AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಳಿಮಾವು ಕೆರೆ ಏರಿ ಒಡೆಯಲು ಬಿಬಿಎಂಪಿ ಉಪಮೇಯರ್ ಕಾರಣ?

ಬೆಂಗಳೂರು: ಹುಳಿಮಾವು ಕೆರೆಯ ಏರಿ ಒಡೆದ ಪ್ರಕರಣಕ್ಕೆ ಇದೀಗ ಮೇಜರ್ ಟ್ವಿಸ್ಟ್ ಸಿಕ್ಕಿದೆ. ದೇವಸ್ಥಾನದೊಳಗೆ ಬರ್ತಿದ್ದ ಕೆರೆಯ ನೀರು ತಪ್ಪಿಸಲು ಇಡೀ ಊರನ್ನೇ ಮುಳುಗಿಸಿದ್ರಾ? ಹುಳಿಮಾವು ಕೆರೆ ಏರಿ ಒಡೆಯಲು ಉಪಮೇಯರ್ ರಾಮ್ ಮೋಹನ್ ರಾಜ್ ಕಾರಣ? ಎಂಬ ಆರೋಪಗಳು ಕೇಳಿಬರುತ್ತಿವೆ. ದೇಗುಲಕ್ಕೆ ಬರ್ತಿದ್ದ ಕೆರೆ ನೀರು ತಪ್ಪಿಸಲು ಸೂಚನೆ: ಹುಳಿಮಾವು ಕೆರೆ ಏರಿ ಮೇಲೆ ಕಟ್ಟೆ ಗಂಗಮ್ಮ ದೇವಸ್ಥಾನವಿದೆ. ಈ ದೇವಸ್ಥಾನದೊಳಗೆ ಕೆರೆ ನೀರು ಬಂದು ತುಂಬಿಕೊಳ್ಳುತ್ತಿತ್ತು. ಈ ಬಗ್ಗೆ ಸ್ಥಳೀಯ ಶಾಸಕರಿಗೆ ಮತ್ತು ಬಿಬಿಎಂಪಿ […]

ಹುಳಿಮಾವು ಕೆರೆ ಏರಿ ಒಡೆಯಲು ಬಿಬಿಎಂಪಿ ಉಪಮೇಯರ್ ಕಾರಣ?
ಸಾಧು ಶ್ರೀನಾಥ್​
|

Updated on:Nov 27, 2019 | 7:51 AM

Share

ಬೆಂಗಳೂರು: ಹುಳಿಮಾವು ಕೆರೆಯ ಏರಿ ಒಡೆದ ಪ್ರಕರಣಕ್ಕೆ ಇದೀಗ ಮೇಜರ್ ಟ್ವಿಸ್ಟ್ ಸಿಕ್ಕಿದೆ. ದೇವಸ್ಥಾನದೊಳಗೆ ಬರ್ತಿದ್ದ ಕೆರೆಯ ನೀರು ತಪ್ಪಿಸಲು ಇಡೀ ಊರನ್ನೇ ಮುಳುಗಿಸಿದ್ರಾ? ಹುಳಿಮಾವು ಕೆರೆ ಏರಿ ಒಡೆಯಲು ಉಪಮೇಯರ್ ರಾಮ್ ಮೋಹನ್ ರಾಜ್ ಕಾರಣ? ಎಂಬ ಆರೋಪಗಳು ಕೇಳಿಬರುತ್ತಿವೆ.

ದೇಗುಲಕ್ಕೆ ಬರ್ತಿದ್ದ ಕೆರೆ ನೀರು ತಪ್ಪಿಸಲು ಸೂಚನೆ: ಹುಳಿಮಾವು ಕೆರೆ ಏರಿ ಮೇಲೆ ಕಟ್ಟೆ ಗಂಗಮ್ಮ ದೇವಸ್ಥಾನವಿದೆ. ಈ ದೇವಸ್ಥಾನದೊಳಗೆ ಕೆರೆ ನೀರು ಬಂದು ತುಂಬಿಕೊಳ್ಳುತ್ತಿತ್ತು. ಈ ಬಗ್ಗೆ ಸ್ಥಳೀಯ ಶಾಸಕರಿಗೆ ಮತ್ತು ಬಿಬಿಎಂಪಿ ಉಪಮೇಯರ್​ಗೆ ದೇವಸ್ಥಾನದವರು ದೂರು ನೀಡಿದ್ದರು. ಅದರಂತೆ ಕೆರೆ ನೀರನ್ನ ಹರಿ ಬೀಡುವಂತೆ ಬಿಬಿಎಂಪಿ ಅಧಿಕಾರಿ ಶಿಲ್ಪಾಗೆ ಉಪಮೇಯರ್ ರಾಮ್ ಮೋಹನ್ ರಾಜ್ ಸೂಚಿಸಿದ್ದರು.

ಜೆಸಿಬಿ ಚಾಲಕನ ಎಡವಟ್ಟು! ಆದ್ರೆ, ನೀರು ಹರಿಬಿಡಲು ಪ್ರಾರಂಭದಲ್ಲಿ ಬಿಬಿಎಂಪಿ ಕೆರೆ ವಿಭಾಗದ ಎಂಜಿನಿಯರ್ ಶಿಲ್ಪಾ ಒಪ್ಪಿರಲಿಲ್ಲ. ನಂತರ ಕೆರೆ ಪಕ್ಕದ ರಾಜಕಾಲುವೆಗೆ ಸಣ್ಣದಾಗಿ ಕೆರೆ ನೀರು ಹರಿ ಬಿಡಲು ಶಿಲ್ಪಾ ಒಪ್ಪಿಗೆ ಸೂಚಿಸಿದ್ದಾರೆ. ಅದರಂತೆ ಜೆಸಿಬಿ ಮೂಲಕ ಕೆರೆ ನೀರನ್ನ ಹರಿಬಿಡುವಂತೆ ಉಪಮೇಯರ್ ಸೂಚನೆ ನೀಡಿದ್ದಾರೆ. ಆದ್ರೆ, ಜೆಸಿಬಿ ಚಾಲಕ ಕೆರೆಯ ಏರಿಯನ್ನೇ ಒಡೆದು ಎಡವಟ್ಟು ಮಾಡಿದ್ದಾನೆ. ಇದರಿಂದ ಏರಿ ಒಡೆದು ಇಡೀ ಊರಿಗೇ ಕೆರೆಯ ನೀರು ನುಗ್ಗಿದೆ ಎಂದು ಟಿವಿ9 ಗೆ ಬಿಬಿಎಂಪಿ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Published On - 7:48 am, Wed, 27 November 19

Follow Us
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಮನೆ ಹಾಲ್ ಹ್ಯಾಂಗಿಂಗ್​ನಲ್ಲಿ ರಾಜನಂತೆ ಕುಳಿತಿದ್ದ ನಾಗರಾಜ!
ಮನೆ ಹಾಲ್ ಹ್ಯಾಂಗಿಂಗ್​ನಲ್ಲಿ ರಾಜನಂತೆ ಕುಳಿತಿದ್ದ ನಾಗರಾಜ!