AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಕ್ಕಿಗೆ ಹಾಲುಣಿಸಿ ತಾಯಿ ಮಮತೆ ತೋರಿದ ಶ್ವಾನ!

ಮಡಿಕೇರಿ: ಶ್ವಾನ ಮತ್ತು ಬೆಕ್ಕು ಎರಡೂ ಜನ್ರ ಅತಿಹೆಚ್ಚು ಪ್ರೀತಿಪಾತ್ರವಾದ ಪ್ರಾಣಿಗಳು. ಆದ್ರೆ ಎರಡೂ ಒಂದೇ ಮನೆಯಲ್ಲಿದ್ರೆ ಹಾವು ಮುಂಗುಸಿ ರೀತಿ ವರ್ತನೆ ಮಾಡ್ತವೆ. ಆದರೆ ಕೊಡಗು ಜಿಲ್ಲೆಯಲ್ಲಿ ಅಪರೂಪದ ದೃಶ್ಯವೊಂದು ಕಂಡು ಬಂದಿದೆ. ಶ್ವಾನ ಬೆಕ್ಕಿಗೆ ಎದೆಹಾಲು ಉಣಿಸಿ ತಾಯಿ ಮಮತೆ ತೋರಿಸಿದೆ. ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಚೆಟ್ಟಂಗಡ ಗಿಣಿ ತಿಮ್ಮಯ್ಯ ಎಂಬುವವರ ಮನೆ ಇಂತಹ ಅಪರೂಪದ ಘಟನೆಗೆ ಸಾಕ್ಷಿಯಾಗಿದೆ. ತಿಮ್ಮಯ್ಯ ಅವ್ರು ತಮ್ಮ ಮನೆಯಲ್ಲಿ ನಾಯಿ ಹಾಗೂ ಬೆಕ್ಕು ಎರಡನ್ನೂ ಸಾಕಿದ್ದಾರೆ. ಮನೆಯಲ್ಲಿರೋ […]

ಬೆಕ್ಕಿಗೆ ಹಾಲುಣಿಸಿ ತಾಯಿ ಮಮತೆ ತೋರಿದ ಶ್ವಾನ!
ಆಯೇಷಾ ಬಾನು
|

Updated on:May 31, 2020 | 2:23 PM

Share

ಮಡಿಕೇರಿ: ಶ್ವಾನ ಮತ್ತು ಬೆಕ್ಕು ಎರಡೂ ಜನ್ರ ಅತಿಹೆಚ್ಚು ಪ್ರೀತಿಪಾತ್ರವಾದ ಪ್ರಾಣಿಗಳು. ಆದ್ರೆ ಎರಡೂ ಒಂದೇ ಮನೆಯಲ್ಲಿದ್ರೆ ಹಾವು ಮುಂಗುಸಿ ರೀತಿ ವರ್ತನೆ ಮಾಡ್ತವೆ. ಆದರೆ ಕೊಡಗು ಜಿಲ್ಲೆಯಲ್ಲಿ ಅಪರೂಪದ ದೃಶ್ಯವೊಂದು ಕಂಡು ಬಂದಿದೆ. ಶ್ವಾನ ಬೆಕ್ಕಿಗೆ ಎದೆಹಾಲು ಉಣಿಸಿ ತಾಯಿ ಮಮತೆ ತೋರಿಸಿದೆ.

ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಚೆಟ್ಟಂಗಡ ಗಿಣಿ ತಿಮ್ಮಯ್ಯ ಎಂಬುವವರ ಮನೆ ಇಂತಹ ಅಪರೂಪದ ಘಟನೆಗೆ ಸಾಕ್ಷಿಯಾಗಿದೆ. ತಿಮ್ಮಯ್ಯ ಅವ್ರು ತಮ್ಮ ಮನೆಯಲ್ಲಿ ನಾಯಿ ಹಾಗೂ ಬೆಕ್ಕು ಎರಡನ್ನೂ ಸಾಕಿದ್ದಾರೆ. ಮನೆಯಲ್ಲಿರೋ ಎರಡೂ ಪ್ರಾಣಿಗಳು ಕೂಡ ಇದೀಗ ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾಗಿವೆ. ನಾಯಿ ತನ್ನ ಮರಿಗಳಿಗೆ ಹಾಲು ನೀಡುವ ಮಾದರಿಯಲ್ಲೇ ಮನೆಯಲ್ಲಿರೋ ಬೆಕ್ಕಿಗೆ ಹಾಲು ಉಣಿಸಿದೆ. ನಾಯಿ ಬೆಕ್ಕಿಗೆ ಹಾಲು ಉಣಿಸುವ ದೃಶ್ಯ ಇದೀಗ ಎಲ್ಲೆಡೆ ವೈರಲ್ ಆಗಿದೆ‌.

Published On - 10:49 am, Sun, 31 May 20

ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ