AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಷ್ಪಾ ಸಿನಿಮಾದಲ್ಲಿ ಬಿಗ್​ ಟ್ವಿಸ್ಟ್?​​: ಪೋಸ್ಟರ್​​ನಲ್ಲಿ ಸಿಕ್ತು ಹೊಸ ಸೂಚನೆ

ಅಲಾ ವೈಕುಂಠಪುರಂಲೋ ಸಿನಿಮಾ ನಂತರ ಅಲ್ಲು ಅರ್ಜುನ್​ ಪುಷ್ಪ ಸಿನಿಮಾ ಮೂಲಕ ಮತ್ತೆ ತೆರೆಮೇಲೆ ಬರೋಕೆ ಸಿದ್ಧರಾಗಿದ್ದಾರೆ. ಈ ಸಿನಿಮಾದಲ್ಲಿ ಸ್ಯಾಂಡಲ್​ವುಡ್​ ಹೀರೋ ಡಾಲಿ ಧನಂಜಯ್​ ಕೂಡ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚುತ್ತಿದ್ದಾರೆ

ಪುಷ್ಪಾ ಸಿನಿಮಾದಲ್ಲಿ ಬಿಗ್​ ಟ್ವಿಸ್ಟ್?​​: ಪೋಸ್ಟರ್​​ನಲ್ಲಿ ಸಿಕ್ತು ಹೊಸ ಸೂಚನೆ
ಪುಷ್ಪ ಚಿತ್ರದಲ್ಲಿ ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
| Updated By: Lakshmi Hegde|

Updated on: Jan 31, 2021 | 4:04 PM

Share

ಅಲ್ಲು ಅರ್ಜುನ್​ ನಟನೆಯ ಪುಷ್ಪ ಸಿನಿಮಾ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆಗಸ್ಟ್​​ 13ರಂದು ತೆರೆಗೆ ಬರುತ್ತಿದೆ. ಇತ್ತೀಚೆಗೆ ರಿಲೀಸ್​ ಆದ ಸಿನಿಮಾ ಪೋಸ್ಟರ್​ಗಳಲ್ಲಿ ಅಲ್ಲು ಅರ್ಜುನ್​ ಸಖತ್​ ರಾ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈಗ ಸಿನಿಮಾ ಬಗ್ಗೆ ಕೇಳಿ ಬರುತ್ತಿರುವ ಹೊಸ ವಿಚಾರ ಎಂದರೆ, ಈ ಸಿನಿಮಾದಲ್ಲಿ ಬಿಗ್​ ಟ್ವಿಸ್ಟ್​ ಇರಲಿದೆಯಂತೆ. ಸಿನಿಮಾ ರಿಲೀಸ್​ಗೂ ಮೊದಲೇ ಈ ವಿಚಾರ ಬಯಲಾಗಿದೆ.

ಅಲಾ ವೈಕುಂಠಪುರಂಲೋ ಸಿನಿಮಾ ನಂತರ ಅಲ್ಲು ಅರ್ಜುನ್​ ಪುಷ್ಪ ಸಿನಿಮಾ ಮೂಲಕ ಮತ್ತೆ ತೆರೆಮೇಲೆ ಬರೋಕೆ ಸಿದ್ಧರಾಗಿದ್ದಾರೆ. ಈ ಸಿನಿಮಾದಲ್ಲಿ ಸ್ಯಾಂಡಲ್​ವುಡ್​ ಹೀರೋ ಡಾಲಿ ಧನಂಜಯ್​ ಕೂಡ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಈ ಚಿತ್ರದಲ್ಲಿ ವಿಶೇಷ ಅಂಶವೊಂದನ್ನು ಗಮನಿಸಿದ್ದಾರೆ ಅಭಿಮಾನಿಗಳು.

ಇತ್ತೀಚೆಗೆ ರಿಲೀಸ್​ ಆದ ಪೋಸ್ಟರ್​ನಲ್ಲಿ ಅಲ್ಲು ಅರ್ಜುನ್ ಕಾಲಿನಲ್ಲಿ​ ಐದು ಬೆರಳುಗಳಿವೆ. ಆದರೆ, ಕಳೆದ ವರ್ಷ ಅವರ ಜನ್ಮದಿನದ ಪ್ರಯುಕ್ತ ರಿಲೀಸ್​ ಆಗಿದ್ದ ಪೋಸ್ಟರ್​ನಲ್ಲಿ ಅಲ್ಲು ಅರ್ಜುನ್​ ಕಾಲಿನಲ್ಲಿ ಆರು ಬೆರಳುಗಳಿದ್ದವು. ಹೀಗಾಗಿ, ಪುಷ್ಪ ಸಿನಿಮಾದಲ್ಲಿ ಅಲ್ಲು ಅರ್ಜುನ್​ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆಯೇ ಎನ್ನುವ ಕುತೂಹಲ ಮೂಡಿದೆ.

ತೆಲುಗಿನ ಖ್ಯಾತ ನಿರ್ದೇಶಕ ಸುಕುಮಾರ್​ ಪುಷ್ಪ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. 2018ರಲ್ಲಿ ತೆರೆಕಂಡ ರಂಗಸ್ಥಳಂ ಚಿತ್ರದ ನಂತರ ಅವರು ಕೈಗೆತ್ತಿಕೊಂಡಿರುವ ಮುಂದಿನ ಚಿತ್ರ ಇದಾಗಿದೆ. ರಂಗಸ್ಥಳಂ ಸಿನಿಮಾ ಕತೆ ಹಳ್ಳಿ ಹಿನ್ನಲೆಯಲ್ಲಿ ಸಾಗಿತ್ತು. ಈ ಸಿನಿಮಾ ಕೂಡ ಹಳ್ಳಿ ಹಿನ್ನೆಲೆ ಹೊಂದಿರಲಿದೆ ಎನ್ನಲಾಗುತ್ತಿದೆ.

ಅನಾಥಾಶ್ರಮದ ಪುಟ್ಟ ಅಭಿಮಾನಿಯ ಆಸೆ ನೆರವೇರಿಸಿ, ನಗು ಮೂಡಿಸಿದ ಅಲ್ಲು ಅರ್ಜುನ್​

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ