AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Swachh Bharat Mission ಹಣ ದುರ್ಬಳಕೆ, ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ರಾಯಚೂರು ನಗರಾಭಿವೃದ್ಧಿ ಕೋಶ ಇಲಾಖೆ ಆದೇಶ

Swachh Bharat Mission Fund Misuse | 'ಸ್ವಚ್ಛ ಭಾರತ್ ಮಿಷನ್’ ಯೋಜನೆಯಡಿ‌ ಕವಿತಾಳ ಪಟ್ಟಣ ಪಂಚಾಯಿತಿಗೆ ಶೌಚಾಲಯ ಕಟ್ಟಲು ಬಿಡುಗಡೆಯಾಗಿದ್ದ ಹಣವನ್ನು ಕವಿತಾಳ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿಗಳಾದ ಈರಣ್ಣ ಜಗಲಿ ಮತ್ತು ಜಿ.ಟಿ.ರೆಡ್ಡಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

Swachh Bharat Mission ಹಣ ದುರ್ಬಳಕೆ, ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ರಾಯಚೂರು ನಗರಾಭಿವೃದ್ಧಿ ಕೋಶ ಇಲಾಖೆ ಆದೇಶ
ಆಯೇಷಾ ಬಾನು
ಆಯೇಷಾ ಬಾನು|

Updated on: Feb 11, 2021 | 12:47 PM

Share

ರಾಯಚೂರು: ‘ಸ್ವಚ್ಛ ಭಾರತ್ ಮಿಷನ್’ ಹಣ ದುರ್ಬಳಕೆ ಆರೋಪ ಕೇಳಿ ಬಂದಿದ್ದು ಕವಿತಾಳ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿಗಳಾದ ಈರಣ್ಣ ಜಗಲಿ, ಜಿ.ಟಿ.ರೆಡ್ಡಿ ವಿರುದ್ಧ ಕೇಸ್ ದಾಖಲಿಸಲು ರಾಯಚೂರ ನಗರಾಭಿವೃದ್ಧಿ ಕೋಶ ಇಲಾಖೆ ಆದೇಶಿಸಿದೆ. ಕವಿತಾಳ ಪಟ್ಟಣ ಪಂಚಾಯಿತಿಯಲ್ಲಿ ಶೌಚಾಲಯ ಹಗರಣ ನಡೆದಿದೆ. ನಕಲಿ ಬಿಲ್‌ಗಳನ್ನ ಸೃಷ್ಟಿಸಿ ಹಣ ದೋಚಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

‘ಸ್ವಚ್ಛ ಭಾರತ್ ಮಿಷನ್’ ಯೋಜನೆಯಡಿ‌ (Swachh Bharat Mission) ಕವಿತಾಳ ಪಟ್ಟಣ ಪಂಚಾಯಿತಿಗೆ ಶೌಚಾಲಯ ಕಟ್ಟಲು ಬಿಡುಗಡೆಯಾಗಿದ್ದ ಹಣವನ್ನು ಕವಿತಾಳ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿಗಳಾದ ಈರಣ್ಣ ಜಗಲಿ ಮತ್ತು ಜಿ.ಟಿ.ರೆಡ್ಡಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

 14 ಲಕ್ಷ ರೂಪಾಯಿ ದುರ್ಬಳಕೆ; ಸಾಬೀತಾದರೆ ಸದಸ್ಯತ್ವ ರದ್ದತಿಗೂ ಸೂಚನೆ ನಕಲಿ ಬಿಲ್‌ಗಳನ್ನ ಸೃಷ್ಟಿಸಿ ಸುಮಾರು 14 ಲಕ್ಷ ರೂಪಾಯಿ ದೋಚಿದ್ದಾರಂತೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಕೇಸ್ ದಾಖಲಿಸಲು ಕವಿತಾಳ ಪ.ಪಂ. ಗೆ ರಾಯಚೂರು ನಗರಾಭಿವೃದ್ಧಿ ಕೋಶ ಇಲಾಖೆ ಆದೇಶಿಸಿದೆ. 15 ದಿನದೊಳಗೆ ದೂರು ದಾಖಲಿಸಲು ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಇನ್ನು ಅಕ್ರಮವೆಸಗಿದ್ದು ಸಾಬೀತಾದರೆ ಸದಸ್ಯತ್ವ ರದ್ದತಿಗೂ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಆಯುಷ್ಮಾನ್ ಭಾರತ್: 112 ಜಿಲ್ಲೆಗಳಲ್ಲಿ ಹೊಸ ಆಸ್ಪತ್ರೆಗಳ ನಿರ್ಮಾಣ ಗುರಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ