AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಕ್ಕಿಗೆ ಹಾಲುಣಿಸಿ ತಾಯಿ ಮಮತೆ ತೋರಿದ ಶ್ವಾನ!

ಮಡಿಕೇರಿ: ಶ್ವಾನ ಮತ್ತು ಬೆಕ್ಕು ಎರಡೂ ಜನ್ರ ಅತಿಹೆಚ್ಚು ಪ್ರೀತಿಪಾತ್ರವಾದ ಪ್ರಾಣಿಗಳು. ಆದ್ರೆ ಎರಡೂ ಒಂದೇ ಮನೆಯಲ್ಲಿದ್ರೆ ಹಾವು ಮುಂಗುಸಿ ರೀತಿ ವರ್ತನೆ ಮಾಡ್ತವೆ. ಆದರೆ ಕೊಡಗು ಜಿಲ್ಲೆಯಲ್ಲಿ ಅಪರೂಪದ ದೃಶ್ಯವೊಂದು ಕಂಡು ಬಂದಿದೆ. ಶ್ವಾನ ಬೆಕ್ಕಿಗೆ ಎದೆಹಾಲು ಉಣಿಸಿ ತಾಯಿ ಮಮತೆ ತೋರಿಸಿದೆ. ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಚೆಟ್ಟಂಗಡ ಗಿಣಿ ತಿಮ್ಮಯ್ಯ ಎಂಬುವವರ ಮನೆ ಇಂತಹ ಅಪರೂಪದ ಘಟನೆಗೆ ಸಾಕ್ಷಿಯಾಗಿದೆ. ತಿಮ್ಮಯ್ಯ ಅವ್ರು ತಮ್ಮ ಮನೆಯಲ್ಲಿ ನಾಯಿ ಹಾಗೂ ಬೆಕ್ಕು ಎರಡನ್ನೂ ಸಾಕಿದ್ದಾರೆ. ಮನೆಯಲ್ಲಿರೋ […]

ಬೆಕ್ಕಿಗೆ ಹಾಲುಣಿಸಿ ತಾಯಿ ಮಮತೆ ತೋರಿದ ಶ್ವಾನ!
ಆಯೇಷಾ ಬಾನು
|

Updated on:May 31, 2020 | 2:23 PM

Share

ಮಡಿಕೇರಿ: ಶ್ವಾನ ಮತ್ತು ಬೆಕ್ಕು ಎರಡೂ ಜನ್ರ ಅತಿಹೆಚ್ಚು ಪ್ರೀತಿಪಾತ್ರವಾದ ಪ್ರಾಣಿಗಳು. ಆದ್ರೆ ಎರಡೂ ಒಂದೇ ಮನೆಯಲ್ಲಿದ್ರೆ ಹಾವು ಮುಂಗುಸಿ ರೀತಿ ವರ್ತನೆ ಮಾಡ್ತವೆ. ಆದರೆ ಕೊಡಗು ಜಿಲ್ಲೆಯಲ್ಲಿ ಅಪರೂಪದ ದೃಶ್ಯವೊಂದು ಕಂಡು ಬಂದಿದೆ. ಶ್ವಾನ ಬೆಕ್ಕಿಗೆ ಎದೆಹಾಲು ಉಣಿಸಿ ತಾಯಿ ಮಮತೆ ತೋರಿಸಿದೆ.

ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಚೆಟ್ಟಂಗಡ ಗಿಣಿ ತಿಮ್ಮಯ್ಯ ಎಂಬುವವರ ಮನೆ ಇಂತಹ ಅಪರೂಪದ ಘಟನೆಗೆ ಸಾಕ್ಷಿಯಾಗಿದೆ. ತಿಮ್ಮಯ್ಯ ಅವ್ರು ತಮ್ಮ ಮನೆಯಲ್ಲಿ ನಾಯಿ ಹಾಗೂ ಬೆಕ್ಕು ಎರಡನ್ನೂ ಸಾಕಿದ್ದಾರೆ. ಮನೆಯಲ್ಲಿರೋ ಎರಡೂ ಪ್ರಾಣಿಗಳು ಕೂಡ ಇದೀಗ ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾಗಿವೆ. ನಾಯಿ ತನ್ನ ಮರಿಗಳಿಗೆ ಹಾಲು ನೀಡುವ ಮಾದರಿಯಲ್ಲೇ ಮನೆಯಲ್ಲಿರೋ ಬೆಕ್ಕಿಗೆ ಹಾಲು ಉಣಿಸಿದೆ. ನಾಯಿ ಬೆಕ್ಕಿಗೆ ಹಾಲು ಉಣಿಸುವ ದೃಶ್ಯ ಇದೀಗ ಎಲ್ಲೆಡೆ ವೈರಲ್ ಆಗಿದೆ‌.

Published On - 10:49 am, Sun, 31 May 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!