AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Swachh Bharat Mission ಹಣ ದುರ್ಬಳಕೆ, ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ರಾಯಚೂರು ನಗರಾಭಿವೃದ್ಧಿ ಕೋಶ ಇಲಾಖೆ ಆದೇಶ

Swachh Bharat Mission Fund Misuse | 'ಸ್ವಚ್ಛ ಭಾರತ್ ಮಿಷನ್’ ಯೋಜನೆಯಡಿ‌ ಕವಿತಾಳ ಪಟ್ಟಣ ಪಂಚಾಯಿತಿಗೆ ಶೌಚಾಲಯ ಕಟ್ಟಲು ಬಿಡುಗಡೆಯಾಗಿದ್ದ ಹಣವನ್ನು ಕವಿತಾಳ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿಗಳಾದ ಈರಣ್ಣ ಜಗಲಿ ಮತ್ತು ಜಿ.ಟಿ.ರೆಡ್ಡಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

Swachh Bharat Mission ಹಣ ದುರ್ಬಳಕೆ, ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ರಾಯಚೂರು ನಗರಾಭಿವೃದ್ಧಿ ಕೋಶ ಇಲಾಖೆ ಆದೇಶ
ಆಯೇಷಾ ಬಾನು
|

Updated on: Feb 11, 2021 | 12:47 PM

Share

ರಾಯಚೂರು: ‘ಸ್ವಚ್ಛ ಭಾರತ್ ಮಿಷನ್’ ಹಣ ದುರ್ಬಳಕೆ ಆರೋಪ ಕೇಳಿ ಬಂದಿದ್ದು ಕವಿತಾಳ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿಗಳಾದ ಈರಣ್ಣ ಜಗಲಿ, ಜಿ.ಟಿ.ರೆಡ್ಡಿ ವಿರುದ್ಧ ಕೇಸ್ ದಾಖಲಿಸಲು ರಾಯಚೂರ ನಗರಾಭಿವೃದ್ಧಿ ಕೋಶ ಇಲಾಖೆ ಆದೇಶಿಸಿದೆ. ಕವಿತಾಳ ಪಟ್ಟಣ ಪಂಚಾಯಿತಿಯಲ್ಲಿ ಶೌಚಾಲಯ ಹಗರಣ ನಡೆದಿದೆ. ನಕಲಿ ಬಿಲ್‌ಗಳನ್ನ ಸೃಷ್ಟಿಸಿ ಹಣ ದೋಚಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

‘ಸ್ವಚ್ಛ ಭಾರತ್ ಮಿಷನ್’ ಯೋಜನೆಯಡಿ‌ (Swachh Bharat Mission) ಕವಿತಾಳ ಪಟ್ಟಣ ಪಂಚಾಯಿತಿಗೆ ಶೌಚಾಲಯ ಕಟ್ಟಲು ಬಿಡುಗಡೆಯಾಗಿದ್ದ ಹಣವನ್ನು ಕವಿತಾಳ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿಗಳಾದ ಈರಣ್ಣ ಜಗಲಿ ಮತ್ತು ಜಿ.ಟಿ.ರೆಡ್ಡಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

 14 ಲಕ್ಷ ರೂಪಾಯಿ ದುರ್ಬಳಕೆ; ಸಾಬೀತಾದರೆ ಸದಸ್ಯತ್ವ ರದ್ದತಿಗೂ ಸೂಚನೆ ನಕಲಿ ಬಿಲ್‌ಗಳನ್ನ ಸೃಷ್ಟಿಸಿ ಸುಮಾರು 14 ಲಕ್ಷ ರೂಪಾಯಿ ದೋಚಿದ್ದಾರಂತೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಕೇಸ್ ದಾಖಲಿಸಲು ಕವಿತಾಳ ಪ.ಪಂ. ಗೆ ರಾಯಚೂರು ನಗರಾಭಿವೃದ್ಧಿ ಕೋಶ ಇಲಾಖೆ ಆದೇಶಿಸಿದೆ. 15 ದಿನದೊಳಗೆ ದೂರು ದಾಖಲಿಸಲು ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಇನ್ನು ಅಕ್ರಮವೆಸಗಿದ್ದು ಸಾಬೀತಾದರೆ ಸದಸ್ಯತ್ವ ರದ್ದತಿಗೂ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಆಯುಷ್ಮಾನ್ ಭಾರತ್: 112 ಜಿಲ್ಲೆಗಳಲ್ಲಿ ಹೊಸ ಆಸ್ಪತ್ರೆಗಳ ನಿರ್ಮಾಣ ಗುರಿ

Follow Us
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!