AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಕ್ಕಿಗೆ ಹಾಲುಣಿಸಿ ತಾಯಿ ಮಮತೆ ತೋರಿದ ಶ್ವಾನ!

ಮಡಿಕೇರಿ: ಶ್ವಾನ ಮತ್ತು ಬೆಕ್ಕು ಎರಡೂ ಜನ್ರ ಅತಿಹೆಚ್ಚು ಪ್ರೀತಿಪಾತ್ರವಾದ ಪ್ರಾಣಿಗಳು. ಆದ್ರೆ ಎರಡೂ ಒಂದೇ ಮನೆಯಲ್ಲಿದ್ರೆ ಹಾವು ಮುಂಗುಸಿ ರೀತಿ ವರ್ತನೆ ಮಾಡ್ತವೆ. ಆದರೆ ಕೊಡಗು ಜಿಲ್ಲೆಯಲ್ಲಿ ಅಪರೂಪದ ದೃಶ್ಯವೊಂದು ಕಂಡು ಬಂದಿದೆ. ಶ್ವಾನ ಬೆಕ್ಕಿಗೆ ಎದೆಹಾಲು ಉಣಿಸಿ ತಾಯಿ ಮಮತೆ ತೋರಿಸಿದೆ. ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಚೆಟ್ಟಂಗಡ ಗಿಣಿ ತಿಮ್ಮಯ್ಯ ಎಂಬುವವರ ಮನೆ ಇಂತಹ ಅಪರೂಪದ ಘಟನೆಗೆ ಸಾಕ್ಷಿಯಾಗಿದೆ. ತಿಮ್ಮಯ್ಯ ಅವ್ರು ತಮ್ಮ ಮನೆಯಲ್ಲಿ ನಾಯಿ ಹಾಗೂ ಬೆಕ್ಕು ಎರಡನ್ನೂ ಸಾಕಿದ್ದಾರೆ. ಮನೆಯಲ್ಲಿರೋ […]

ಬೆಕ್ಕಿಗೆ ಹಾಲುಣಿಸಿ ತಾಯಿ ಮಮತೆ ತೋರಿದ ಶ್ವಾನ!
ಆಯೇಷಾ ಬಾನು
|

Updated on:May 31, 2020 | 2:23 PM

Share

ಮಡಿಕೇರಿ: ಶ್ವಾನ ಮತ್ತು ಬೆಕ್ಕು ಎರಡೂ ಜನ್ರ ಅತಿಹೆಚ್ಚು ಪ್ರೀತಿಪಾತ್ರವಾದ ಪ್ರಾಣಿಗಳು. ಆದ್ರೆ ಎರಡೂ ಒಂದೇ ಮನೆಯಲ್ಲಿದ್ರೆ ಹಾವು ಮುಂಗುಸಿ ರೀತಿ ವರ್ತನೆ ಮಾಡ್ತವೆ. ಆದರೆ ಕೊಡಗು ಜಿಲ್ಲೆಯಲ್ಲಿ ಅಪರೂಪದ ದೃಶ್ಯವೊಂದು ಕಂಡು ಬಂದಿದೆ. ಶ್ವಾನ ಬೆಕ್ಕಿಗೆ ಎದೆಹಾಲು ಉಣಿಸಿ ತಾಯಿ ಮಮತೆ ತೋರಿಸಿದೆ.

ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಚೆಟ್ಟಂಗಡ ಗಿಣಿ ತಿಮ್ಮಯ್ಯ ಎಂಬುವವರ ಮನೆ ಇಂತಹ ಅಪರೂಪದ ಘಟನೆಗೆ ಸಾಕ್ಷಿಯಾಗಿದೆ. ತಿಮ್ಮಯ್ಯ ಅವ್ರು ತಮ್ಮ ಮನೆಯಲ್ಲಿ ನಾಯಿ ಹಾಗೂ ಬೆಕ್ಕು ಎರಡನ್ನೂ ಸಾಕಿದ್ದಾರೆ. ಮನೆಯಲ್ಲಿರೋ ಎರಡೂ ಪ್ರಾಣಿಗಳು ಕೂಡ ಇದೀಗ ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾಗಿವೆ. ನಾಯಿ ತನ್ನ ಮರಿಗಳಿಗೆ ಹಾಲು ನೀಡುವ ಮಾದರಿಯಲ್ಲೇ ಮನೆಯಲ್ಲಿರೋ ಬೆಕ್ಕಿಗೆ ಹಾಲು ಉಣಿಸಿದೆ. ನಾಯಿ ಬೆಕ್ಕಿಗೆ ಹಾಲು ಉಣಿಸುವ ದೃಶ್ಯ ಇದೀಗ ಎಲ್ಲೆಡೆ ವೈರಲ್ ಆಗಿದೆ‌.

Published On - 10:49 am, Sun, 31 May 20

Follow Us
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು