AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Swachh Bharat Mission ಹಣ ದುರ್ಬಳಕೆ, ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ರಾಯಚೂರು ನಗರಾಭಿವೃದ್ಧಿ ಕೋಶ ಇಲಾಖೆ ಆದೇಶ

Swachh Bharat Mission Fund Misuse | 'ಸ್ವಚ್ಛ ಭಾರತ್ ಮಿಷನ್’ ಯೋಜನೆಯಡಿ‌ ಕವಿತಾಳ ಪಟ್ಟಣ ಪಂಚಾಯಿತಿಗೆ ಶೌಚಾಲಯ ಕಟ್ಟಲು ಬಿಡುಗಡೆಯಾಗಿದ್ದ ಹಣವನ್ನು ಕವಿತಾಳ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿಗಳಾದ ಈರಣ್ಣ ಜಗಲಿ ಮತ್ತು ಜಿ.ಟಿ.ರೆಡ್ಡಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

Swachh Bharat Mission ಹಣ ದುರ್ಬಳಕೆ, ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ರಾಯಚೂರು ನಗರಾಭಿವೃದ್ಧಿ ಕೋಶ ಇಲಾಖೆ ಆದೇಶ
ಆಯೇಷಾ ಬಾನು
|

Updated on: Feb 11, 2021 | 12:47 PM

Share

ರಾಯಚೂರು: ‘ಸ್ವಚ್ಛ ಭಾರತ್ ಮಿಷನ್’ ಹಣ ದುರ್ಬಳಕೆ ಆರೋಪ ಕೇಳಿ ಬಂದಿದ್ದು ಕವಿತಾಳ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿಗಳಾದ ಈರಣ್ಣ ಜಗಲಿ, ಜಿ.ಟಿ.ರೆಡ್ಡಿ ವಿರುದ್ಧ ಕೇಸ್ ದಾಖಲಿಸಲು ರಾಯಚೂರ ನಗರಾಭಿವೃದ್ಧಿ ಕೋಶ ಇಲಾಖೆ ಆದೇಶಿಸಿದೆ. ಕವಿತಾಳ ಪಟ್ಟಣ ಪಂಚಾಯಿತಿಯಲ್ಲಿ ಶೌಚಾಲಯ ಹಗರಣ ನಡೆದಿದೆ. ನಕಲಿ ಬಿಲ್‌ಗಳನ್ನ ಸೃಷ್ಟಿಸಿ ಹಣ ದೋಚಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

‘ಸ್ವಚ್ಛ ಭಾರತ್ ಮಿಷನ್’ ಯೋಜನೆಯಡಿ‌ (Swachh Bharat Mission) ಕವಿತಾಳ ಪಟ್ಟಣ ಪಂಚಾಯಿತಿಗೆ ಶೌಚಾಲಯ ಕಟ್ಟಲು ಬಿಡುಗಡೆಯಾಗಿದ್ದ ಹಣವನ್ನು ಕವಿತಾಳ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿಗಳಾದ ಈರಣ್ಣ ಜಗಲಿ ಮತ್ತು ಜಿ.ಟಿ.ರೆಡ್ಡಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

 14 ಲಕ್ಷ ರೂಪಾಯಿ ದುರ್ಬಳಕೆ; ಸಾಬೀತಾದರೆ ಸದಸ್ಯತ್ವ ರದ್ದತಿಗೂ ಸೂಚನೆ ನಕಲಿ ಬಿಲ್‌ಗಳನ್ನ ಸೃಷ್ಟಿಸಿ ಸುಮಾರು 14 ಲಕ್ಷ ರೂಪಾಯಿ ದೋಚಿದ್ದಾರಂತೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಕೇಸ್ ದಾಖಲಿಸಲು ಕವಿತಾಳ ಪ.ಪಂ. ಗೆ ರಾಯಚೂರು ನಗರಾಭಿವೃದ್ಧಿ ಕೋಶ ಇಲಾಖೆ ಆದೇಶಿಸಿದೆ. 15 ದಿನದೊಳಗೆ ದೂರು ದಾಖಲಿಸಲು ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಇನ್ನು ಅಕ್ರಮವೆಸಗಿದ್ದು ಸಾಬೀತಾದರೆ ಸದಸ್ಯತ್ವ ರದ್ದತಿಗೂ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಆಯುಷ್ಮಾನ್ ಭಾರತ್: 112 ಜಿಲ್ಲೆಗಳಲ್ಲಿ ಹೊಸ ಆಸ್ಪತ್ರೆಗಳ ನಿರ್ಮಾಣ ಗುರಿ

Follow Us
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!