

ಸೆಪ್ಟೆಂಬರ್ 25ರಂದು ಭಾರತ್‌ ಬಂದ್‌ಗೆ ಕರೆ, ಕರ್ನಾಟಕ ಬಂದ್?
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
| Edited By: |

Updated on:Sep 21, 2020 | 5:12 PM

Share

ಬೆಂಗಳೂರು: ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಅಖಿಲ‌ ಭಾರತ ಕಿಸಾನ್ ಸಮಿತಿ ವತಿಯಿಂದ ಭಾರತ್‌ ಬಂದ್‌ಗೆ ಕರೆ ನೀಡಲಾಗಿದೆ. ಸೆಪ್ಟೆಂಬರ್ 25ರಂದು ಭಾರತ್‌ ಬಂದ್‌ ಮಾಡುವಂತೆ ಅಖಿಲ‌ ಭಾರತ ಕಿಸಾನ್ ಸಮಿತಿ ಕರೆ ನೀಡಿದೆ.

ಕುರುಬೂರು ಶಾಂತಕುಮಾರ್ ಹೇಳಿಕೆ ಆಲ್ ಇಂಡಿಯಾ ಕಿಸಾನ್ ಸಂಘರ್ಷ ಸಮಿತಿಯ ಮುಖ್ಯಸ್ಥ ಯೋಗೇಂದ್ರ ಯಾದವ್ ಅವರು ಸೆಪ್ಟೆಂಬರ್ 25 ರಂದು ದೇಶವ್ಯಾಪಿ ಬಂದ್ ಗೆ ಕರೆ ಕೊಟ್ಟಿದ್ದಾರೆ. ಈ ಮಧ್ಯೆ, ಬಂದ್ ಆಚರಿಸುವ ಬಗ್ಗೆ ನಾವು ಚರ್ಚೆ ಮಾಡಿ, ನಿರ್ಧಾರ ತೆಗೆದುಕೊಳ್ತೇವೆ ಎಂದು ರೈತ ಸಂಘದ ಮುಖಂಡ ಕುರುಬೂರು ಶಾಂತಕುಮಾರ್ ಮಾಹಿತಿ ನೀಡಿದ್ದಾರೆ.

ಕೋಡಿಹಳ್ಳಿ ಚಂದ್ರಶೇಖರ್​ ಹೇಳಿಕೆ:   ಕರ್ನಾಟಕ ಬಂದ್​ ಬಗ್ಗೆ ರಾತ್ರಿ 8 ಗಂಟೆಗೆ ನಮ್ಮ ನಿರ್ಧಾರ ಪ್ರಕಟಿಸುತ್ತೇವೆ ಎಂದು ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್​ ಹೇಳಿದ್ದಾರೆ. ಕರ್ನಾಟಕ ಬಂದ್​ಗೆ ಕಾರ್ಮಿಕ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು, ಮುಂಬೈ ಕರ್ನಾಟಕ ಸಂಘಟನೆ ಮತ್ತು ಬೆಂಗಳೂರು ಮೂಲದ ಸಂಘಟನೆಗಳ ಬೆಂಬಲ ಪಡೆಯುತ್ತೇವೆ ಎಂದೂ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್​ ಇದೇ ವೇಳೆ ಹೇಳಿದ್ದಾರೆ.

Published On - 4:29 pm, Mon, 21 September 20

ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ