AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜರಾಜೇಶ್ವರಿ ನಗರ: ಕೊರೊನಾ ಹೆಸರಿನಲ್ಲಿ ಖಾಸಗಿ ಆಸ್ಪತ್ರೆಯಿಂದ ಮತ್ತದೇ ಸುಲಿಗೆ

ಬೆಂಗಳೂರು: ಕಿಲ್ಲರ್ ಕೊರೊನಾ ಹೆಸರಲ್ಲಿ ಖಾಸಾಗಿ ಆಸ್ಪತ್ರೆಗಳು ಸುಲಿಗೆಗೆ ನಿಂತಿದ್ದಾವೆ. ರಾಜಾರೋಷವಾಗಿ ಹಗಲು ದರೋಡೆ ಮಾಡ್ತಿವೆ ಎಂದು ರಾಜರಾಜೇಶ್ವರಿ ನಗರದಲ್ಲಿರುವ ಸ್ಪರ್ಶ್ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಹಗಲು ಸುಲಿಗೇಗೆ ನಿಂತ ಸ್ಪರ್ಶ್: ಕೊರೊನಾ ಸೋಂಕಿತ ರೋಗಿಯೊಬ್ಬರಿಗೆ 5 ದಿನಕ್ಕೆ ಬರೋಬ್ಬರಿ 1 ಲಕ್ಷದ 80 ಸಾವಿರ ಬಿಲ್ ಆಗಿದೆಯಂತೆ. ಪ್ರತ್ಯೇಕ ಪಿಪಿಇ ಕಿಟ್, ಮಾಸ್ಕ್, ಗ್ಲೌಸ್ ಅಂತಾ ಲಕ್ಷಾಂತರ ರೂಪಾಯಿ ಬಿಲ್ ಮಾಡಿದ್ದಾರಂತೆ. ಆದ್ರೆ ರೋಗಿ ಜನರಲ್ ವಾರ್ಡ್​ಗೆ ಅಡ್ಮಿಟ್ ಆಗಿದ್ದು ಅದೇ […]

ರಾಜರಾಜೇಶ್ವರಿ ನಗರ: ಕೊರೊನಾ ಹೆಸರಿನಲ್ಲಿ ಖಾಸಗಿ ಆಸ್ಪತ್ರೆಯಿಂದ ಮತ್ತದೇ ಸುಲಿಗೆ
ಆಯೇಷಾ ಬಾನು
|

Updated on:Oct 13, 2020 | 12:57 PM

Share

ಬೆಂಗಳೂರು: ಕಿಲ್ಲರ್ ಕೊರೊನಾ ಹೆಸರಲ್ಲಿ ಖಾಸಾಗಿ ಆಸ್ಪತ್ರೆಗಳು ಸುಲಿಗೆಗೆ ನಿಂತಿದ್ದಾವೆ. ರಾಜಾರೋಷವಾಗಿ ಹಗಲು ದರೋಡೆ ಮಾಡ್ತಿವೆ ಎಂದು ರಾಜರಾಜೇಶ್ವರಿ ನಗರದಲ್ಲಿರುವ ಸ್ಪರ್ಶ್ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ.

ಹಗಲು ಸುಲಿಗೇಗೆ ನಿಂತ ಸ್ಪರ್ಶ್: ಕೊರೊನಾ ಸೋಂಕಿತ ರೋಗಿಯೊಬ್ಬರಿಗೆ 5 ದಿನಕ್ಕೆ ಬರೋಬ್ಬರಿ 1 ಲಕ್ಷದ 80 ಸಾವಿರ ಬಿಲ್ ಆಗಿದೆಯಂತೆ. ಪ್ರತ್ಯೇಕ ಪಿಪಿಇ ಕಿಟ್, ಮಾಸ್ಕ್, ಗ್ಲೌಸ್ ಅಂತಾ ಲಕ್ಷಾಂತರ ರೂಪಾಯಿ ಬಿಲ್ ಮಾಡಿದ್ದಾರಂತೆ. ಆದ್ರೆ ರೋಗಿ ಜನರಲ್ ವಾರ್ಡ್​ಗೆ ಅಡ್ಮಿಟ್ ಆಗಿದ್ದು ಅದೇ ವಾರ್ಡ್​ನಲ್ಲಿ 15 ರೋಗಿಗಳಿದ್ದರು. ಆ 15 ಮಂದಿಗೂ 4 ನರ್ಸ್ ಹಾಗೂ ಒಬ್ಬ ಡಾಕ್ಟರ್ 2 ಟೆಕ್ನಿಶಿಯನ್ಸ್ ಬಂದು ನೋಡಿಕೊಳ್ಳುತ್ತಿದ್ದಾರಂತೆ.

ಮಾಧ್ಯಮಗಳಿಗೆ ಹೇಳಬೇಡಿ.. ಆದರೆ ವಿಪರ್ಯಾಸ ಅಂದ್ರೆ ಒಬ್ಬೊಬ್ಬ ರೋಗಿ ಮೇಲೂ ಸಪರೇಟ್ ಪಿಪಿಇ ಕಿಟ್ ಬಿಲ್ ಹಾಕಿದ್ದರಂತೆ. ಜೊತೆಗೆ ಬ್ಲಡ್ ಟೆಸ್ಟ್, ಯೂರಿನ್ ಟೆಸ್ಟ್ ಅಂತಾ 27 ಸಾವಿರದಷ್ಟು ಬಿಲ್ ಮಾಡಿದ್ದಾರಂತೆ. ಈ ಬಗ್ಗೆ ರೋಗಿಯೊಬ್ಬರು ಪ್ರಶ್ನಿಸಿದರೇ ಉಡಾಫೆ ಉತ್ತರ ಕೊಟ್ಟಿದ್ದಾರಂತೆ. ಕೊನೆಗೆ ಇದರ ಬಗ್ಗೆ ಮಾಧ್ಯಮದಲ್ಲಿ ಹೇಳಬೇಡಿ ಹಣ ವಾಪಸ್ ಕೊಡ್ತೀವಿ ಅಂತಾನೂ ಆಮಿಷ ನೀಡಿದ್ದಾರಂತೆ.

15 ರೋಗಿಗಳಿಗೂ ಡಿವೈಡ್ ಮಾಡಿ ಪಿಪಿಇ ಕಿಟ್ ದರ ಹಾಕಬೇಕಿತ್ತು. ಆದ್ರೆ ಇವರು ಒಬ್ಬೊಬ್ಬ ರೋಗಿಗೂ ಸಪರೇಟ್ ಬಿಲ್ ಮಾಡಿ ಹಣ ದೋಚ್ತಿದ್ದಾರೆ. ಈ ಹಿಂದೆಯೂ ಹೀಗೆಯೆ ಮಾಡಿ ಬಿಬಿಎಂಪಿ ಅಧಿಕಾರಿಗಳಿಂದ ದಂಡಕ್ಕೆ ಒಳಗಾಗಿದ್ರು. ಸ್ಪರ್ಶ್ ಆಸ್ಪತ್ರೆಯವರು ಹಗಲು ದರೋಡೆ ಮಾಡ್ತಿದ್ದಾರೆ ಎಂದು ಸೋಂಕಿತರು ಆರೋಪಿಸಿದ್ದಾರೆ. ಕೇವಲ ಇದೊಂದೇ ಆಸ್ಪತ್ರೆ ಅಲ್ಲ. ಕೊರೊನಾ ಬಂದಾಗಿನಿಂದ ಅನೇಕ ಖಾಸಗಿ ಆಸ್ಪತ್ರೆಗಳು ಸುಲಿಗೆ ಮಾಡಲು ಒಂದಲ್ಲಾ ಒಂದು ಮಾರ್ಗ ಹುಡುಕಿಕೊಂಡಿವೆ.

Published On - 12:51 pm, Tue, 13 October 20

Follow Us
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ