AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಳಿಮಾವು ಕೆರೆ ಏರಿ ಒಡೆಯಲು ಬಿಬಿಎಂಪಿ ಉಪಮೇಯರ್ ಕಾರಣ?

ಬೆಂಗಳೂರು: ಹುಳಿಮಾವು ಕೆರೆಯ ಏರಿ ಒಡೆದ ಪ್ರಕರಣಕ್ಕೆ ಇದೀಗ ಮೇಜರ್ ಟ್ವಿಸ್ಟ್ ಸಿಕ್ಕಿದೆ. ದೇವಸ್ಥಾನದೊಳಗೆ ಬರ್ತಿದ್ದ ಕೆರೆಯ ನೀರು ತಪ್ಪಿಸಲು ಇಡೀ ಊರನ್ನೇ ಮುಳುಗಿಸಿದ್ರಾ? ಹುಳಿಮಾವು ಕೆರೆ ಏರಿ ಒಡೆಯಲು ಉಪಮೇಯರ್ ರಾಮ್ ಮೋಹನ್ ರಾಜ್ ಕಾರಣ? ಎಂಬ ಆರೋಪಗಳು ಕೇಳಿಬರುತ್ತಿವೆ. ದೇಗುಲಕ್ಕೆ ಬರ್ತಿದ್ದ ಕೆರೆ ನೀರು ತಪ್ಪಿಸಲು ಸೂಚನೆ: ಹುಳಿಮಾವು ಕೆರೆ ಏರಿ ಮೇಲೆ ಕಟ್ಟೆ ಗಂಗಮ್ಮ ದೇವಸ್ಥಾನವಿದೆ. ಈ ದೇವಸ್ಥಾನದೊಳಗೆ ಕೆರೆ ನೀರು ಬಂದು ತುಂಬಿಕೊಳ್ಳುತ್ತಿತ್ತು. ಈ ಬಗ್ಗೆ ಸ್ಥಳೀಯ ಶಾಸಕರಿಗೆ ಮತ್ತು ಬಿಬಿಎಂಪಿ […]

ಹುಳಿಮಾವು ಕೆರೆ ಏರಿ ಒಡೆಯಲು ಬಿಬಿಎಂಪಿ ಉಪಮೇಯರ್ ಕಾರಣ?
ಸಾಧು ಶ್ರೀನಾಥ್​
|

Updated on:Nov 27, 2019 | 7:51 AM

Share

ಬೆಂಗಳೂರು: ಹುಳಿಮಾವು ಕೆರೆಯ ಏರಿ ಒಡೆದ ಪ್ರಕರಣಕ್ಕೆ ಇದೀಗ ಮೇಜರ್ ಟ್ವಿಸ್ಟ್ ಸಿಕ್ಕಿದೆ. ದೇವಸ್ಥಾನದೊಳಗೆ ಬರ್ತಿದ್ದ ಕೆರೆಯ ನೀರು ತಪ್ಪಿಸಲು ಇಡೀ ಊರನ್ನೇ ಮುಳುಗಿಸಿದ್ರಾ? ಹುಳಿಮಾವು ಕೆರೆ ಏರಿ ಒಡೆಯಲು ಉಪಮೇಯರ್ ರಾಮ್ ಮೋಹನ್ ರಾಜ್ ಕಾರಣ? ಎಂಬ ಆರೋಪಗಳು ಕೇಳಿಬರುತ್ತಿವೆ.

ದೇಗುಲಕ್ಕೆ ಬರ್ತಿದ್ದ ಕೆರೆ ನೀರು ತಪ್ಪಿಸಲು ಸೂಚನೆ: ಹುಳಿಮಾವು ಕೆರೆ ಏರಿ ಮೇಲೆ ಕಟ್ಟೆ ಗಂಗಮ್ಮ ದೇವಸ್ಥಾನವಿದೆ. ಈ ದೇವಸ್ಥಾನದೊಳಗೆ ಕೆರೆ ನೀರು ಬಂದು ತುಂಬಿಕೊಳ್ಳುತ್ತಿತ್ತು. ಈ ಬಗ್ಗೆ ಸ್ಥಳೀಯ ಶಾಸಕರಿಗೆ ಮತ್ತು ಬಿಬಿಎಂಪಿ ಉಪಮೇಯರ್​ಗೆ ದೇವಸ್ಥಾನದವರು ದೂರು ನೀಡಿದ್ದರು. ಅದರಂತೆ ಕೆರೆ ನೀರನ್ನ ಹರಿ ಬೀಡುವಂತೆ ಬಿಬಿಎಂಪಿ ಅಧಿಕಾರಿ ಶಿಲ್ಪಾಗೆ ಉಪಮೇಯರ್ ರಾಮ್ ಮೋಹನ್ ರಾಜ್ ಸೂಚಿಸಿದ್ದರು.

ಜೆಸಿಬಿ ಚಾಲಕನ ಎಡವಟ್ಟು! ಆದ್ರೆ, ನೀರು ಹರಿಬಿಡಲು ಪ್ರಾರಂಭದಲ್ಲಿ ಬಿಬಿಎಂಪಿ ಕೆರೆ ವಿಭಾಗದ ಎಂಜಿನಿಯರ್ ಶಿಲ್ಪಾ ಒಪ್ಪಿರಲಿಲ್ಲ. ನಂತರ ಕೆರೆ ಪಕ್ಕದ ರಾಜಕಾಲುವೆಗೆ ಸಣ್ಣದಾಗಿ ಕೆರೆ ನೀರು ಹರಿ ಬಿಡಲು ಶಿಲ್ಪಾ ಒಪ್ಪಿಗೆ ಸೂಚಿಸಿದ್ದಾರೆ. ಅದರಂತೆ ಜೆಸಿಬಿ ಮೂಲಕ ಕೆರೆ ನೀರನ್ನ ಹರಿಬಿಡುವಂತೆ ಉಪಮೇಯರ್ ಸೂಚನೆ ನೀಡಿದ್ದಾರೆ. ಆದ್ರೆ, ಜೆಸಿಬಿ ಚಾಲಕ ಕೆರೆಯ ಏರಿಯನ್ನೇ ಒಡೆದು ಎಡವಟ್ಟು ಮಾಡಿದ್ದಾನೆ. ಇದರಿಂದ ಏರಿ ಒಡೆದು ಇಡೀ ಊರಿಗೇ ಕೆರೆಯ ನೀರು ನುಗ್ಗಿದೆ ಎಂದು ಟಿವಿ9 ಗೆ ಬಿಬಿಎಂಪಿ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Published On - 7:48 am, Wed, 27 November 19

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ