AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೌಟುಂಬಿಕ‌ ಕಲಹ: ಗಂಡನನ್ನೆ ಕೊಲೆ ಮಾಡಿಸಿದಳಾ ಈ ಐನಾತಿ ಪತ್ನಿ?

ಗಂಡ ಹೆಂಡತಿ ಜಗಳ ಉಂಡು ಮಲಗೊತನಕ ಅನ್ನೋ ಮಾತಿದೆ. ಆದ್ರೆ ಪತಿ ಪತ್ನಿ ನಡುವಿನ ಕಲಹವೊಂದು ಪತಿಯ ಸಾವಿನಲ್ಲಿ ಅಂತ್ಯ ಕಂಡ ಘಟನೆ ನಡೆದಿದೆ. ನಗರದ ಮಹಿಳಾ ಸಮಾಜ ಸಭಾಂಗಣದ ಆವರಣದಲ್ಲಿ ನಡೆದ ಕೊಲೆ ಕೇಸ್​ಗೆ ಟ್ವಿಸ್ಟ್ ಸಿಕ್ಕಿದೆ.

ಕೌಟುಂಬಿಕ‌ ಕಲಹ: ಗಂಡನನ್ನೆ ಕೊಲೆ ಮಾಡಿಸಿದಳಾ ಈ ಐನಾತಿ ಪತ್ನಿ?
ಇಮ್ರಾನ್ ಕೊಲೆಯಾದ ವ್ಯಕ್ತಿ
ಆಯೇಷಾ ಬಾನು
ಆಯೇಷಾ ಬಾನು|

Updated on:Dec 02, 2020 | 9:53 AM

Share

ರಾಯಚೂರು: ಗಂಡ ಹೆಂಡತಿ ಜಗಳ ಉಂಡು ಮಲಗೊತನಕ ಅನ್ನೋ ಮಾತಿದೆ. ಆದ್ರೆ ಪತಿ ಪತ್ನಿ ನಡುವಿನ ಕಲಹವೊಂದು ಪತಿಯ ಸಾವಿನಲ್ಲಿ ಅಂತ್ಯ ಕಂಡ ಘಟನೆ ನಡೆದಿದೆ. ನಗರದ ಮಹಿಳಾ ಸಮಾಜ ಸಭಾಂಗಣದ ಆವರಣದಲ್ಲಿ ನಡೆದ ಕೊಲೆ ಕೇಸ್​ಗೆ ಟ್ವಿಸ್ಟ್ ಸಿಕ್ಕಿದೆ.

ಘಟನೆ ಹಿನ್ನೆಲೆ: ರಾಯಚೂರು ತಾಲೂಕಿನ ದೇವನಪಲ್ಲಿ ಗ್ರಾಮದ ಇಮ್ರಾನ್ (30) ಕೊಲೆಯಾದ ವ್ಯಕ್ತಿ. ಹಲವು ಅನುಮಾನಗಳನ್ನು ಹುಟ್ಟು ಹಾಕಿದ್ದ ಈ ಕೇಸ್​ಗೆ ಸದ್ಯ ಈಗ ಕೌಟುಂಬಿಕ‌ ಕಲಹವೇ ಕಾರಣ ಎಂಬ ಆರೋಪಗಳು ಕೇಳಿ ಬರುತ್ತಿವೆ. ರಾಯಚೂರು ನಗರದ ಶಹಜಹಾನ್ ಎಂಬ ಯುವತಿಯನ್ನು ಇಮ್ರಾನ್ ಪ್ರೀತಿಸಿ ಮದುವೆಯಾಗಿದ್ದ. ಆದ್ರೆ ಮದುವೆಯಾದ ಬಳಿಕ ಇವರಿಬ್ಬರ ನಡುವೆ ನಿರಂತರ ಜಗಳ ನಡೀತಿತ್ತು. ಕಲಹದ ಹಿನ್ನೆಲೆ ಬೇಸತ್ತು ಕಳೆದ 4 ವರ್ಷದಿಂದ ಪತಿ-ಪತ್ನಿ ದೂರಾಗಿದ್ದರು.

ಪತಿ ಇಮ್ರಾನ್ ರಾಯಚೂರಿನಲ್ಲೇ ಬೇರೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಶಹಜಹಾನ್ ಸಂಬಂಧಿಕರು ಇಮ್ರಾನ್ ಮೇಲೆ ಪದೇ ಪದೇ ಹಲ್ಲೆ ನಡೆಸ್ತಿದ್ರು. ಹೀಗಾಗಿ ಇ್ರಮಾನ್ ಈ ಹಿಂದೆ ಪತ್ನಿಯ ಸಂಬಂಧಿಕರ ವಿರುದ್ಧ ಕೇಸ್ ದಾಖಲಿಸಿದ್ದ. ಇದಕ್ಕೆ ಪ್ರತಿಯಾಗಿ ಪತ್ನಿ ಕೂಡ ವರದಕ್ಷಿಣೆ ಕಿರುಕುಳ ಕೇಸ್ ದಾಖಲಿಸಿದ್ದಳು.

ಈ ಎರಡೂ ಕೇಸ್​ಗಳನ್ನ ರಾಜಿ ಸಂಧಾನದ ಮೂಲಕ ಬಗೆ ಹರಿಸಿಕೊಳ್ಳಲು ಇಮ್ರಾನ್ ಮುಂದಾಗಿದ್ದ. ಆದ್ರೆ ಈ ಕೇಸ್ ಬಗೆಹರಿಯುವ ಮುನ್ನವೇ ಇಮ್ರಾನ್ ಭೀಕರವಾಗಿ ಕೊಲೆಯಾಗಿದ್ದಾನೆ. ಪತ್ನಿಯ ಸಂಬಂಧಿಕರಿಂದಲೇ ಈ ಕೃತ್ಯ ನಡೆದಿದೆ ಎಂದು ಮೃತನ ಸಹೋದರಿ ಆರೋಪ ಮಾಡಿದ್ದಾರೆ. ಈ ಬಗ್ಗೆ ಸದರ ಬಜಾರ್ ಪೊಲೀಸ್ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿದೆ.

ಇದನ್ನೂ ಓದಿ: ಕಬಾಬ್​ ಮೇ ಹಡ್ಡಿ ಆಗ್ತಾನೆ ಅಂತಾ.. ಭಾವಿ ಪತಿಯನ್ನೇ ಕೊಲೆಗೈದ ಖತರ್ನಾಕ್​ ಯುವತಿ ಅಂದರ್​!

Published On - 9:53 am, Wed, 2 December 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು