AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಭಿಣಿಯನ್ನ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅಪಘಾತ, ಮುಂದೇನಾಯ್ತು?

ವಿಜಯಪುರ: ಗರ್ಭಿಣಿಯನ್ನ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ 108 ಆಂಬ್ಯುಲೆನ್ಸ್ ಅಪಘಾತವಾಗಿ EMT ಸ್ಟಾಪ್ ನರ್ಸ್​ಗೆ ಹಾಗೂ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ವಿಜಯಪುರ ಹೊರ ವಲಯದ ಆಕಾಶವಾಣಿ ಕೇಂದ್ರದ ಬಳಿ ನಡೆದಿದೆ. ಬಸವನಬಾಗೇವಾಡಿಯಿಂದ ಗರ್ಭಿಣಿಯನ್ನ ಕರೆದುಕೊಂಡು ಜಿಲ್ಲಾಸ್ಪತ್ರೆಗೆ ಹೊರಟಿದ್ದ ವೇಳೆ ನಸುಕಿನ ಜಾವ ನಿಂತಿದ್ದ ಲಾರಿಗೆ ಹಿಂಬದಿಯಿಂದ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದಿದೆ. ಈ ಪರಿಣಾಮ EMT ಸ್ಟಾಪ್ ನರ್ಸ್​ ತುಳಸಿ ತಲೆಗೆ ಪೆಟ್ಟು ಬಿದ್ದಿದ್ದು ಸ್ಥಿತಿ ಗಂಭೀರವಾಗಿದೆ. ಹಾಗೂ ಚಾಲಕ ಶ್ರೀಶೈಲ್‌ಗೂ ಸಣ್ಣಪುಟ್ಟ ಗಾಯಗಳಾಗಿವೆ. ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. […]

ಗರ್ಭಿಣಿಯನ್ನ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅಪಘಾತ, ಮುಂದೇನಾಯ್ತು?
ಆಯೇಷಾ ಬಾನು
ಆಯೇಷಾ ಬಾನು|

Updated on: Sep 18, 2020 | 9:53 AM

Share

ವಿಜಯಪುರ: ಗರ್ಭಿಣಿಯನ್ನ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ 108 ಆಂಬ್ಯುಲೆನ್ಸ್ ಅಪಘಾತವಾಗಿ EMT ಸ್ಟಾಪ್ ನರ್ಸ್​ಗೆ ಹಾಗೂ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ವಿಜಯಪುರ ಹೊರ ವಲಯದ ಆಕಾಶವಾಣಿ ಕೇಂದ್ರದ ಬಳಿ ನಡೆದಿದೆ.

ಬಸವನಬಾಗೇವಾಡಿಯಿಂದ ಗರ್ಭಿಣಿಯನ್ನ ಕರೆದುಕೊಂಡು ಜಿಲ್ಲಾಸ್ಪತ್ರೆಗೆ ಹೊರಟಿದ್ದ ವೇಳೆ ನಸುಕಿನ ಜಾವ ನಿಂತಿದ್ದ ಲಾರಿಗೆ ಹಿಂಬದಿಯಿಂದ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದಿದೆ. ಈ ಪರಿಣಾಮ EMT ಸ್ಟಾಪ್ ನರ್ಸ್​ ತುಳಸಿ ತಲೆಗೆ ಪೆಟ್ಟು ಬಿದ್ದಿದ್ದು ಸ್ಥಿತಿ ಗಂಭೀರವಾಗಿದೆ. ಹಾಗೂ ಚಾಲಕ ಶ್ರೀಶೈಲ್‌ಗೂ ಸಣ್ಣಪುಟ್ಟ ಗಾಯಗಳಾಗಿವೆ.

ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗರ್ಭಿಣಿಗೆ ಯಾವುದೇ ತೊಂದರೆಯಾಗಿಲ್ಲಾ. ಗಂಭೀರವಾಗಿ ಗಾಯಗೊಂಡ ಸ್ಟಾಪ್ ನರ್ಸ್ ತುಳಸಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ವಿಜಯಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡಡೆದಿದೆ.

Follow Us
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?