AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾಮೀಜಿಗೆ ಬಾಸುಂಡೆ ಬರೋಹಾಗೆ ಥಳಿಸಿದ್ರಾ ಪೇದೆ?

ಕಲಬುರಗಿ: ರಾಜ್ಯದಲ್ಲಿ ಸ್ವಾಮೀಜಿಗಳ ಮೇಲೆ ಹಲ್ಲೆ ಆಗುತ್ತಿರುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿ ದಾಖಲಾಗುತ್ತಿವೆ. ಆದರೆ ಇಲ್ಲಿ ಸ್ವಾಮೀಜಿ ಮೇಲೆ ಕಾನ್ಸ್‌ಟೇಬಲ್ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ನಿನ್ನೆ ಸಂಜೆ ಅಫಜಲಪುರ ತಾಲೂಕಿನ ಅರ್ಜುನಗಿ ಚೆಕ್‌ಪೋಸ್ಟ್‌ ಬಳಿ ರೇವೂರು ಬಿಯ ಶಿವಾನಂದ ಶಿವಾಚಾರ್ಯ ಶ್ರೀ ಮೇಲೆ ರೇವೂರು ಠಾಣೆ ಪಿಸಿ ಶರಣಗೌಡ ಹಲ್ಲೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಮಹಾರಾಷ್ಟ್ರ ಗಡಿಯಲ್ಲಿನ ಹಳ್ಳಿಗೆ ಹೋಗಿಬಂದಿದ್ದಕ್ಕೆ ಥಳಿಸಿದ್ದಾರಂತೆ. ಸ್ವಾಮೀಜಿಗೆ ಮೈತುಂಬ ಬಾಸುಂಡೆ ಬಂದಿದ್ದು, ಗಾಯಾಳು ಸ್ವಾಮೀಜಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ […]

ಸ್ವಾಮೀಜಿಗೆ ಬಾಸುಂಡೆ ಬರೋಹಾಗೆ ಥಳಿಸಿದ್ರಾ ಪೇದೆ?
ಆಯೇಷಾ ಬಾನು
| Edited By: |

Updated on:May 26, 2020 | 11:14 AM

Share

ಕಲಬುರಗಿ: ರಾಜ್ಯದಲ್ಲಿ ಸ್ವಾಮೀಜಿಗಳ ಮೇಲೆ ಹಲ್ಲೆ ಆಗುತ್ತಿರುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿ ದಾಖಲಾಗುತ್ತಿವೆ. ಆದರೆ ಇಲ್ಲಿ ಸ್ವಾಮೀಜಿ ಮೇಲೆ ಕಾನ್ಸ್‌ಟೇಬಲ್ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ನಿನ್ನೆ ಸಂಜೆ ಅಫಜಲಪುರ ತಾಲೂಕಿನ ಅರ್ಜುನಗಿ ಚೆಕ್‌ಪೋಸ್ಟ್‌ ಬಳಿ ರೇವೂರು ಬಿಯ ಶಿವಾನಂದ ಶಿವಾಚಾರ್ಯ ಶ್ರೀ ಮೇಲೆ ರೇವೂರು ಠಾಣೆ ಪಿಸಿ ಶರಣಗೌಡ ಹಲ್ಲೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಮಹಾರಾಷ್ಟ್ರ ಗಡಿಯಲ್ಲಿನ ಹಳ್ಳಿಗೆ ಹೋಗಿಬಂದಿದ್ದಕ್ಕೆ ಥಳಿಸಿದ್ದಾರಂತೆ. ಸ್ವಾಮೀಜಿಗೆ ಮೈತುಂಬ ಬಾಸುಂಡೆ ಬಂದಿದ್ದು, ಗಾಯಾಳು ಸ್ವಾಮೀಜಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರೇವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 7:12 am, Tue, 26 May 20

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್